ಹೊನ್ನಾವರ: ತಾಲೂಕಿನೆಲ್ಲಡೆ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಎಲ್ಲಾ ಪಂಚಾಯತ ಮಟ್ಟದ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ ನೀಡಲಾಗಿದೆ. ಗ್ರಾಮೀಣ ಮಟ್ಟದಲ್ಲಿ ಫಾಗಿಂಗ್ ವ್ಯವಸ್ಥೆ ಮಾಡಲು ಪಿ.ಡಿ.ಒ ಗಳಿಗೆ ಸೂಚಿಸಲಾಗಿದೆ. ಶಾಲೆಗಳಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮ ಹಾಗೂ ಕರಪತ್ರಗಳ ಮೂಲಕ ಜಾಗ್ರತಿ ಮೂಡಿಸುವ ಕಾರ್ಯಕ್ರಮ ಕೈಗೊಳ್ಳಲು ತಿಳಿಸಿದ್ದೇನೆ ಎಂದು ಶಾಸಕ ಸುನೀಲ ನಾಯ್ಕ ತಿಳಿಸಿದರು. ಅವರು À ತಾಲೂಕಾ ಪಂಚಾಯತ ಕಾರ್ಯಾಲಯದಲ್ಲಿ ತುರ್ತುಸಭೆ ನಡೆಸಿ … [Read more...] about ತಾಲೂಕಿನೆಲ್ಲಡೆ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಎಲ್ಲಾ ಪಂಚಾಯತ ಮಟ್ಟದ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
2018-19 ನೇ ಸಾಲಿನ ಹೊನ್ನಾವರ ಲಯನ್ಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಹೊನ್ನಾವರ .ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಹೊನ್ನಾವರ ಲಯನ್ಸಕ್ಲಬ್ಬಿನ 2018-19 ನೇ ಸಾಲಿನ ಅಧ್ಯಕ್ಷರಾಗಿ, ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡಿರುವ ಕ್ರಿಯಾಶೀಲ ಸಂಘಟಕರಾದ ಲಯನ್ ರಾಜೇಶ ವಿ. ಸಾಳೇಹಿತ್ತಲ್ರವರು ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಗಳಾಗಿ ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ಪ್ರಾಧ್ಯಾಪಕರಾದ ಲಯನ್ ಸುರೇಶ ಎಸ್. ಹಾಗೂ ಖಜಾಂಚಿಗಳಾಗಿ ಹೊನ್ನಾವರ ಪಿ.ಎಲ್.ಡಿ. ಬ್ಯಾಂಕಿನ ಅಧ್ಯಕ್ಷರಾದ ಲಯನ್ಯೋಗೇಶರಾಯ್ಕರ ರವರು ಆಯ್ಕೆಯಾಗಿರುತ್ತಾರೆ.ಅಲ್ಲದೇ ಸಹ … [Read more...] about 2018-19 ನೇ ಸಾಲಿನ ಹೊನ್ನಾವರ ಲಯನ್ಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ಹೊನ್ನಾವರ : ತಾಲೂಕಿನ ಅರೇಅಂಗಡಿ ಕೆರೆಕೋಣದಲ್ಲಿ ವಿವಾಹಿತ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಪವಿತ್ರಾ ಸುಧೀರ ಗಾಣಿಗ(22) ಈಕೆ ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ. ಈಕೆಯನ್ನು ಬೈಂದೂರಿನ ಸುಧೀರ ಎಂಬುವನೊಂದಿಗೆ ಕಳೆದ ಒಂದುವರೆ ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಜೂ.19 ರಂದು ಗಂಡನೊಂದಿಗೆ ತಾಯಿ ಮನೆಗೆ ಬಂದಿದ್ದ ಈಕೆ ಜೂ.21 ರಂದು ಗುರುವಾರ ರಾತ್ರಿಯಿಂದ ನಾಪತ್ತೆಯಾಗಿರುವುದಾಗಿ ತಂದೆ ಸುಬ್ರಾಯ ನಾರಾಯಣ ಶೆಟ್ಟಿ … [Read more...] about ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ಆಹಾರ, ವಿಹಾರ, ವಿಚಾರದೊಂದಿಗೆ ಓಂಕಾರ ಧ್ಯಾನವು ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ;ಡಾ| ಚೈತ್ರಾ ಪಂಡಿತ್
ಹೊನ್ನಾವರ : “ಟಿವಿ, ಮೊಬೈಲ್, ಕಂಪ್ಯೂಟರ್ ಬಳಕೆಯಿಂದ ಮಕ್ಕಳಲ್ಲಿ ಏಕಾಗ್ರತೆ ಹಾಗೂ ಬರವಣಿಗೆಯ ಕೌಶಲ್ಯ ಕಡಿಮೆಯಾಗುವುದನ್ನು ತಡೆಯಲು ಧ್ಯಾನ, ಯೋಗ, ಪ್ರಾಣಾಯಾಮ ಸಹಕಾರಿ” ಎಂದು ಹೊನ್ನಾವರದ ವೈದ್ಯಾಧಿಕಾರಿ ಡಾ| ಚೈತ್ರಾ ಪಂಡಿತ್ ನುಡಿದರು. ಅವರು ಇತ್ತೀಚೆಗೆ ಸಂಗಮ ಸೇವಾ ಹೊನ್ನಾವರ ಹಾಗೂ ಕೆ.ಎಲ್.ಇ. ಸೊಸೈಟಿಯ ಕೌಟುಂಬಿಕ ಸಲಹಾ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಹಳದೀಪುರದ ಆರ್.ಈ.ಎಸ್. ಸಂಯುಕ್ತ ಪದವಿ ಪೂರ್ವ ವಿದ್ಯಾಲಯದಲ್ಲಿ ಏರ್ಪಡಿಸಲಾದ ವಿಶ್ವಯೋಗ ದಿನಾಚರಣೆಯನ್ನು … [Read more...] about ಆಹಾರ, ವಿಹಾರ, ವಿಚಾರದೊಂದಿಗೆ ಓಂಕಾರ ಧ್ಯಾನವು ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ;ಡಾ| ಚೈತ್ರಾ ಪಂಡಿತ್
Apmc market report 23-06-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 11999 16700 14250Arecanut Hale Chali Average 1 Quintal 22719 23469 23059Arecanut Hosa Chali Average 3 Quintal 17850 21140 18920 2] MARKET: … [Read more...] about Apmc market report 23-06-2018



