ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ 4 ವರ್ಷದ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯ ಬಜೆಪಿ ಘಟಕದ ನಿರ್ದೇಶನದ ಮೇರೆಗೆ ಬೈಕ್ ರ್ಯಾಲಿ ಹಮಿಕೊಳ್ಳಲಾಗಿದ್ದು ಮುಂದಿನ ಮಹಾಯುದ್ದಕ್ಕೆ ಸನ್ನದ್ದರಾಗಿ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮ ಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಕರೆ ನೀಡಿದರು. ಪಟ್ಟಣದಲ್ಲಿ ತಾಲೂಕಾ ಯುವ ಮೋರ್ಚಾ ವತಿಯಿಂದ ಕೇಂದ್ರ ಬಿಜೆಪಿ ಸರಕಾರದ ಸಾಧನೆಗಳ … [Read more...] about ಬಿಜೆಪಿ ಯುವ ಮೋರ್ಚಾದ ವತಿಯಿಂದ ನಡೆದ ಬೈಕ್ರ್ಯಾಲಿಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಚಾಲನೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ 4ನೇ ವರ್ಷಾಚರಣೆ;ಎಲ್ಲರ ಗಮನ ಸೆಳೆದ ಮಹಿಳಾಮೋರ್ಚಾದ ಕಾರ್ಯಕರ್ತರ ಬೈಕ್ರ್ಯಾಲಿ
ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ 4ನೇ ವರ್ಷಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ಮಹಿಳಾಮೋರ್ಚಾದ ಕಾರ್ಯಕರ್ತರು ಬೈಕ್ ಬೈಕ್ರ್ಯಾಲಿಯಲ್ಲಿ ಪಾಲ್ಗೊಂಡು ಎಲ್ಲರ ಗಮನ ಸೆಳೆದರು. ಶರಾವತಿ ವ್ರತ್ತದಿಂದ ಬೈಕ್ ಬೈಕ್ರ್ಯಾಲಿಯಲ್ಲಿ ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಕಮಲಾ ಮಂಜುನಾಥ್ ನಾಯ್ಕ, ತಾಲೂಕಾ ಮಹಿಳಾ ಮೊರ್ಚಾ ಕಾರ್ಯದರ್ಶಿ ಪೂರ್ಣಿಮಾ ಮಡಿವಾಳ, ಸ್ಮಿತಾ ಭಟ್, ಶ್ರುತಿ ಶೇಟ್ ಇತರರು … [Read more...] about ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ 4ನೇ ವರ್ಷಾಚರಣೆ;ಎಲ್ಲರ ಗಮನ ಸೆಳೆದ ಮಹಿಳಾಮೋರ್ಚಾದ ಕಾರ್ಯಕರ್ತರ ಬೈಕ್ರ್ಯಾಲಿ
Apmc market report 30-06-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 8109 17109 13229Arecanut Hale Chali Average 1 Quintal 18159 23419 20799Arecanut Hosa Chali Average 2 Quintal 18119 21009 19709 2] MARKET: … [Read more...] about Apmc market report 30-06-2018
ಗೇರುಸೊಪ್ಪಾ ಕಾನನ ನಡುವೆ ಪರಿಸರ ಅಧ್ಯಯನ
ಹೊನ್ನಾವರ : ಉತ್ತರ ಕನ್ನಡ ಜಿಲ್ಲೆ ಜಲಪಾತಗಳ ತವರು. ಮಳೆಗಾಲದಲ್ಲಿ ಇವುಗಳ ಸಂಖ್ಯೆ ಹೆಚ್ಚಾಗುತ್ತದೆ. ಹೊನ್ನಾವರ ತಾಲ್ಲೂಕಿನ ‘ಬಂಗಾರ ಕುಸುಮ’ ಜಲಪಾತ ಗೇರುಸೊಪ್ಪಾ ಬಂಗಾರ ಮಕ್ಕಿಯಿಂದ 3 ಕಿ.ಮೀ. ದೂರ ಇರುವ ಮಲೆಮನೆ ಘಟ್ಟದಲ್ಲಿ ಇದೆ. ಕಾನನ ಮಧ್ಯೆ ಇರುವ ಈ ಜಲಪಾತ ಮಳೆಯಿಂದ ಚೆಲುವು ಹೆಚ್ಚಿಸಿಕೊಂಡಿದೆ. ಹಲವಾರು ವರ್ಷಗಳ ಹಿಂದೆ ಪ್ರವಾಸಕ್ಕೆ ಹೋಗಿದ್ದ ನ್ಯೂ ಇಂಗ್ಲಿಷ್ ಸ್ಕೂಲ್ ವಿದ್ಯಾರ್ಥಿಗಳೇ ಇದಕ್ಕೆ ನಾಮಕರಣ ಮಾಡಿದ್ದಾರೆ. ಪರಿಸರ ಹೋರಾಟಗಾರ್ತಿ ದಿವಂಗತ ಕುಸುಮಾ … [Read more...] about ಗೇರುಸೊಪ್ಪಾ ಕಾನನ ನಡುವೆ ಪರಿಸರ ಅಧ್ಯಯನ
ಮೊಬೈಲ್ ಬಳಕೆಯಿಂದ ಕ್ರೀಡೆಗಳಲ್ಲಿ ಆಸ್ಕ್ತಿ ಕಡಿಮೆಯಾಗುತ್ತಿದೆ;ಗಿರಿಶ್ ಪದಕಿ
ಹೊನ್ನಾವರ .ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಪ್ರಾರ್ಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ವತಿಯಿಂದ ದೈಹಿಕ ಶಿಕ್ಷಣ ಕಾರ್ಯಾಗಾರ ಮತ್ತು ದೈಹಿಕ ಶಿಕ್ಷಕರಾಗಿ ನಿವೃತ್ತಿ ಹೊಂದಿರುವ ಆನಂದ ಮಾಸ್ತಿಕಟ್ಟೆರವರಿಗೆ ಬಿಳ್ಕೊಡುಗೆ ಸಮಾರಂಭ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆಸಲಾಯಿತು. ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಶ್ ಪದಕಿ ಮಾತನಾಡಿ ಪಠ್ಯ ಪುಸ್ತಕಗಳ ಸದ್ಭಳಕೆ ಆಗಬೇಕಿದೆ, ದೈಹಿಕ ಶಿಕ್ಷಣ ಪಠ್ಯಗಳ ಒಂದು … [Read more...] about ಮೊಬೈಲ್ ಬಳಕೆಯಿಂದ ಕ್ರೀಡೆಗಳಲ್ಲಿ ಆಸ್ಕ್ತಿ ಕಡಿಮೆಯಾಗುತ್ತಿದೆ;ಗಿರಿಶ್ ಪದಕಿ




