ಹೊನ್ನಾವರ.ಯೋಗವು ಮನುóಷ್ಯನ ಚಿತ್ತನ್ಯಾಸವನ್ನು ಹೆಚ್ಚಿಸುತ್ತದೆ. ಯೋಗವನ್ನು ದೈನಂದಿನ ಬದುಕಿನಲ್ಲಿ ಅಳುವಡಿಸಿಕೊಂಡವರು ನಿರೋಗಿಗಳಾಗಿ ಬಾಳುತ್ತಾರೆ. ಭಾರತದ ಋಷಿಮುನಿಗಳು ಜಗತ್ತಿಗೆ ಕೊಟ್ಟ ಶ್ರೇಷ್ಠ ಕೊಡುಗೆಗಳಲ್ಲಿ ಯೋಗವು ಅತ್ಯಂತ ಪ್ರಮುಖವಾಗಿದೆ ” ಎಂದು ಡಾ. ಎಸ್ ಎಸ್ ಹೆಗಡೆ ಅಭಿಪ್ರಾಯಪಟ್ಟರು. ಅವರು ಎಸ್.ಡಿ.ಎಂ. ಪದವಿ ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ಸ್ಕೌಟ್ ಮತ್ತು ಗೈಡ್ಸ್ ವಿಭಾಗದವರು ಸಂಯೋಜಿಸಿದ ಯೋಗ ದಿನಾಚರಣೆಯ ಅಧ್ಯಕ್ಷತೆ ವಹಿಸಿ … [Read more...] about ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಯೋಗದಿಂದ ಕೇವಲ ದೈಹಿಕ ಆರೋಗ್ಯ ಸದೃಡ ಮಾಡಿಕೊಳ್ಳುವುದಲ್ಲ, ಮಾನಸಿಕ ಆರೋಗ್ಯ ಸದೃಡ ಮಾಡಿಕೊಳ್ಳಲು ಯೋಗ ಮಾಡಬೇಕಾಗಿದೆ;ಶಿಕ್ಷಣಾಧಿಕಾರಿ ಗಿರಿಶ್ ಪದಕಿ
ಹೊನ್ನಾವರ: “ಯೋಗ ಎನ್ನವುದು ಇಂದಿನ ಯುವ ಜನಾಂಗಕ್ಕೆ ಅತಿಮುಖ್ಯವಾಗಬೇಕಿದೆ. ಯೋಗದಿಂದ ಕೇವಲ ದೈಹಿಕ ಆರೋಗ್ಯ ಸದೃಡ ಮಾಡಿಕೊಳ್ಳುವುದಲ್ಲ, ಮಾನಸಿಕ ಆರೋಗ್ಯ ಸದೃಡ ಮಾಡಿಕೊಳ್ಳಲು ಯೋಗ ಮಾಡಬೇಕಾಗಿದೆ” ಎಂದು ಯೋಗದ ಹಿನ್ನಲೆ ಹಾಗೂ ಮಹತ್ವದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಶ್ ಪದಕಿ ವಿವರಿಸಿದರು. ಅವರು ಯೋಗ ದಿನಾಚರಣೆ ನಿಮಿತ್ತ ಪಟ್ಟಣದ ಬ್ರದರ್ಸ್ ಸ್ಕೂಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು.ತಾಲೂಕಾ ಪಂಚಾಯತ್, ಯುವ … [Read more...] about ಯೋಗದಿಂದ ಕೇವಲ ದೈಹಿಕ ಆರೋಗ್ಯ ಸದೃಡ ಮಾಡಿಕೊಳ್ಳುವುದಲ್ಲ, ಮಾನಸಿಕ ಆರೋಗ್ಯ ಸದೃಡ ಮಾಡಿಕೊಳ್ಳಲು ಯೋಗ ಮಾಡಬೇಕಾಗಿದೆ;ಶಿಕ್ಷಣಾಧಿಕಾರಿ ಗಿರಿಶ್ ಪದಕಿ
ಸೂಪರ್ ರಾಯಲ್ ಹಾಲಿಡೇಸ್, ನಿಂದ, ಸಮಾಜಮುಖಿ ಕಾರ್ಯ,
ಹೊನ್ನಾವರ: “ಸೂಪರ್ ರಾಯಲ್ ಹಾಲಿಡೇಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು”, ವತಿಯಿಂದ ‘ಯುಕೆ ರಾಯಲ್ ಉತ್ತರಕನ್ನಡ’ ಸಹಯೋಗದೊಂದಿಗೆ ಆಯ್ದ ಮೂರು ಸರಕಾರಿ ಪ್ರಾಥಮಿಕ ಶಾಲೆಗಳ 150 ವಿದ್ಯಾರ್ಥಿಗಳಿಗೆ ಸ್ಕೂಲ್ಬ್ಯಾಗ್ ಮತ್ತು ನೋಟ್ಬುಕ್ ವಿತರಣೆ ಕಾರ್ಯಕ್ರಮ ಹೊನ್ನಾವರ ತಾಲೂಕಿನ ಕಾಸರಕೋಡ ಶ್ರೀ ಮಹಾಗಣಪತಿ ನಾರಾಯಣ ಸಭಾಭವನದಲ್ಲಿ ನಡೆಯಿತು. ಆಗಮಿಸಿದ ಗಣ್ಯರ ಜೊತೆ ವಿದ್ಯಾರ್ಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಸ್ತಾವಿಕವಾಗಿ ಮಾತನಾಡುತ್ತಾ … [Read more...] about ಸೂಪರ್ ರಾಯಲ್ ಹಾಲಿಡೇಸ್, ನಿಂದ, ಸಮಾಜಮುಖಿ ಕಾರ್ಯ,
“ಸುವರ್ಣ ಮಹೋತ್ಸವ” ಕಾರ್ಯಕ್ರಮ
ಹೊನ್ನಾವರ : ಪಟ್ಟಣದ ಶ್ರೀ ರಾಮಮಂದಿರದ ರಘುಚಂದ್ರ ಸಭಾಮಂಟಪದಲ್ಲಿ ನಡೆದ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧಿಶರಾದ ಶ್ರೀ ವಿಧ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿಯವರ ಸನ್ಯಾಸ ದೀಕ್ಷಾ "ಸುವರ್ಣ ಮಹೋತ್ಸವ" ಕಾರ್ಯಕ್ರಮದಲ್ಲಿ ಗುರುಗಳಿಗೆ ಮಾವಿನಕುರ್ವಾ ಗೋಪಾಲ ಕೃಷ್ಣ ದೇವಸ್ಥಾನದ ಆಡಳಿತ ಮಂಡಳಿಯ ಹತ್ತುಸಮಸ್ತರ ವತಿಯಿಂದ ಅಧ್ಯಕ್ಷರಾದ ಅರುಣ ಗಣಪತನಾರಾಯಣ ಭಕ್ತ, ಉಪಾಧ್ಯಕ್ಷ ಚರಡಪ್ಪ ವೇಂಕಟ್ರಮಣ ಭಟ್, ಕಾರ್ಯದರ್ಶಿ ಲಕ್ಷ್ಮಣ ತೇಲಂಗ ಶ್ರೀ ಗುರುಗಳಿಗೆ … [Read more...] about “ಸುವರ್ಣ ಮಹೋತ್ಸವ” ಕಾರ್ಯಕ್ರಮ
Apmc market report 22-06-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 12099 16729 14379Arecanut Factory Average 1 Quintal 3609 10219 7209Arecanut Hale Chali Average 11 Quintal 23169 23579 23379Arecanut Hosa … [Read more...] about Apmc market report 22-06-2018




