1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14300 16420 15360Arecanut Hale Chali Average 2 Quintal 17300 22700 19510Arecanut Hosa Chali Average 2 Quintal 18710 22300 20460 2] MARKET: … [Read more...] about Apmc market report 30-5-2018
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 28-5-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 9989 10100 10009Arecanut Hale Chali Average 1 Quintal 21880 22719 22430Arecanut Hosa Chali Average 2 Quintal 19870 21559 20790 2] MARKET: … [Read more...] about Apmc market report 28-5-2018
ಕರ್ನಾಟಕ ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನೇರವೇರಿದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ
ಹೊನ್ನಾವರ: ಕರ್ನಾಟಕ ಕ್ರಾಂತಿರಂಗ ಹಾಗೂ ಸ್ಪೂರ್ತಿ ರಂಗ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಹೊನ್ನಾವರ ಪ್ರಭಾತನಗರದ ಕರ್ನಾಟಕ ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನೇರವೇರಿತು.ಡಾ ಭಾಸ್ಕರ ಮಯ್ಯವರು ಬರೆದ ನಿಕಷಕ್ಕೆ ಒಡ್ಡದ ನಿರ್ಣಯಗಳು, ಜಾಗತೀಕರಣದ ನಾಗಪಾಶ, ಋಗ್ವೇದÀ ಪುಸ್ತಕವನ್ನು ಬಿಡುಗಡೆಗೊಳಿಸಿದ ಹಿರಿಯ ಸಾಹಿತಿಗಳು ಹಾಗೂ ಜನಪದ ವಿದ್ವಾಂಸ ಡಾ ಎನ್.ಆರ್. ನಾಯ್ಕ ಮಾತನಾಡಿ ಇಂದು ಬಿಡುಗಡೆಯಾದ 4 ಪುಸ್ತಕಗಳು … [Read more...] about ಕರ್ನಾಟಕ ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನೇರವೇರಿದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ
ಕ್ರಾಂತಿರಂಗ ಇದು ಯಾವುದೇ ರಾಜಕೀಯ ಪ್ರೇರಿತ ಸಂಘಟನೆಯಲ್ಲ;ಮಂಚೇಗೌಡ
ಹೊನ್ನಾವರ .ಕರ್ನಾಟಕ ಕ್ರಾಂತಿರಂಗದ ವತಿಯಿಂದ ಉತ್ತರ ಕನ್ನಡ ಜಿಲ್ಲಾ ಎರಡನೇ ವರ್ಷದ ನಾಡಹಬ್ಬ ಪಟ್ಟಣದ ನ್ಯೂಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ನಡೆಯಿತು. ದಂಡಿನದುರ್ಗಾ ದೇವಸ್ದಾನದಿಂದ ಹೊರಟ ಭವ್ಯ ಮೆರವಣೆಗೆ ಜೊತೆ ಬೈಕ್ ರ್ಯಾಲಿ ಕಾಲೇಜು ಸರ್ಕಲ್ ವರೆಗೆ ಬಂದು ನ್ಯೂ ಇಂಗ್ಲೀಷ್ ಸ್ಕೂಲ್ ಆವರಣದವರೆಗೆ ಸಂಚಾರ ನಡೆಸಿತು. ಕರ್ನಾಟಕ ಕ್ರಾಂತಿರಂಗದ ರಾಜ್ಯಾಧ್ಯಕ್ಷ ಮಂಚೇಗೌಡ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ “ಕ್ರಾಂತಿರಂಗ ಇದು ಯಾವುದೇ … [Read more...] about ಕ್ರಾಂತಿರಂಗ ಇದು ಯಾವುದೇ ರಾಜಕೀಯ ಪ್ರೇರಿತ ಸಂಘಟನೆಯಲ್ಲ;ಮಂಚೇಗೌಡ
ಕೆರಕೋಣ್ನಲ್ಲಿ ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ
ಹೊನ್ನಾವರ . ಶಿಬಿರವು, ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರ ಹಾಕುವ ಕೆಲಸ ಮಾಡುತ್ತದೆ. ಅದನ್ನು ಕೆರೆಕೋಣಿನಲ್ಲಿ ನಡೆದ ಶಿಬಿರವು ಸಾಕ್ಷೀಕರಿಸಿದೆ ಮಾತ್ರವಲ್ಲ, ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳು ಹೊರ ಪ್ರಪಂಚವನ್ನೇ ಮರೆತು ಬಿಟ್ಟಿದ್ದಾರೆ, ಅದಕ್ಕೆ ಸ್ವಲ್ಪ ಮಟ್ಟಿನ ವಿರಾಮ ನೀಡಿ 60ಕ್ಕಿಂತ ಹೆಚ್ಚಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ಹಲವಾರು ವಿಭಾಗದಲ್ಲಿ ಅನುಭವವನ್ನು ಆಸ್ವಾದಿಸಿದ್ದು ಒಳ್ಳೆಯ ಬೆಳವಣಿಗೆ ಎಂದು ಎಸ್.ಕೆ.ಪಿ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ … [Read more...] about ಕೆರಕೋಣ್ನಲ್ಲಿ ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ



