ಹೊನ್ನಾವರ : ಬರುವ ಮಂಗಳವಾರ ದಿ.6 ರಂದು ಪರೇಶ ಮೇಸ್ತನ ನಿಗೂಢ ಸಾವಿನ ತನಿಖೆಯನ್ನು ಸಿ.ಬಿ.ಐ. ಮಂದಗತಿಯಲ್ಲಿ ನಡೆಸಿರುವುದನ್ನು ವಿರೋಧಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕೈಗೊಂದಿರುವ 24 ಗಂಟೆಗಳ ಉಪವಾಸ ಸತ್ಯಾಗ್ರಹಕ್ಕೆ ಹೊನ್ನಾವರ ಜನಪರ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಮಾರ್ಷಲ್ ಡಿಸೋಜಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿ.ಬಿ.ಐ. ತನಿಖೆಯನ್ನು ತಕ್ಷಣ ಮುಗಿಸಿ ಸರಕಾರಕ್ಕೆ ಪಾರದರ್ಶಕ ವರದಿ ನೀಡುವುದರ ಮೂಲಕ ಪರೇಶ ಮೇಸ್ತನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ … [Read more...] about ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ,ಹೊನ್ನಾವರ ಜನಪರ ಹೋರಾಟ ಸಮಿತಿ ಬೆಂಬಲ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ವಿಮೆ ಇಲ್ಲದೇ ವಾಹನವನ್ನು ಚಲಾಯಿಸಬಾರದು;ಜೆ.ಎಮ್.ಎಫ್.ಸಿ. ನ್ಯಾಯಧೀಶ ಮಧುಕರ ಪಿ. ಭಾಗ್ವತ
ಹೊನ್ನಾವರ: ಅಪಘಾತ ಆದ ನಂತರ ಪರಿತಪಿಸುವ ಮೊದಲು ಅಪಘಾತ ಆಗದಂತೆ ತಡೆಯುವಲ್ಲಿ ಗಮನ ಹರಿಸಬೇಕು ಎಂದು ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಧೀಶ ಮಧುಕರ ಪಿ. ಭಾಗ್ವತ ಅಭಿಪ್ರಾಯಪಟ್ಟರು. ಅವರು ಕಾಸರಕೋಡ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನಡೆದ ಮೂರನೇ ದಿನದ ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೋಟಾರ ವಾಹನ ಕಾಯಿದೆ ಕುರಿತು ಮಾತನಾಡುತ್ತಿದ್ದರು. ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ವಿಮೆ ಇಲ್ಲದೇ ವಾಹನವನ್ನು ಚಲಾಯಿಸಬಾರದು. ಅಪಘಾತ ಆದಾಗ ಗಾಯಾಳುವನ್ನು ತಕ್ಷಣ … [Read more...] about ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ವಿಮೆ ಇಲ್ಲದೇ ವಾಹನವನ್ನು ಚಲಾಯಿಸಬಾರದು;ಜೆ.ಎಮ್.ಎಫ್.ಸಿ. ನ್ಯಾಯಧೀಶ ಮಧುಕರ ಪಿ. ಭಾಗ್ವತ
ಅರಣ್ಯ ರಕ್ಷಣೆ ಜನರ ನಿತ್ಯ ಕಾಯಕವಾಗಲಿ:ಎಸಿಎಫ್ ನಂದೀಶ
ಹೊನ್ನಾವರ:"ಪರಿಸರದ ಮಡಿಲಲ್ಲೇ ಜನ್ಮತಳೆದು ಅದರ ಪ್ರಾಣವಾಯು ಸೇವಿಸಿ ಬದುಕುತ್ತಿರುವ ಮನುಷ್ಯನಿಗೆ ಪರಿಸರದ ಮಹತ್ವದ ಕುರಿತು ಪಾಠ ಮಾಡಬೇಕಾದ ಪ್ರಮೇಯ ಬಂದಿರುವುದು ಒಂದು ವಿಪರ್ಯಾಸದ ಸಂಗತಿ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ ಎಲ್.ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಕಾಮಕೋಡ ಪರಿಸರ ಕೂಟ ಹಾಗೂ ಹೊನ್ನಾವರ ತಾಲೂಕಾ ಪತ್ರಕರ್ತರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಮಕೋಡ ದೇವರಕಾಡಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು … [Read more...] about ಅರಣ್ಯ ರಕ್ಷಣೆ ಜನರ ನಿತ್ಯ ಕಾಯಕವಾಗಲಿ:ಎಸಿಎಫ್ ನಂದೀಶ
Apmc market report 7-7-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 8389 16229 12009Arecanut Hale Chali Average 2 Quintal 16019 23779 19209Arecanut Hosa Chali Average 3 Quintal 17100 20700 18500 2] MARKET: … [Read more...] about Apmc market report 7-7-2018
ಡೆಂಗ್ಯೂ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ ಮಾರುತಿ ಗೂರುಜಿ
ಹೊನ್ನಾವರ: ಮನುಷ್ಯನಿಗೆ ಆರೋಗ್ಯ ಎನ್ನುವುದು ಅತಿಮುಖ್ಯ, ಜೀವನದಲ್ಲಿ ಎನನ್ನು ಸಾಧಿಸಬಹುದು ಭಗವಂತ ನೀಡಿದ ದೇಹ ಸದೃಡವಾಗಿದ್ದರೆ ಮಾತ್ರ. ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿ ದೇವಾಲಯದ ಧರ್ಮದರ್ಶಿಗಳಾದ ಮಾರುತಿ ಗೂರುಜಿ ಅಭಿಪ್ರಾಯಿಸಿದರು. ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವಿರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ, ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ ವತಿಯಿಂದ ಸ್ವಸ್ಥ-ಸದೃಡ-ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ಎಂಬ ಧ್ಯೆಯ ವಾಕ್ಯದೊಂದಿಗೆ … [Read more...] about ಡೆಂಗ್ಯೂ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ ಮಾರುತಿ ಗೂರುಜಿ




