• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ,ಹೊನ್ನಾವರ ಜನಪರ ಹೋರಾಟ ಸಮಿತಿ ಬೆಂಬಲ

July 9, 2018 by Gaju Gokarna Leave a Comment

Marshall D'Souza,ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಹೊನ್ನಾವರ ಜನಪರ ಹೋರಾಟ ಸಮಿತಿ ಬೆಂಬಲ

ಹೊನ್ನಾವರ : ಬರುವ ಮಂಗಳವಾರ ದಿ.6 ರಂದು ಪರೇಶ ಮೇಸ್ತನ ನಿಗೂಢ ಸಾವಿನ ತನಿಖೆಯನ್ನು ಸಿ.ಬಿ.ಐ. ಮಂದಗತಿಯಲ್ಲಿ ನಡೆಸಿರುವುದನ್ನು ವಿರೋಧಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕೈಗೊಂದಿರುವ 24 ಗಂಟೆಗಳ ಉಪವಾಸ ಸತ್ಯಾಗ್ರಹಕ್ಕೆ ಹೊನ್ನಾವರ ಜನಪರ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಮಾರ್ಷಲ್ ಡಿಸೋಜಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿ.ಬಿ.ಐ. ತನಿಖೆಯನ್ನು ತಕ್ಷಣ ಮುಗಿಸಿ ಸರಕಾರಕ್ಕೆ ಪಾರದರ್ಶಕ ವರದಿ ನೀಡುವುದರ ಮೂಲಕ ಪರೇಶ ಮೇಸ್ತನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ … [Read more...] about ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ,ಹೊನ್ನಾವರ ಜನಪರ ಹೋರಾಟ ಸಮಿತಿ ಬೆಂಬಲ

ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ವಿಮೆ ಇಲ್ಲದೇ ವಾಹನವನ್ನು ಚಲಾಯಿಸಬಾರದು;ಜೆ.ಎಮ್.ಎಫ್.ಸಿ. ನ್ಯಾಯಧೀಶ ಮಧುಕರ ಪಿ. ಭಾಗ್ವತ

July 9, 2018 by Gaju Gokarna Leave a Comment

ಹೊನ್ನಾವರ: ಅಪಘಾತ ಆದ ನಂತರ ಪರಿತಪಿಸುವ ಮೊದಲು ಅಪಘಾತ ಆಗದಂತೆ ತಡೆಯುವಲ್ಲಿ ಗಮನ ಹರಿಸಬೇಕು ಎಂದು ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಧೀಶ ಮಧುಕರ ಪಿ. ಭಾಗ್ವತ ಅಭಿಪ್ರಾಯಪಟ್ಟರು. ಅವರು ಕಾಸರಕೋಡ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನಡೆದ ಮೂರನೇ ದಿನದ ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೋಟಾರ ವಾಹನ ಕಾಯಿದೆ ಕುರಿತು ಮಾತನಾಡುತ್ತಿದ್ದರು. ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ವಿಮೆ ಇಲ್ಲದೇ ವಾಹನವನ್ನು ಚಲಾಯಿಸಬಾರದು. ಅಪಘಾತ ಆದಾಗ ಗಾಯಾಳುವನ್ನು ತಕ್ಷಣ … [Read more...] about ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ವಿಮೆ ಇಲ್ಲದೇ ವಾಹನವನ್ನು ಚಲಾಯಿಸಬಾರದು;ಜೆ.ಎಮ್.ಎಫ್.ಸಿ. ನ್ಯಾಯಧೀಶ ಮಧುಕರ ಪಿ. ಭಾಗ್ವತ

ಅರಣ್ಯ ರಕ್ಷಣೆ ಜನರ ನಿತ್ಯ ಕಾಯಕವಾಗಲಿ:ಎಸಿಎಫ್ ನಂದೀಶ

July 9, 2018 by Gaju Gokarna Leave a Comment

kamkod-1

ಹೊನ್ನಾವರ:"ಪರಿಸರದ ಮಡಿಲಲ್ಲೇ ಜನ್ಮತಳೆದು ಅದರ ಪ್ರಾಣವಾಯು ಸೇವಿಸಿ ಬದುಕುತ್ತಿರುವ ಮನುಷ್ಯನಿಗೆ ಪರಿಸರದ ಮಹತ್ವದ ಕುರಿತು ಪಾಠ ಮಾಡಬೇಕಾದ ಪ್ರಮೇಯ ಬಂದಿರುವುದು ಒಂದು ವಿಪರ್ಯಾಸದ ಸಂಗತಿ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ ಎಲ್.ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಕಾಮಕೋಡ ಪರಿಸರ ಕೂಟ ಹಾಗೂ ಹೊನ್ನಾವರ ತಾಲೂಕಾ ಪತ್ರಕರ್ತರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಮಕೋಡ ದೇವರಕಾಡಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು … [Read more...] about ಅರಣ್ಯ ರಕ್ಷಣೆ ಜನರ ನಿತ್ಯ ಕಾಯಕವಾಗಲಿ:ಎಸಿಎಫ್ ನಂದೀಶ

Apmc market report 7-7-2018

July 7, 2018 by Sachin Hegde Leave a Comment

arcanet

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 8389 16229 12009Arecanut Hale Chali Average 2 Quintal 16019 23779 19209Arecanut Hosa Chali Average 3 Quintal 17100 20700 18500 2] MARKET: … [Read more...] about Apmc market report 7-7-2018

ಡೆಂಗ್ಯೂ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ ಮಾರುತಿ ಗೂರುಜಿ

July 6, 2018 by Gaju Gokarna Leave a Comment

ಡೆಂಗ್ಯೂ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ

ಹೊನ್ನಾವರ: ಮನುಷ್ಯನಿಗೆ ಆರೋಗ್ಯ ಎನ್ನುವುದು ಅತಿಮುಖ್ಯ, ಜೀವನದಲ್ಲಿ ಎನನ್ನು ಸಾಧಿಸಬಹುದು ಭಗವಂತ ನೀಡಿದ ದೇಹ ಸದೃಡವಾಗಿದ್ದರೆ ಮಾತ್ರ. ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿ ದೇವಾಲಯದ ಧರ್ಮದರ್ಶಿಗಳಾದ ಮಾರುತಿ ಗೂರುಜಿ ಅಭಿಪ್ರಾಯಿಸಿದರು. ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವಿರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ, ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ ವತಿಯಿಂದ ಸ್ವಸ್ಥ-ಸದೃಡ-ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ಎಂಬ ಧ್ಯೆಯ ವಾಕ್ಯದೊಂದಿಗೆ … [Read more...] about ಡೆಂಗ್ಯೂ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ ಮಾರುತಿ ಗೂರುಜಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar