• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಡಾ.ಸುರೇಶ ತಾಂಡೇಲ್ ಅವರಿಗೆ ಅಭಿನಂದನಾ ಸನ್ಮಾನ

June 18, 2018 by Gaju Gokarna Leave a Comment

Suresh Tandel

ಹೊನ್ನಾವರ: ಭಾರತ ಸೇವಾದಳ ಹೊನ್ನಾವರ ತಾಲೂಕಾ ಸಮಿತಿಯು ತಾಲೂಕಾ ಸಂಘಟಕ ಡಾ.ಸುರೇಶ ತಾಂಡೇಲ್‍ರಿಗೆ ಪಿ.ಎಚ್.ಡಿ ಪದವಿ ಗಳಿಸಿದಕ್ಕೆ ಅಭಿನಂದಿಸಿ ಸನ್ಮಾನಿಸಿ ಸೇವಾದಳದಲ್ಲಿ ಒಂದು ದಶಕದಿಂದ ತಾಲೂಕಾ ಸಂಘಟಕರಾಗಿ ಕೆಲಸ ಮಾಡುತ್ತಿರುವ ಸುರೇಶ ತಾಂಡೇಲ್ ಉತ್ತಮ ಶಿಕ್ಷಕ ಹಾಗೂ ಸಂಘಟಕ, ಇವರ ಸಂಶೋಧನೆಯು ಮುಂದಿನ ಪೀಡಿಗೆಗೆ ಮಾರ್ಗದರ್ಶಿ ಆಗಲಿದೆ. ಕರಾವಳಿಯ ಕ್ರಿ.ಶ ಪೂರ್ವ 500 ರಿಂದ ಕ್ರಿ.ಶ 1400 ವರೆಗಿನ ಆರ್ಥಿಕ, ಸಾಮಾಜಿಕ ಜೀವನವನ್ನು ಪರಿಶ್ರಮದಿಂದ ಅಧ್ಯಯನ ಮಾಡಿ … [Read more...] about ಡಾ.ಸುರೇಶ ತಾಂಡೇಲ್ ಅವರಿಗೆ ಅಭಿನಂದನಾ ಸನ್ಮಾನ

Apmc market report 18-6-2018

June 18, 2018 by Sachin Hegde Leave a Comment

arcanet

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13399 16259 14509Arecanut Hale Chali Average 2 Quintal 18210 23549 20480Arecanut Hosa Chali Average 3 Quintal 18000 21200 20000 2] MARKET: … [Read more...] about Apmc market report 18-6-2018

20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ

June 18, 2018 by Gaju Gokarna Leave a Comment

ಹೊನ್ನಾವರ: ತಾಲೂಕಿನ ವಿವಿಧ ಭಾಗದ 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲಾಗಿದ್ದು ಈ ಹಿನ್ನಲೆಯಲ್ಲಿ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಆಸ್ಪತ್ರೆಗೆ ರವಿವಾರ ಬೆಳಿಗ್ಗೆ ಎಂಟು ಗಂಟೆಗೆ ಧಿಡಿರ್ ಆಗಮಿಸಿ ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದರುಈ ಸಂಧರ್ಬದಲ್ಲಿ ಅವರು ಪತ್ರಿಕೆಯೊಂದಿಗೆ ಮಾತನಾಡಿ ಕೆಲವು ದಿನಗಳಿಂದ ತಾಲೂಕು ವ್ಯಾಪ್ತಿಯಲ್ಲಿ ಡೆಂಗ್ಯು ಪ್ರಕರಣ ಪತ್ತೆಯಾಗಿದೆ. ಹೊಳೆಸಾಲು ತೀರ ಪ್ರದೇಶವಾದ ಮಾಗೋಡ, … [Read more...] about 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ

ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ

June 17, 2018 by Gaju Gokarna Leave a Comment

ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ   ತಹಸಿಲ್ದಾರ್ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದರು.ಸಾರ್ವಜನಿಕರು ವೃದ್ದಾಪ್ಯ ವೇತನ, ವಿಧವಾ ವೇತನ, ಅಕ್ರಮ ಸಕ್ರಮ ಭೂ ಪರಿವರ್ತನೆ, ಅರಣ್ಯ ಇಲಾಖೆ ಸಂಭಂದಿತ  ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ವಲಯ ಅರಣ್ಯ ಅಧಿಕಾರಿಗಳನ್ನು ಕರೆಯಿಸಿ ತಕ್ಷಣ … [Read more...] about ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ

ಹೊನ್ನಾವರ ಪಟ್ಟಣದ ಬಂದರು ಪ್ರದೇಶದಲ್ಲಿ ಬಸ್ ಡಿಪೋ ನಿರ್ಮಿಸಲು ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಸ್ಥಳ ಪರಿಶೀಲನೆ

June 17, 2018 by Gaju Gokarna Leave a Comment

honavar bundar.

ಹೊನ್ನಾವರ: ಸಾರ್ವಜನಿಕರ ಬಹುದಿನದ ಬೇಡಿಕೆಯಾದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ನಿರ್ಮಿಸಲು ಕಾರ್ಯೊನ್ಮುಖವಾಗಿರುವ ಶಾಸಕ ದಿನಕರ ಶೆಟ್ಟಿಯವರು ಪಟ್ಟಣದ ಬಂದರು ಪ್ರದೇಶದಲ್ಲಿ ಬಂದರು ಇಲಾಖೆಯ ಸ್ಥಳವನ್ನು ಸೂಕ್ತವೆಂದು ಪರಿಶೀಲನೆ ನಡೆಸಿದರು. ನಂತರ ಇದಕ್ಕೆ ಸಂಭಂದಿಸಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬಸ್ ಡಿಪೋ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕೆಂದು ಹೇಳಿದರು. ಬಂದರು ಅಧಿಕಾರಿ ದೀಪಕ್ ಅವರನ್ನು ಕರೆಯಿಸಿ ಸ್ಥಳದ ದಾಖಲೆ ಪತ್ರವನ್ನು ಸಿದ್ದಪಡಿಸಲು … [Read more...] about ಹೊನ್ನಾವರ ಪಟ್ಟಣದ ಬಂದರು ಪ್ರದೇಶದಲ್ಲಿ ಬಸ್ ಡಿಪೋ ನಿರ್ಮಿಸಲು ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಸ್ಥಳ ಪರಿಶೀಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,526 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar