ಹೊನ್ನಾವರ: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಾಲೂಕಾ ಪಂಚಾಯತ್ ಕಾರ್ಯಾಲಯದಲ್ಲಿ "ಶಾಸಕರ ಕಛೇರಿ" ಶುಕ್ರವಾರ ಉದ್ಘಾಟಿಸಿದರು.ಸಂಜೆ ಗೋಧೂಳಿ ಮೂಹೂರ್ತದಲ್ಲಿ ವೈದಿಕರಿಂದ ಗಣಪತಿ ಪೂಜೆ ನೇರವೆರಿಸಿ ನೂತನ ಕಛೇರಿ ಆರಂಭಗೊಳಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹೊನ್ನಾವರದ ಜನತೆ ನನ್ನನ್ನು ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಆರಿಸಿ ತಂದಿದ್ದಾರೆ. ವಾರದಲ್ಲಿ ಒಂದು ದಿನ ಶಾಸಕರ ಕಛೇರಿಯಲ್ಲಿ ಲಭ್ಯವಿದ್ದು ಜನರ … [Read more...] about ಶಾಸಕರ ಕಛೇರಿ ಉದ್ಘಾಟನೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹಡಿನಬಾಳ ಸರಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿಧ್ಯಾರ್ಥಿಗಳಿಗೆ ಉಚಿತ ನೊಟ್ಬುಕ್ ವಿತರಣೆ
ಹೊನ್ನಾವರ:ಭಟ್ಕಳ ಶಾಸಕ ಸುನಿಲ್ ನಾಯ್ಕ ಅವರ ವತಿಯಿಂದ ಹೊನ್ನಾವರ ತಾಲೂಕಿನ ಹಡಿನಬಾಳ ಸರಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿಧ್ಯಾರ್ಥಿಗಳಿಗೆ ಉಚಿತ ನೊಟ್ಬುಕ್ ವಿತರಣೆ ಕಾರ್ಯಕ್ರಮ ನಡೆಯಿತು.ಕಳೆದ ಕೆಲದಿನಗಳ ಹಿಂದೆ ಹಡಿನಬಾಳಕ್ಕೆ ಭೇಟಿ ನೀಡಿದ ಸಂಧರ್ಬದಲ್ಲಿ ಶಾಸಕ ಸುನಿಲ್ನಾಯ್ಕ 8ನೇ ತರಗತಿಗೆ ಪ್ರವೇಶ ಪಡೆದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೊಟ್ಬುಕ್ ನೀಡುವ ಬಗ್ಗೆ ಭರವಸೆ ನೀಡಿದ್ದರು. ಈ ಪ್ರಯುಕ್ತ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಂದ ಪ್ರತಿ … [Read more...] about ಹಡಿನಬಾಳ ಸರಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿಧ್ಯಾರ್ಥಿಗಳಿಗೆ ಉಚಿತ ನೊಟ್ಬುಕ್ ವಿತರಣೆ
ಉಚಿತ ನೋಟ್ ಬುಕ್ ವಿತರಣೆ
ಹೊನ್ನಾವರ . ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಸಾಹಿತ್ಯ, ಸಮಾಜಸೇವೆ, ಆರ್ಥಿಕ ಆರೋಗ್ಯ ಕೃಷಿ ಮತ್ತು ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆ ಮತ್ತು ಗ್ರಾಮೀಣಾಭಿವೃಧ್ಧಿ ಉದ್ದೇಶದೊಂದಿಗೆ ಹುಟ್ಟಿಕೊಂಡಿದ್ದ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ ಇದರ ಅಡಿಯಲ್ಲಿ 6 ನೇ ವರ್ಷದ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮವನ್ನು ವಿನಾಯಕ ನಾಯ್ಕ ಮೂಡ್ಕಣಿ ಸರ್ಕಾರಿ ಪ್ರಾಥಮಿಕ ಶಾಲೆ ಕೆಳಗಿನ ಮೂಡ್ಕಣಿಯಲ್ಲಿ ನೆರವೇರಿಸಿ ಮಾತನಾಡಿ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ … [Read more...] about ಉಚಿತ ನೋಟ್ ಬುಕ್ ವಿತರಣೆ
ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತದಿನಾತ್ಮಕ ವಾಸ್ತವ್ಯ ಮಹೋತ್ಸವ ಹಾಗೂ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಸಮಾರಂಭ ಜೂನ್ 17 ರಿಂದ 23 ರ ವರೆಗೆ
ಹೊನ್ನಾವರ : ಪಟ್ಟಣದ ಹತ್ತು ಸಮಸ್ತರ ಮಠ ಶ್ರೀ ರಾಮ ಮಂದಿರದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ (ಜಿ.ಎಸ್.ಬಿ) ಸಮಾಜದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹಾಗೂ ಅವರ ಪಟ್ಟದ ಶಿಷ್ಯರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತದಿನಾತ್ಮಕ ವಾಸ್ತವ್ಯ ಮಹೋತ್ಸವ ಹಾಗೂ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಸಮಾರಂಭ ಜೂನ್ 17 ರಿಂದ 23 ರ ವರೆಗೆ ನಡೆಯಲಿದೆ ಎಂದು … [Read more...] about ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತದಿನಾತ್ಮಕ ವಾಸ್ತವ್ಯ ಮಹೋತ್ಸವ ಹಾಗೂ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಸಮಾರಂಭ ಜೂನ್ 17 ರಿಂದ 23 ರ ವರೆಗೆ
ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ಹೊನ್ನಾವರ: ಪಾದಾಚಾರಿಗೆ ವಾಹನ ಗುದಿಪರಿಣಾಮ ವ್ಯಕ್ತಿಯೊರ್ವ ಗಂಭಿರ ಗಾಯಗೊಂಡ ಘಟನೆ ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಸಂಭವಿಸಿದೆ.ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಮೇಲೆ ನಡೆದುಕೊಂಡು ಹೊಗುತ್ತಿದ್ದ ಪಾದಾಚಾರಿ ರಾಮಚಂದ್ರ ಸುಬ್ರಾಯ ಹೆಗಡೆ(50) ಕೊಂಡದಕೆರೆ ಅವರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಲೆರೋ ವಾಹನದಲ್ಲಿ ಅಕ್ರಮವಾಗಿ ಮರಳು ತುಂಬಿ ಸಾಗಾಣಿಕೆ ಮಾಡುತ್ತಿದ್ದಾಗ ವಾಹನ ಸಂಖ್ಯೆ ಏಂ 47 9291 ಚಾಲಕ … [Read more...] about ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ



