• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ತಾಲೂಕಿನೆಲ್ಲಡೆ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಎಲ್ಲಾ ಪಂಚಾಯತ ಮಟ್ಟದ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ

June 24, 2018 by Gaju Gokarna Leave a Comment

ಹೊನ್ನಾವರ: ತಾಲೂಕಿನೆಲ್ಲಡೆ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಎಲ್ಲಾ ಪಂಚಾಯತ ಮಟ್ಟದ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ ನೀಡಲಾಗಿದೆ. ಗ್ರಾಮೀಣ ಮಟ್ಟದಲ್ಲಿ ಫಾಗಿಂಗ್ ವ್ಯವಸ್ಥೆ ಮಾಡಲು ಪಿ.ಡಿ.ಒ ಗಳಿಗೆ ಸೂಚಿಸಲಾಗಿದೆ. ಶಾಲೆಗಳಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮ ಹಾಗೂ ಕರಪತ್ರಗಳ ಮೂಲಕ ಜಾಗ್ರತಿ ಮೂಡಿಸುವ ಕಾರ್ಯಕ್ರಮ ಕೈಗೊಳ್ಳಲು ತಿಳಿಸಿದ್ದೇನೆ ಎಂದು ಶಾಸಕ ಸುನೀಲ ನಾಯ್ಕ ತಿಳಿಸಿದರು. ಅವರು À ತಾಲೂಕಾ ಪಂಚಾಯತ ಕಾರ್ಯಾಲಯದಲ್ಲಿ ತುರ್ತುಸಭೆ ನಡೆಸಿ … [Read more...] about ತಾಲೂಕಿನೆಲ್ಲಡೆ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಎಲ್ಲಾ ಪಂಚಾಯತ ಮಟ್ಟದ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ

2018-19 ನೇ ಸಾಲಿನ ಹೊನ್ನಾವರ ಲಯನ್ಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

June 24, 2018 by Gaju Gokarna Leave a Comment

Ln. Prof. Suresh S.

ಹೊನ್ನಾವರ .ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಹೊನ್ನಾವರ ಲಯನ್ಸಕ್ಲಬ್ಬಿನ 2018-19 ನೇ ಸಾಲಿನ ಅಧ್ಯಕ್ಷರಾಗಿ, ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡಿರುವ ಕ್ರಿಯಾಶೀಲ ಸಂಘಟಕರಾದ ಲಯನ್ ರಾಜೇಶ ವಿ. ಸಾಳೇಹಿತ್ತಲ್‍ರವರು ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಗಳಾಗಿ ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ಪ್ರಾಧ್ಯಾಪಕರಾದ ಲಯನ್ ಸುರೇಶ ಎಸ್. ಹಾಗೂ ಖಜಾಂಚಿಗಳಾಗಿ ಹೊನ್ನಾವರ ಪಿ.ಎಲ್.ಡಿ. ಬ್ಯಾಂಕಿನ ಅಧ್ಯಕ್ಷರಾದ ಲಯನ್‍ಯೋಗೇಶರಾಯ್ಕರ ರವರು ಆಯ್ಕೆಯಾಗಿರುತ್ತಾರೆ.ಅಲ್ಲದೇ ಸಹ … [Read more...] about 2018-19 ನೇ ಸಾಲಿನ ಹೊನ್ನಾವರ ಲಯನ್ಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

June 23, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಅರೇಅಂಗಡಿ ಕೆರೆಕೋಣದಲ್ಲಿ ವಿವಾಹಿತ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಪವಿತ್ರಾ ಸುಧೀರ ಗಾಣಿಗ(22) ಈಕೆ ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ. ಈಕೆಯನ್ನು ಬೈಂದೂರಿನ ಸುಧೀರ ಎಂಬುವನೊಂದಿಗೆ ಕಳೆದ ಒಂದುವರೆ ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಜೂ.19 ರಂದು ಗಂಡನೊಂದಿಗೆ ತಾಯಿ ಮನೆಗೆ ಬಂದಿದ್ದ ಈಕೆ ಜೂ.21 ರಂದು ಗುರುವಾರ ರಾತ್ರಿಯಿಂದ ನಾಪತ್ತೆಯಾಗಿರುವುದಾಗಿ ತಂದೆ ಸುಬ್ರಾಯ ನಾರಾಯಣ ಶೆಟ್ಟಿ … [Read more...] about ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಆಹಾರ, ವಿಹಾರ, ವಿಚಾರದೊಂದಿಗೆ ಓಂಕಾರ ಧ್ಯಾನವು ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ;ಡಾ| ಚೈತ್ರಾ ಪಂಡಿತ್

June 23, 2018 by Gaju Gokarna Leave a Comment

yoga news

ಹೊನ್ನಾವರ : “ಟಿವಿ, ಮೊಬೈಲ್, ಕಂಪ್ಯೂಟರ್ ಬಳಕೆಯಿಂದ ಮಕ್ಕಳಲ್ಲಿ ಏಕಾಗ್ರತೆ ಹಾಗೂ ಬರವಣಿಗೆಯ ಕೌಶಲ್ಯ ಕಡಿಮೆಯಾಗುವುದನ್ನು ತಡೆಯಲು ಧ್ಯಾನ, ಯೋಗ, ಪ್ರಾಣಾಯಾಮ ಸಹಕಾರಿ” ಎಂದು ಹೊನ್ನಾವರದ ವೈದ್ಯಾಧಿಕಾರಿ ಡಾ| ಚೈತ್ರಾ ಪಂಡಿತ್ ನುಡಿದರು. ಅವರು ಇತ್ತೀಚೆಗೆ ಸಂಗಮ ಸೇವಾ ಹೊನ್ನಾವರ ಹಾಗೂ ಕೆ.ಎಲ್.ಇ. ಸೊಸೈಟಿಯ ಕೌಟುಂಬಿಕ ಸಲಹಾ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಹಳದೀಪುರದ ಆರ್.ಈ.ಎಸ್. ಸಂಯುಕ್ತ ಪದವಿ ಪೂರ್ವ ವಿದ್ಯಾಲಯದಲ್ಲಿ ಏರ್ಪಡಿಸಲಾದ ವಿಶ್ವಯೋಗ ದಿನಾಚರಣೆಯನ್ನು … [Read more...] about ಆಹಾರ, ವಿಹಾರ, ವಿಚಾರದೊಂದಿಗೆ ಓಂಕಾರ ಧ್ಯಾನವು ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ;ಡಾ| ಚೈತ್ರಾ ಪಂಡಿತ್

Apmc market report 23-06-2018

June 23, 2018 by Sachin Hegde Leave a Comment

arcanet

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 11999 16700 14250Arecanut Hale Chali Average 1 Quintal 22719 23469 23059Arecanut Hosa Chali Average 3 Quintal 17850 21140 18920 2] MARKET: … [Read more...] about Apmc market report 23-06-2018

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar