• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಶಾಸಕರ ಕಛೇರಿ ಉದ್ಘಾಟನೆ

June 17, 2018 by Gaju Gokarna Leave a Comment

ಹೊನ್ನಾವರ: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಾಲೂಕಾ ಪಂಚಾಯತ್ ಕಾರ್ಯಾಲಯದಲ್ಲಿ "ಶಾಸಕರ ಕಛೇರಿ" ಶುಕ್ರವಾರ ಉದ್ಘಾಟಿಸಿದರು.ಸಂಜೆ ಗೋಧೂಳಿ ಮೂಹೂರ್ತದಲ್ಲಿ ವೈದಿಕರಿಂದ ಗಣಪತಿ ಪೂಜೆ ನೇರವೆರಿಸಿ ನೂತನ ಕಛೇರಿ ಆರಂಭಗೊಳಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹೊನ್ನಾವರದ ಜನತೆ ನನ್ನನ್ನು ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಆರಿಸಿ ತಂದಿದ್ದಾರೆ. ವಾರದಲ್ಲಿ ಒಂದು ದಿನ ಶಾಸಕರ ಕಛೇರಿಯಲ್ಲಿ ಲಭ್ಯವಿದ್ದು ಜನರ … [Read more...] about ಶಾಸಕರ ಕಛೇರಿ ಉದ್ಘಾಟನೆ

ಹಡಿನಬಾಳ ಸರಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿಧ್ಯಾರ್ಥಿಗಳಿಗೆ ಉಚಿತ ನೊಟ್‍ಬುಕ್ ವಿತರಣೆ

June 17, 2018 by Gaju Gokarna Leave a Comment

honnarvr not book v.

ಹೊನ್ನಾವರ:ಭಟ್ಕಳ ಶಾಸಕ ಸುನಿಲ್ ನಾಯ್ಕ ಅವರ ವತಿಯಿಂದ ಹೊನ್ನಾವರ ತಾಲೂಕಿನ ಹಡಿನಬಾಳ ಸರಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿಧ್ಯಾರ್ಥಿಗಳಿಗೆ ಉಚಿತ ನೊಟ್‍ಬುಕ್ ವಿತರಣೆ ಕಾರ್ಯಕ್ರಮ ನಡೆಯಿತು.ಕಳೆದ ಕೆಲದಿನಗಳ ಹಿಂದೆ ಹಡಿನಬಾಳಕ್ಕೆ ಭೇಟಿ ನೀಡಿದ ಸಂಧರ್ಬದಲ್ಲಿ ಶಾಸಕ ಸುನಿಲ್‍ನಾಯ್ಕ 8ನೇ ತರಗತಿಗೆ ಪ್ರವೇಶ ಪಡೆದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೊಟ್‍ಬುಕ್ ನೀಡುವ ಬಗ್ಗೆ ಭರವಸೆ ನೀಡಿದ್ದರು. ಈ ಪ್ರಯುಕ್ತ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಂದ ಪ್ರತಿ … [Read more...] about ಹಡಿನಬಾಳ ಸರಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿಧ್ಯಾರ್ಥಿಗಳಿಗೆ ಉಚಿತ ನೊಟ್‍ಬುಕ್ ವಿತರಣೆ

ಉಚಿತ ನೋಟ್ ಬುಕ್ ವಿತರಣೆ

June 16, 2018 by Gaju Gokarna Leave a Comment

ಹೊನ್ನಾವರ . ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಸಾಹಿತ್ಯ, ಸಮಾಜಸೇವೆ, ಆರ್ಥಿಕ ಆರೋಗ್ಯ ಕೃಷಿ ಮತ್ತು ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆ ಮತ್ತು ಗ್ರಾಮೀಣಾಭಿವೃಧ್ಧಿ ಉದ್ದೇಶದೊಂದಿಗೆ ಹುಟ್ಟಿಕೊಂಡಿದ್ದ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ ಇದರ ಅಡಿಯಲ್ಲಿ 6 ನೇ ವರ್ಷದ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮವನ್ನು ವಿನಾಯಕ ನಾಯ್ಕ ಮೂಡ್ಕಣಿ ಸರ್ಕಾರಿ ಪ್ರಾಥಮಿಕ ಶಾಲೆ ಕೆಳಗಿನ ಮೂಡ್ಕಣಿಯಲ್ಲಿ ನೆರವೇರಿಸಿ ಮಾತನಾಡಿ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ … [Read more...] about ಉಚಿತ ನೋಟ್ ಬುಕ್ ವಿತರಣೆ

ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತದಿನಾತ್ಮಕ ವಾಸ್ತವ್ಯ ಮಹೋತ್ಸವ ಹಾಗೂ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಸಮಾರಂಭ ಜೂನ್ 17 ರಿಂದ 23 ರ ವರೆಗೆ

June 16, 2018 by Gaju Gokarna Leave a Comment

ಹೊನ್ನಾವರ : ಪಟ್ಟಣದ ಹತ್ತು ಸಮಸ್ತರ ಮಠ ಶ್ರೀ ರಾಮ ಮಂದಿರದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ (ಜಿ.ಎಸ್.ಬಿ) ಸಮಾಜದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹಾಗೂ ಅವರ ಪಟ್ಟದ ಶಿಷ್ಯರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತದಿನಾತ್ಮಕ ವಾಸ್ತವ್ಯ ಮಹೋತ್ಸವ ಹಾಗೂ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಸಮಾರಂಭ ಜೂನ್ 17 ರಿಂದ 23 ರ ವರೆಗೆ ನಡೆಯಲಿದೆ ಎಂದು … [Read more...] about ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತದಿನಾತ್ಮಕ ವಾಸ್ತವ್ಯ ಮಹೋತ್ಸವ ಹಾಗೂ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಸಮಾರಂಭ ಜೂನ್ 17 ರಿಂದ 23 ರ ವರೆಗೆ

ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ

June 16, 2018 by Gaju Gokarna Leave a Comment

ಹೊನ್ನಾವರ: ಪಾದಾಚಾರಿಗೆ ವಾಹನ ಗುದಿಪರಿಣಾಮ ವ್ಯಕ್ತಿಯೊರ್ವ ಗಂಭಿರ ಗಾಯಗೊಂಡ ಘಟನೆ ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಸಂಭವಿಸಿದೆ.ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಮೇಲೆ ನಡೆದುಕೊಂಡು ಹೊಗುತ್ತಿದ್ದ ಪಾದಾಚಾರಿ ರಾಮಚಂದ್ರ ಸುಬ್ರಾಯ ಹೆಗಡೆ(50) ಕೊಂಡದಕೆರೆ ಅವರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಲೆರೋ ವಾಹನದಲ್ಲಿ ಅಕ್ರಮವಾಗಿ ಮರಳು ತುಂಬಿ ಸಾಗಾಣಿಕೆ ಮಾಡುತ್ತಿದ್ದಾಗ ವಾಹನ ಸಂಖ್ಯೆ ಏಂ 47 9291 ಚಾಲಕ … [Read more...] about ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,528 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar