ಹೊನ್ನಾವರ : ಪಟ್ಟಣದ ಪರೇಶ ಮೇಸ್ತನ ಮನೆಗೆ ಕೇಂದ್ರ ಸರ್ಕಾರದ ಒಡೆತನದಲ್ಲಿರುವ ಮಂಗಳೂರಿನ ಎಮ್.ಆರ್.ಪಿ.ಎಲ್ ಕಂಪನಿಯ ಸಿಬ್ಬಂದಿಗಳು ಭೇಟಿ ನೀಡಿ ಕುಟುಂಬದವರಿಗೆ ಆರ್ಥಿಕ ಸಹಾಯ ಮಾಡಿದರು. ತಂದೆ ಕಮಲಾಕರ ಮೇಸ್ತ ಅವರಿಗೆ 34.000 ರೂ ನೀಡಿದರು. ಈ ಸಂದರ್ಭದಲ್ಲಿ ಕಂಪನಿಯ ಅಭಿಲಾಶ್ ಕಟಿಲ್, ಶರತ್, ಸ್ಥಳೀಯರಾದ ಪ್ರಶಾಂತ ನಾಯ್ಕ, ಹೇಮಂತ್ ಗಾಂವಕರ್, ಉಮೇಶ ಸಾರಂಗ್, ಮಹೇಶ್ ಮೇಸ್ತ, ಪವನಕುಮಾರ್ ಶೆಟ್ಟಿ ಇತತರು ಇದ್ದರು. … [Read more...] about ಪರೇಶ ಮೇಸ್ತನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಆರ್ಥಿಕ ಸಹಾಯ ಮಾಡಿದ ಎಮ್.ಆರ್.ಪಿ.ಎಲ್ ಕಂಪನಿಯ ಸಿಬ್ಬಂದಿಗಳು
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಐ ಆರ್ ಬಿ ಕಂಪನಿ ಭೂ ಸ್ವಾಧೀನತೆಗೆ ಒಳಪಡದ ಮಾಲ್ಕಿ ಜಮೀನಿನಲ್ಲಿ ಅಕ್ರಮ ಪ್ರವೇಶ ಮಾಡಿ ಧ್ವಂಸ; 5 ಲಕ್ಷ ರೂ. ಗಳಷ್ಟು ನಷ್ಟ
ಹೊನ್ನಾವರ :ಹೊನ್ನಾವರತಾಲೂಕಿನ ಕೆಳಗಿನೂರಿನಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಾಣ ನಡೆಸುತ್ತಿರುವ ಐ ಆರ್ ಬಿ ಕಂಪನಿ ಭೂ ಸ್ವಾಧೀನತೆಗೆ ಒಳಪಡದ ತನ್ನ ಮಾಲ್ಕಿ ಜಮೀನಿನಲ್ಲಿ ಅಕ್ರಮ ಪ್ರವೇಶ ಮಾಡಿ ಧ್ವಂಸಗೊಳಿಸಿದ್ದು 5 ಲಕ್ಷ ರೂ. ಗಳಷ್ಟು ನಷ್ಟ ಉಂಟಾಗಿದೆ. ಜಿಲ್ಲಾಧಿಕಾರಿಯವರು ಮಧ್ಯಪ್ರವೇಶಿಸಿ ನ್ಯಾಯ ಕೊಡಿಸಬೇಕು ಎಂದು ಸ್ಥಳೀಯ ನಿವಾಸಿ ಶ್ರೀಧರ ನಾರಾಯಣ ಹೆಗಡೆ ಆಗ್ರಹಿಸಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಕಂಪನಿಯವರು ಗುತ್ತಿಗೆದಾರರ ಕಡೆಗೆ ಬೊಟ್ಟು ಮಾಡಿ … [Read more...] about ಐ ಆರ್ ಬಿ ಕಂಪನಿ ಭೂ ಸ್ವಾಧೀನತೆಗೆ ಒಳಪಡದ ಮಾಲ್ಕಿ ಜಮೀನಿನಲ್ಲಿ ಅಕ್ರಮ ಪ್ರವೇಶ ಮಾಡಿ ಧ್ವಂಸ; 5 ಲಕ್ಷ ರೂ. ಗಳಷ್ಟು ನಷ್ಟ
Apmc market report 4-6-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hale Chali Average 1 Quintal 20099 22729 21389Arecanut Hosa Chali Average 1 Quintal 19899 21220 20569 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 4-6-2018
ಸಪ್ತಮ ‘ಅಖಿಲ ಭಾರತೀಯ ಹಿಂದೂ ಅಧಿವೇಶನ’ವು ಉತ್ಸಾಹದಿಂದ ಆರಂಭ !
ಬ್ರಾಹ್ಮತೇಜದಿಂದ ಕ್ಷಾತ್ರತೇಜವು ಜಾಗೃತವಾದರೆ ಭಾರತ ಸಹಿತ ವಿಶ್ವದಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಯಾಗುವುದು ! - ಸ್ವಾಮಿ ಸಂವಿತ್ ಸೋಮಗಿರಿಜೀ ಮಹಾರಾಜ್, ಮಹಂತ, ಶ್ರೀ ಲಾಲೆಶ್ವರ ಮಹಾದೇವ ದೇವಸ್ಥಾನ, ರಾಜಸ್ಥಾನರಾಮನಾಥಿ (ಗೋವಾ) - ಸಂತರು, ಋಷಿಗಳು, ವೇದಗಳು, ಪುರಾಣಗಳಿಂದ ಅದೇ ರೀತಿ ಭಗವಾನ ಶಿವನ ಸಂಕಲ್ಪದಿಂದ ಹಿಂದೂ ರಾಷ್ಟ್ರ ಆಗಿಯೇ ಆಗುತ್ತದೆ. ನಮ್ಮ ಸಂಸ್ಕೃತಿ ವೇದಗಳನ್ನು ಮುಂದೆ ತೆಗೆದುಕೊಂಡು ಹೋಗುತ್ತಿರುವಾಗ ವೇದಗಳ ಹಿಂದೆ ಕ್ಷಾತ್ರತೇಜವೂ ಇದೆ. … [Read more...] about ಸಪ್ತಮ ‘ಅಖಿಲ ಭಾರತೀಯ ಹಿಂದೂ ಅಧಿವೇಶನ’ವು ಉತ್ಸಾಹದಿಂದ ಆರಂಭ !
Apmc market report 2-6-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 9589 11000 10660Arecanut Hale Chali Average 2 Quintal 19990 22879 20710Arecanut Hosa Chali Average 3 Quintal 19880 21079 20449 2] MARKET: … [Read more...] about Apmc market report 2-6-2018



