ಹೊನ್ನಾವರ : ಕೇಂದ್ರದ ಮೋದಿ ಸರಕಾರದ ಅಧೀನದಲ್ಲಿರುವ ಸಿ.ಬಿ.ಐ.ಗೆ ಪರೇಶ ಮೇಸ್ತನ ಸಾವಿನ ತನಿಖೆಯ ಜವಾಬ್ದಾರಿ ನೀಡಿದ್ದಲ್ಲಿ ಕೇವಲ 7 ದಿನಗಳಲ್ಲಿ ನ್ಯಾಯ ಕೊಡಿಸುವುದಾಗಿ ಮುಗ್ಧ ಜನರಿಗೆ ಪ್ರಚೋದನೆ ನೀಡಿದ್ದ ಬಿ.ಜೆ.ಪಿ. ಮುಖಂಡರುಗಳು 7ತಿಂಗಳಾದರೂ ತನಿಖೆಯ ಬಗ್ಗೆ ಸೊಲ್ಲೇತ್ತದಿರುವುದನ್ನು ಖಂಡಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಮೂರು ಹಂತದಲ್ಲಿ ಹೋರಾಟ ನಡೆಸಲಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅವರು … [Read more...] about ಪರೇಶ ಮೇಸ್ತನ ಸಾವಿನ ಶೀಘ್ರ ತನಿಖೆಗೆ ಒತ್ತಾಯಿಸಿ ದಿ.10 ರಂದು ಕಾಂಗ್ರೆಸ್ನಿಂದ ಉಪವಾಸ ಸತ್ಯಾಗ್ರಹ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Honavar Movies as on 6-7-2018
Padmanjali Theatre Asathoma Sadgamaya (UA)Kannada 11.30AM 2.30PM 5.30 pm 8.30PM https://www.youtube.com/watch?v=ViHXTEQOF0E … [Read more...] about Honavar Movies as on 6-7-2018
ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ –ಜಗದೀಪ ತೆಂಗೇರಿ ಹರ್ಷ
ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧೀಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ದಿನೇಶ್ ಗುಂಡೂರಾವ್ರವರನ್ನು ಮತ್ತು ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆಯವರನ್ನು ನೇಮಿಸಿದ ಬಗ್ಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹರ್ಷ ವ್ಯಕ್ತ ಪಡಿಸಿದ್ದಾರೆ. ನಾನು ಈ ಹಿಂದೆ ಹೊನ್ನಾವರ ಯುವ ಕಾಂಗ್ರೆಸ್ ಅದ್ಯಕ್ಷನಾÀಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಯುವ … [Read more...] about ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ –ಜಗದೀಪ ತೆಂಗೇರಿ ಹರ್ಷ
Apmc market report 04-07-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14429 16339 15379Arecanut Hale Chali Average 1 Quintal 23550 23760 23650Arecanut Hosa Chali Average 2 Quintal 17009 20979 19009 2] MARKET: … [Read more...] about Apmc market report 04-07-2018
ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆಗಾರಿಕೆ:ಡಿಸಿಎಫ್ ವಸಂತ ರೆಡ್ಡಿ
ಹೊನ್ನಾವರ:'ಪಶ್ಚಿಮ ಘಟ್ಟದಲ್ಲಿ ಅರಣ್ಯ ನಾಶ ಹಿಗೆಯೇ ಮುಂದುವರಿದರೆ ಮುಂದೊಂದು ದಿನ ಉಸಿರಾಟಕ್ಕೆ ಆಮ್ಲಜನಕ ಸಿಗದೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ. ಎಚ್ಚರಿಸಿದರು. ಎನ್ಎಸ್ಎಸ್,ರೆಡ್ಕ್ರಾಸ್ ಘಟಕ ಹಾಗೂ ಹೊನ್ನಾವರ ಅರಣ್ಯ ವಿಭಾಗ ಇವುಗಳ ಆಶ್ರಯದಲ್ಲಿ ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. "ಜಾಗತಿಕವಾಗಿ … [Read more...] about ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆಗಾರಿಕೆ:ಡಿಸಿಎಫ್ ವಸಂತ ರೆಡ್ಡಿ




