• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ವನಸುಮ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್ ವಿತರಣೆ

June 9, 2018 by Gaju Gokarna Leave a Comment

ಹೊನ್ನಾವರ : ಮಂಕಿಯ ವನಸುಮ ಟ್ರಸ್ಟ್ ವತಿಯಿಂದ ಮಂಕಿ ಅಂಗನವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್ ವಿತರಣೆ ಕೈಗೊಳ್ಳಲಾಯಿತು. ಸಾರಸ್ವತಕೇರಿ ನಿವಾಸಿಗಳಾದ ವನಸುಮ ಟ್ರಸ್ಟ್‍ನ ಮುಖ್ಯಸ್ಥರಾದ ಸಂಜಯ್ ಕೌಶಿಕ್ ಹಾಗೂ ಸುಮಿತ್ರ ಕೌಶಿಕ್ ದಂಪತಿ ಉಚಿತವಾಗಿ ನೋಟ್‍ಬುಕ್ ವಿತರಿಸಿದರು. ಮಾಜಿ ಸೈನಿಕ ವಾಮನ ಎಸ್. ನಾಯ್ಕ ಅತಿಥಿಗಳಾಗಿ ಪಾಲ್ಗೊಂಡು ಗ್ರಾಮೀಣರ ಬದುಕಿಗೆ ಹೊಸ ಸ್ಪರ್ಶ ನೀಡುವಲ್ಲಿ ನೊಂದವರಿಗೆ ಸಹಾಯ ನೀಡುವಲ್ಲಿ ಕೌಶಿಕ್ … [Read more...] about ವನಸುಮ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್ ವಿತರಣೆ

ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್ ವಿತರಣೆ

June 9, 2018 by Gaju Gokarna Leave a Comment

ಹೊನ್ನಾವರ :ಕರಾವಳಿ ವಿದ್ಯಾವರ್ಧಕ ಸಂಘ, ದೇವರಗದ್ದೆ ಇದರ ವತಿಯಿಂದ ಮಂಕಿ ಹಳೇಮಠ ಪಂಚಾಯತ್ ವ್ಯಾಪ್ತಿಯ 3 ಸರ್ಕಾರಿ ಕನ್ನಡ ಶಾಲೆಗಳಿಗೆ ತೆರಳಿ ಅಲ್ಲಿಯ ಸುಮಾರು 150 ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ನಿವೃತ್ತ ಮುಖ್ಯಾಧ್ಯಾಪಕ ಕಾಸರಕೋಡ್‍ನ ಥಾಮಸ್ ಹೋರ್ಟ ಮಾತನಾಡಿ ಕನ್ನಡ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚಬೇಕಾದ ಸಮಯದಲ್ಲಿ ಕರಾವಳಿ ವಿದ್ಯಾವರ್ಧಕ ಸಂಘವು ಕಳೆದ 5 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್ … [Read more...] about ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್ ವಿತರಣೆ

ತಡರಾತ್ರಿ ಸರಕಾರಿ ತಾಲೂಕು ಆರೋಗ್ಯ ಕೇಂದ್ರಕ್ಕೆ ಧಿಡೀರ್ ಭೇಟಿ ನೀಡಿದ ಶಾಸಕ ಸುನಿಲ್ ನಾಯ್ಕ

June 9, 2018 by Gaju Gokarna Leave a Comment

s naik.

ಹೊನ್ನಾವರ: ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನಿಲ್ ನಾಯ್ಕು ತಡರಾತ್ರಿ ಸರಕಾರಿ ತಾಲೂಕು ಆರೋಗ್ಯ ಕೇಂದ್ರಕ್ಕೆ ಧಿಡೀರ್ ಭೇಟಿ ನೀಡಿ ಅನಾರೋಗ್ಯಕ್ಕೆ ಒಳಗಾದವರೊಂದಿಗೆ ಶುಶ್ರೂಷೆ, ಸ್ಥಿತಿ ಗತಿಗಳ ಬಗ್ಗೆ ಮಾತನಾಡಿ ನಂತರ ಆಸ್ಪತ್ರೆಯ ಎಲ್ಲ ಘಟಕಗಳನ್ನು ಪರಿಶೀಲಿಸಿದರು. ವೈದ್ಯಾಧಿಕಾರಿಗಳೊಂದಿಗೆ ಕುಂದು ಕೊರತೆಯ ಬಗ್ಗೆ ಚರ್ಚಿಸಿ ಆಸ್ಪತ್ರೆಯ ಡಯಾಲಿಸಿಸ್ ಘಟಕಕ್ಕೆ ವಿದ್ಯುತ್ ಜನರೇಟರ್ ನ ಅವಶ್ಯಕತೆ ಇರುವುದನ್ನು ತಿಳಿದು ಅತಿ ಶೀಘ್ರದಲ್ಲಿ ಅದನ್ನು … [Read more...] about ತಡರಾತ್ರಿ ಸರಕಾರಿ ತಾಲೂಕು ಆರೋಗ್ಯ ಕೇಂದ್ರಕ್ಕೆ ಧಿಡೀರ್ ಭೇಟಿ ನೀಡಿದ ಶಾಸಕ ಸುನಿಲ್ ನಾಯ್ಕ

Apmc market report 8-6-2018

June 8, 2018 by Sachin Hegde Leave a Comment

arcanet

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 15009 16809 15789Arecanut Factory Average 1 Quintal 6529 7009 6829Arecanut Hale Chali Average 20 Quintal 17369 23469 20370Arecanut Hosa … [Read more...] about Apmc market report 8-6-2018

ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ

June 8, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಜಗತ್ ಪ್ರಸಿದ್ಧ ಪ್ರಾಚೀನ ದ್ವಿಭುಜ ಗಣಪತಿಯ ಸನ್ನಿಧಾನವಿರುವ ಹೊನ್ನಾವರ ತಾಲೂಕಿನ ಶ್ರೀ ಕ್ಷೇತ್ರ ಇಡಗುಂಜಿಯ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರ್ವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗಾಗಿ ಕೆನರಾ ಬ್ಯಾಂಕ್ ನೀಡಿದ ಯಂತ್ರ ಫಟಕದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಸಂಭ್ರಮದಿಂದ ನಡೆಯಿತು. ಇಡಗುಂಜಿಯ ಶ್ರೀ ವಿನಾಯಕ ದೇವಾಲಯದ ರಿಸೀವರ್ ಆಗಿರುವ ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಠ್ಠಲ ಎಸ್.ಧಾರವಾಡಕರ ಅವರು ಉದ್ಘಾಟನೆ … [Read more...] about ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,528 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar