ಹೊನ್ನಾವರ: ಹೊನ್ನಾವರ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಒಟ್ಟೂ 38 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡವು. ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ 24 ಪ್ರಕರಣಗಳು, ಹೆಚ್ಚುವರಿ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ 11 ಪ್ರಕರಣಗಳು ಹಾಗೂ ಹಿರಿಯ ಸಿವಿಲ್ ನ್ಯಾಯಲಯದಲ್ಲಿ 3 ಪ್ರಕರಣಗಳು ರಾಜೀ ಮೂಲಕ ಇತ್ಯರ್ಥಗೊಂಡವು. ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ, ಜೆ.ಎಮ್.ಎಫ್.ಸಿ. ನ್ಯಾಯಾಧೀಶ ಮಧುಕರ ಪಿ. ಭಾಗ್ವತ … [Read more...] about 38 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಚೇಕ್ ಬೊನ್ಸ್ ಪ್ರಕರಣ;ಆರೋಪಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 4.70000 ರೂ. ದಂಡ
ಹೊನ್ನಾವರ : ಪಟ್ಟಣದ ರಾಮ ಮಂದಿರದ ಸಮೀಪದ ನಿವಾಸಿ ವನಜಾ (ವೃಂದಾ) ವೇಂಕಟೇಶ ನಾಯಕ ಇವರಿಗೆ ಸಂದಾಯಮಾಡಬೇಕಾದ ಹಣದ ಬಗ್ಗೆ ಕೃಷ್ಣಾನಂದ ರಾಮಚಂದ್ರ ಶ್ಯಾನಭಾಗ ಇವರು ನೀಡಿದ ಚೇಕ್ ಬೊನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ 6 ವರ್ಷಗಳ ಕಾಲ ವಿಚಾರಣೆ ನಡೆಸಿದ ಹೆಚ್ಚುವರಿ ಜೆಎಮ್ಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸನ್ಮತಿ ಎಸ್.ಆರ್ ಆರೋಪಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 4.70000 ರೂ. ದಂಡ ನೀಡುವಂತೆ ಅದರಲ್ಲಿ 10.000 ರೂ. ಸರ್ಕಾರಕ್ಕೆ ಭರಿಸುವಂತೆ ತೀರ್ಪು … [Read more...] about ಚೇಕ್ ಬೊನ್ಸ್ ಪ್ರಕರಣ;ಆರೋಪಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 4.70000 ರೂ. ದಂಡ
ಹಿಂದು ಧರ್ಮ ರಕ್ಷಣಾ ವೇದಿಕೆ ವತಿಯಿಂದ ಜುಲೈ 16 ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದಲ್ಲಿ ಶಾಂತಯುತ ಮೆರವಣಿಗೆ
ಹೊನ್ನಾವರ : ಪರೇಶ ಮೇಸ್ತ ಕುಟುಂಬಕ್ಕೆ ರಾಜ್ಯ ಸರಕಾರದ ಪರಿಹಾರ ತಾರತಮ್ಯ, ಕೊಟ್ಟ ಮಾತಿನಂತೆ ಅವನ ಕುಟುಂಬದ ಸದಸ್ಯರಿಗೆ ಸರಕಾರಿ ನೌಕರಿ ಕೊಡದಿರುವುದು ಹಾಗೂ ಶನೈಶ್ಚರ ದೇವಸ್ಥಾನದ ಎದುರಿನ ಸ್ಥಳದ ಮಾಲಿಕತ್ವ ಕುರಿತು ಇನ್ನೂ ಪೋಡಿ ಮಾಡಿ ಬಗೆಹರಿಸದಿರುವ ಕ್ರಮವನ್ನು ವಿರೋಧಿಸಿ ಹಿಂದು ಧರ್ಮ ರಕ್ಷಣಾ ವೇದಿಕೆ ವತಿಯಿಂದ ಜುಲೈ 16 ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದಲ್ಲಿ ಶಾಂತಯುತ ಮೆರವಣಿಗೆ ನಡೆಯಲಿದೆ ಎಂದು ವೇದಿಕೆಯ ಸಂಚಾಲಕ ವಿಶ್ವನಾಥ ನಾಯಕ ತಿಳಿಸಿದರು. ಪಟ್ಟಣದ … [Read more...] about ಹಿಂದು ಧರ್ಮ ರಕ್ಷಣಾ ವೇದಿಕೆ ವತಿಯಿಂದ ಜುಲೈ 16 ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದಲ್ಲಿ ಶಾಂತಯುತ ಮೆರವಣಿಗೆ
ಕಮಾಲಾಕರ ಹೇಳಿಕೆಗೆ ತಿರುಗೇಟು ಪರೇಶನ ಸಾವನ್ನು ಸಹಜ ಸಾವೆಂದು ಹೇಳಲು ಕಾಂಗ್ರೆಸ್ಸಿಗರ್ಯಾರು ವೈದ್ಯಾಧಿಕಾರಿಗಳಲ್ಲಾ
ಹೊನ್ನಾವರ : ಕಳೆದ ಡಿ.6 ರಂದು ಹೊನ್ನಾವರದಲ್ಲಿ ನಡೆದ ಎರಡು ಕೋಮುಗಳ ಘರ್ಷಣೆಯ ಸಂದರ್ಭದಲ್ಲಿ ನಗರದ ಶೆಟ್ಟಿಕೆರೆಯಲ್ಲಿ ಸಂಶಯಾಸ್ಪದ ಸ್ಥಿತಿಯಲ್ಲಿ ಸಿಕ್ಕ ಪರೇಶನ ಶವ ಸಹಜ ಸಾವೆಂದು ತೀರ್ಮಾನಿಸಲು ಕಾಂಗ್ರೆಸ್ಸಿಗರ್ಯಾರು ವೈದ್ಯಾಧಿಕಾರಿಗಳಲ್ಲಾ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ಹೇಳಿದ್ದಾರೆ. ಅವರು ಇಂದು ಪರೇಶ ಮೇಸ್ತನ ತಂದೆ ಕಮಲಾಕರ ಮೇಸ್ತ ಕಾಂಗ್ರೆಸ್ಸಿಗರು ಇತ್ತೀಚೆಗೆ ಕೈಗೊಂಡ ಉಪವಾಸ ಸತ್ಯಾಗ್ರಹ ಸೋಗಲಾಡಿತನದ್ದು ಎಂದು ನೀಡಿದ … [Read more...] about ಕಮಾಲಾಕರ ಹೇಳಿಕೆಗೆ ತಿರುಗೇಟು ಪರೇಶನ ಸಾವನ್ನು ಸಹಜ ಸಾವೆಂದು ಹೇಳಲು ಕಾಂಗ್ರೆಸ್ಸಿಗರ್ಯಾರು ವೈದ್ಯಾಧಿಕಾರಿಗಳಲ್ಲಾ
Apmc market report 13-7-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 3 Quintal 11600 16929 13719Arecanut Factory Average 1 Quintal 12829 13449 13139Arecanut Hale Chali Average 7 Quintal 19239 24139 21179Arecanut Hosa … [Read more...] about Apmc market report 13-7-2018


