• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಉಚಿತ ನೋಟ್ ಬುಕ್ ವಿತರಣೆ

June 25, 2018 by Vivek Shet Leave a Comment

ದಿನಾಂಕ 25.06.2018 ರಂದು ಹೊನ್ನಾವರದ ನ್ಯೂ ಇಂಗ್ಲೀಷ ಶಾಲೆಯಲ್ಲಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಧರ್ಮಜಾಗೃತಿ ಸಮಿತಿ ವತಿಯಿಂದ ಶಾಲೆಯಲ್ಲಿ ಉಚಿತ ವಹಿ(ನೋಟ್ ಬುಕ್) ವಿತರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸುಮಾರು 72 ವಿದ್ಯಾರ್ಥಿಗಳು ಇದರ ಲಾಭವನ್ನು ಪಡೆದುಕೊಂಡರು. ವಹಿ ವಿತರಿಸುವ ಸಂದರ್ಭದಲ್ಲಿ ಧರ್ಮಜಾಗೃತಿ ಸಮಿತಿ ವತಿಯಿಂದ ಸೌ. ವಾಸಂತಿ ಮುರ್ಡೇಶ್ವರ ಇವರು ಮಾತನಾಡುತ್ತಾ ವಹಿಗಳ ವೈಶಿಷ್ಟವೇನೆಂದರೆ ಮುಖ ಪುಟಗಳಲ್ಲಿ ತೇಜಸ್ವಿ ರಾಷ್ಟ್ರ ಪುರುಷರ ಮತ್ತು … [Read more...] about ಉಚಿತ ನೋಟ್ ಬುಕ್ ವಿತರಣೆ

Apmc market report 25-06-2018

June 25, 2018 by Sachin Hegde Leave a Comment

arcanet

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hosa Chali Average 2 Quintal 17809 21099 19479Arecanut Kole Average 1 Quintal 10009 15779 12459 2] MARKET: SIDDAPURACommodity Variety Grade Arrivals Units Min (Rs.) Max (Rs.) Modal … [Read more...] about Apmc market report 25-06-2018

ಕರ್ನಲ್ ಹಿಲ್ ಬಳಿ ಗುಡ್ಡ ಕುಸಿತ

June 24, 2018 by Gaju Gokarna Leave a Comment

Karnal Hill ,Bali, Gudda Kusita.

ಹೊನ್ನಾವರ : ಐತಿಹಾಸಿಕ ಸ್ಮಾರಕವುಳ್ಳ ಪಟ್ಟಣ ವ್ಯಾಪ್ತಿಯ ಕರ್ನಲ್ ಹಿಲ್ ಸಮೀಪದ ಗುಡ್ಡ ಮತ್ತೆ ಕುಸಿಯಲಾರಂಭಿಸಿದೆ. ಗುಡ್ಡದ ಮೇಲ್ಭಾಗದ ಮನೆಗಳಿಗೆ ಅಪಾಯ ಎದುರಾಗಿದೆ. ಇದರಿಂದ ಮೇಲ್ಭಾಗದಲ್ಲಿರುವ ಕನಿಷ್ಠ ಮೂರು ಮನೆಗಳ ನಿವಾಸಿಗಳು ಆತಂಕಗೊಂಡಿದ್ದಾರೆ. ಉಪವಿಭಾಗಾಧಿಕಾರಿ ಸಾಜಿದ್ ಅಹಮ್ಮದ್ ಮುಲ್ಲಾ ಹಾಗೂ ತಹಶೀಲ್ದಾರ ಮಂಜುಳಾ ಭಜಂತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. `ಕರ್ನಲ್ ಹಿಲ್ ಸಮೀಪ ಮತ್ತಷ್ಟು ಗುಡ್ಡ ಕುಸಿದರೆ ಮೇಲ್ಭಾಗದ ಮನೆಗಳಿಗೆ ಅಪಾಯ ಆಗಬಹುದು. … [Read more...] about ಕರ್ನಲ್ ಹಿಲ್ ಬಳಿ ಗುಡ್ಡ ಕುಸಿತ

“ಪ್ರಧಾನಿ ನರೇಂದ್ರ ಮೋದಿ ಹವಾ, ಪಕ್ಷದ ಕಾರ್ಯಕರ್ತರ ಅವಿರತ ಶ್ರಮ, ದೇಶ ಭಕ್ತಿ, ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ನಿಲುವು ಎಲ್ಲವು ಒಟ್ಟೂಗೂಡಿ ನನ್ನ ಗೆಲುವಾಗಿದೆ” ;ಶಾಸಕ ದಿನಕರ್ ಶೆಟ್ಟಿ

June 24, 2018 by Gaju Gokarna Leave a Comment

ಹೊನ್ನಾವರ: “ಪ್ರಧಾನಿ ನರೇಂದ್ರ ಮೋದಿ ಹವಾ, ಪಕ್ಷದ ಕಾರ್ಯಕರ್ತರ ಅವಿರತ ಶ್ರಮ, ದೇಶ ಭಕ್ತಿ, ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ನಿಲುವು ಎಲ್ಲವು ಒಟ್ಟೂಗೂಡಿ ನನ್ನ ಗೆಲುವಾಗಿದೆ” ಎಂದು ಕುಮಟಾ ಕ್ಷೇತ್ರದ ಶಾಸಕ ದಿನಕರ್ ಶೆಟ್ಟಿ ಅಭಿಪ್ರಾಯಿಸಿದರು. ಅವರು ಹೊನ್ನಾವರ ತಾಲೂಕಿನ ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದರು. ಕಾರ್ಯಕರ್ತರು ಚುನಾವಣಾ ಪೂರ್ವದಲ್ಲಿ ನನ್ನ ಗೆಲುವಿಗಾಗಿ ಶ್ರೀಕ್ಷೇತ್ರದಲ್ಲಿ ಗಣಹೋಮ, ವಿನಾಯಕ ಶಾಂತಿ, … [Read more...] about “ಪ್ರಧಾನಿ ನರೇಂದ್ರ ಮೋದಿ ಹವಾ, ಪಕ್ಷದ ಕಾರ್ಯಕರ್ತರ ಅವಿರತ ಶ್ರಮ, ದೇಶ ಭಕ್ತಿ, ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ನಿಲುವು ಎಲ್ಲವು ಒಟ್ಟೂಗೂಡಿ ನನ್ನ ಗೆಲುವಾಗಿದೆ” ;ಶಾಸಕ ದಿನಕರ್ ಶೆಟ್ಟಿ

ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”

June 24, 2018 by Gaju Gokarna Leave a Comment

ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ ಜೂ. 29 ರಂದು ಶುಕ್ರವಾರ "ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ" ಹೊನ್ನಾವರದ ಎಸ್.ಡಿ.ಎಮ್ ಕಾಲೇಜಿನ ಸಬಾಭವನದಲ್ಲಿ ನಡೆಯಲಿದ್ದು ಈ ಸಭೆಯಲ್ಲಿ ಸಂಬಂಧಿತ ಎಲ್ಲ ಅಧಿಕಾರಿಗಳು ಇಲಾಖಾ ಕಾರ್ಯಕ್ರಮಗಳ ಪ್ರಗತಿ ವರದಿಯೊಂದಿಗೆ ತಪ್ಪದೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿ ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತ ಧೂರಿಯವರಿಗೆ ಶಾಸಕ ಸುನೀಲ … [Read more...] about ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar