ದಿನಾಂಕ 25.06.2018 ರಂದು ಹೊನ್ನಾವರದ ನ್ಯೂ ಇಂಗ್ಲೀಷ ಶಾಲೆಯಲ್ಲಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಧರ್ಮಜಾಗೃತಿ ಸಮಿತಿ ವತಿಯಿಂದ ಶಾಲೆಯಲ್ಲಿ ಉಚಿತ ವಹಿ(ನೋಟ್ ಬುಕ್) ವಿತರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸುಮಾರು 72 ವಿದ್ಯಾರ್ಥಿಗಳು ಇದರ ಲಾಭವನ್ನು ಪಡೆದುಕೊಂಡರು. ವಹಿ ವಿತರಿಸುವ ಸಂದರ್ಭದಲ್ಲಿ ಧರ್ಮಜಾಗೃತಿ ಸಮಿತಿ ವತಿಯಿಂದ ಸೌ. ವಾಸಂತಿ ಮುರ್ಡೇಶ್ವರ ಇವರು ಮಾತನಾಡುತ್ತಾ ವಹಿಗಳ ವೈಶಿಷ್ಟವೇನೆಂದರೆ ಮುಖ ಪುಟಗಳಲ್ಲಿ ತೇಜಸ್ವಿ ರಾಷ್ಟ್ರ ಪುರುಷರ ಮತ್ತು … [Read more...] about ಉಚಿತ ನೋಟ್ ಬುಕ್ ವಿತರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 25-06-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hosa Chali Average 2 Quintal 17809 21099 19479Arecanut Kole Average 1 Quintal 10009 15779 12459 2] MARKET: SIDDAPURACommodity Variety Grade Arrivals Units Min (Rs.) Max (Rs.) Modal … [Read more...] about Apmc market report 25-06-2018
ಕರ್ನಲ್ ಹಿಲ್ ಬಳಿ ಗುಡ್ಡ ಕುಸಿತ
ಹೊನ್ನಾವರ : ಐತಿಹಾಸಿಕ ಸ್ಮಾರಕವುಳ್ಳ ಪಟ್ಟಣ ವ್ಯಾಪ್ತಿಯ ಕರ್ನಲ್ ಹಿಲ್ ಸಮೀಪದ ಗುಡ್ಡ ಮತ್ತೆ ಕುಸಿಯಲಾರಂಭಿಸಿದೆ. ಗುಡ್ಡದ ಮೇಲ್ಭಾಗದ ಮನೆಗಳಿಗೆ ಅಪಾಯ ಎದುರಾಗಿದೆ. ಇದರಿಂದ ಮೇಲ್ಭಾಗದಲ್ಲಿರುವ ಕನಿಷ್ಠ ಮೂರು ಮನೆಗಳ ನಿವಾಸಿಗಳು ಆತಂಕಗೊಂಡಿದ್ದಾರೆ. ಉಪವಿಭಾಗಾಧಿಕಾರಿ ಸಾಜಿದ್ ಅಹಮ್ಮದ್ ಮುಲ್ಲಾ ಹಾಗೂ ತಹಶೀಲ್ದಾರ ಮಂಜುಳಾ ಭಜಂತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. `ಕರ್ನಲ್ ಹಿಲ್ ಸಮೀಪ ಮತ್ತಷ್ಟು ಗುಡ್ಡ ಕುಸಿದರೆ ಮೇಲ್ಭಾಗದ ಮನೆಗಳಿಗೆ ಅಪಾಯ ಆಗಬಹುದು. … [Read more...] about ಕರ್ನಲ್ ಹಿಲ್ ಬಳಿ ಗುಡ್ಡ ಕುಸಿತ
“ಪ್ರಧಾನಿ ನರೇಂದ್ರ ಮೋದಿ ಹವಾ, ಪಕ್ಷದ ಕಾರ್ಯಕರ್ತರ ಅವಿರತ ಶ್ರಮ, ದೇಶ ಭಕ್ತಿ, ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ನಿಲುವು ಎಲ್ಲವು ಒಟ್ಟೂಗೂಡಿ ನನ್ನ ಗೆಲುವಾಗಿದೆ” ;ಶಾಸಕ ದಿನಕರ್ ಶೆಟ್ಟಿ
ಹೊನ್ನಾವರ: “ಪ್ರಧಾನಿ ನರೇಂದ್ರ ಮೋದಿ ಹವಾ, ಪಕ್ಷದ ಕಾರ್ಯಕರ್ತರ ಅವಿರತ ಶ್ರಮ, ದೇಶ ಭಕ್ತಿ, ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ನಿಲುವು ಎಲ್ಲವು ಒಟ್ಟೂಗೂಡಿ ನನ್ನ ಗೆಲುವಾಗಿದೆ” ಎಂದು ಕುಮಟಾ ಕ್ಷೇತ್ರದ ಶಾಸಕ ದಿನಕರ್ ಶೆಟ್ಟಿ ಅಭಿಪ್ರಾಯಿಸಿದರು. ಅವರು ಹೊನ್ನಾವರ ತಾಲೂಕಿನ ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದರು. ಕಾರ್ಯಕರ್ತರು ಚುನಾವಣಾ ಪೂರ್ವದಲ್ಲಿ ನನ್ನ ಗೆಲುವಿಗಾಗಿ ಶ್ರೀಕ್ಷೇತ್ರದಲ್ಲಿ ಗಣಹೋಮ, ವಿನಾಯಕ ಶಾಂತಿ, … [Read more...] about “ಪ್ರಧಾನಿ ನರೇಂದ್ರ ಮೋದಿ ಹವಾ, ಪಕ್ಷದ ಕಾರ್ಯಕರ್ತರ ಅವಿರತ ಶ್ರಮ, ದೇಶ ಭಕ್ತಿ, ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ನಿಲುವು ಎಲ್ಲವು ಒಟ್ಟೂಗೂಡಿ ನನ್ನ ಗೆಲುವಾಗಿದೆ” ;ಶಾಸಕ ದಿನಕರ್ ಶೆಟ್ಟಿ
ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”
ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ ಜೂ. 29 ರಂದು ಶುಕ್ರವಾರ "ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ" ಹೊನ್ನಾವರದ ಎಸ್.ಡಿ.ಎಮ್ ಕಾಲೇಜಿನ ಸಬಾಭವನದಲ್ಲಿ ನಡೆಯಲಿದ್ದು ಈ ಸಭೆಯಲ್ಲಿ ಸಂಬಂಧಿತ ಎಲ್ಲ ಅಧಿಕಾರಿಗಳು ಇಲಾಖಾ ಕಾರ್ಯಕ್ರಮಗಳ ಪ್ರಗತಿ ವರದಿಯೊಂದಿಗೆ ತಪ್ಪದೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿ ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತ ಧೂರಿಯವರಿಗೆ ಶಾಸಕ ಸುನೀಲ … [Read more...] about ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”




