ಹೊನ್ನಾವರ .ಸಮಾಜದಲ್ಲಿ ಕಂಡುಬರುವ ಅಸಮಾನತೆ, ಜಾತೀಯತೆ ಮೂಡನಂಬಿಕೆಗಳ ವಿರುದ್ಧ ಸಾಹಿತಿಗಳು ತಮ್ಮ ಲೇಖನಿಯ ಮೂಲಕ ಭಾವನೆಗಳನ್ನು ವ್ಯಕ್ತಪಡಿಸಬೇಕು. ಸಮಾನತೆ ಮುಂದಿನ ಯುವ ಪಿಳಿಗೆಗೆ ವರ್ಗಾಹಿಸುವ ಜವಾಬ್ದಾರಿ ನಮ್ಮ ಸಾಹಿತ್ಯ ಲೋಕದ ಮೇಲಿದೆ ಎಂದು ಹಿರಿಯ ಸಾಹಿತಿ ಡಾ: ಶ್ರೀಪಾದ ಶೆಟ್ಟಿ ನುಡಿದರು. ಅವರು ಇತ್ತಿಚೆಗೆ ಸಾಹಿತಿ ಸುರೇಶ ನಾಯ್ಕ ಬಣಸಾಲೆಯವರ ಜೀವನ ಎಂಬ ಹನಿಗವನ ಸಂಕಲನವನ್ನು ಬಿಡುಗಡೆ ಮಾಡಿ ಶಿವಮ್ಮ ವೇದಿಕೆಯಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ … [Read more...] about ಸಾಹಿತ್ಯ ಸಮಾನತೆಯ ಪ್ರತಿಬಿಂಬವಾಗಬೇಕು. : ಡಾ: ಶ್ರೀಪಾದ ಶೆಟ್ಟಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಹೊನ್ನಾವರ : ಮುಂಬರುವ ಲೋಕಸಭೆ, ಪಟ್ಣಣ ಪಂಚಾಯತ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಅನುಭವಿಸಿದ ಸೋಲಿನ ಕುರಿತು ಪರಾಮರ್ಶಿಸಿ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಬರುವ ಗುರುವಾರ ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್À ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅಂದು ಮುಂಜಾನೆ 10:30 ಗಂಟೆಗೆ … [Read more...] about ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
Apmc market report 2-7-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hale Chali Average 1 Quintal 18269 23419 19839Arecanut Hosa Chali Average 2 Quintal 18119 21030 19750 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 2-7-2018
ಪತ್ರಕರ್ತ ಸಂಘದ ಪದಾಧಿಕಾರಿಗಳ ಆಯ್ಕೆ
ಹೊನ್ನಾವರ : ಹೊನ್ನಾವರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರೋ|ಎಂ.ಜಿ.ಹೆಗಡೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಚ್.ಎಂ.ಮಾರುತಿ, ಕಾರ್ಯದರ್ಶಿಯಾಗಿ ಮುರುಳೀಧರ ಗಾಯತೊಂಡೆ, ಖಜಾಂಚಿಯಾಗಿ ಕೃಷ್ಣಮೂರ್ತಿ ಹೆಬ್ಬಾರ, ಸಹಕಾರ್ಯದರ್ಶಿಯಾಗಿ ಗಜು ಗೋಕರ್ಣ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ನಡೆದ ಸಂಘದ ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ನಿಕಟಪೂರ್ವ ಅಧ್ಯಕ್ಷ ಎಂ.ಎನ್.ಸುಬುಹ್ಮಣ್ಯ, ಪತ್ರಕರ್ತರಾದ … [Read more...] about ಪತ್ರಕರ್ತ ಸಂಘದ ಪದಾಧಿಕಾರಿಗಳ ಆಯ್ಕೆ
ಮಕ್ಕಳ ಹಿತರಕ್ಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿ ಜಾರಿ
ಹೊನ್ನಾವರ .“ಇಂದು ಮಹಿಳೆಯರಿಂದಲೇ ಮಹಿಳೆಯರಿಗೆ ಶೋಷಣೆಯಾಗುತ್ತಿದೆ ಹೆಣ್ಣು ಶಿಶುವಿನ ಜೀವಂತ ಸಮಾಧಿ ಒಂದು ಹೆಣ್ಣಿನÀ ಸಹಕಾರದಿಂದಲೇ ನಡೆಯುತ್ತಿದೆ ಎಂದರೆ ಅದು ದುರದ್ರಷ್ಟಕರ ಸಂಗತಿ ಇದನ್ನು ಎಲ್ಲರು ಖಂಡಿಸಬೇಕು” ಎಂದು ಸಿಡಿಪಿಒ ತ್ರಿವೇಣಿ ಯಾಜಿ ಕರೆ ನಿಡಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಶಿಸು ಅಭಿವ್ರದ್ದಿ ಯೋಜನೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹೊನ್ನಾವರ ಶಿಸು ಅಭಿವ್ರದ್ದಿ ಇಲಾಖೆಯಲ್ಲಿ À ನಡೆದ ಭೇಟಿ … [Read more...] about ಮಕ್ಕಳ ಹಿತರಕ್ಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿ ಜಾರಿ




