• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಸಾಂಸ್ಕøತಿಕ ಚಟುವಟಿಕೆ, ಸಮಾಜದಲ್ಲಿ ಸಾಮರಸ್ಯ ಹುಟ್ಟಿಸುವ ಕೆಲಸ ಮಾಡುತ್ತದೆ _ ಪ್ರತಿಭೆ, ಮಕ್ಕಳಲ್ಲಿ ಅಂತರ್ಗತವಾಗಿರುತ್ತದೆ _ಗಣೇಶ ಭಂಡಾರಿ

May 28, 2018 by Gaju Gokarna Leave a Comment

ಹೊನ್ನಾವರ. ಮಕ್ಕಳಲ್ಲಿರುವ ಅವ್ಯಕ್ತ ಸುಫ್ತ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ, ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ ಕಲಾ ಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಕಲಾಶ್ರೀ ಆಯ್ಕೆ ಶಿಬಿರವು ಮಹತ್ವ ಪಡೆದುಕೊಂಡಿದೆ ಎಂದು ಯಕ್ಷಗಾನ ಕಲಾವಿದ ಗಣೇಶ ಭಂಡಾರಿ,ಕೆರಕೋಣ ಹೇಳಿದರು. ಅವರು ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ … [Read more...] about ಸಾಂಸ್ಕøತಿಕ ಚಟುವಟಿಕೆ, ಸಮಾಜದಲ್ಲಿ ಸಾಮರಸ್ಯ ಹುಟ್ಟಿಸುವ ಕೆಲಸ ಮಾಡುತ್ತದೆ _ ಪ್ರತಿಭೆ, ಮಕ್ಕಳಲ್ಲಿ ಅಂತರ್ಗತವಾಗಿರುತ್ತದೆ _ಗಣೇಶ ಭಂಡಾರಿ

ಶಾಸಕನಾಗಿ ಆಯ್ಕೆಯಾಗಿದ್ದು ನೀವು ನೀಡಿದ ಭಿಕ್ಷೆಯಿಂದ ;ಶಾಸಕ ಸುನಿಲ್ ನಾಯ್ಕ

May 25, 2018 by Gaju Gokarna Leave a Comment

su b j p.

ಹೊನ್ನಾವರ;ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಸುನೀಲ ನಾಯ್ಕ ಅವರಿಗೆ ಹೊನ್ನಾವರ ತಾಲೂಕಿನ ಮಾಗೋಡ್, ನಗರಬಸ್ತಿಕೇರಿ ಹಾಗೂ ಕುದ್ರಗಿಯಲ್ಲಿ ಗೌರವಪೂರ್ವಕ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಹೊನ್ನಾವರ ,ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಸುನೀಲ ನಾಯ್ಕ ಅವರಿಗೆ ಹೊನ್ನಾವರ ತಾಲೂಕಿನ ಮಾಗೋಡ್, ನಗರಬಸ್ತಿಕೇರಿ ಹಾಗೂ ಕುದ್ರಗಿಯಲ್ಲಿ ಗೌರವಪೂರ್ವಕ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಮಾಗೋಡ ಸನ್ಮಾನ ಸ್ವೀಕರಿಸಿದ ಬಳಿಕ … [Read more...] about ಶಾಸಕನಾಗಿ ಆಯ್ಕೆಯಾಗಿದ್ದು ನೀವು ನೀಡಿದ ಭಿಕ್ಷೆಯಿಂದ ;ಶಾಸಕ ಸುನಿಲ್ ನಾಯ್ಕ

27ರಂದು 2 ನೇ ವರ್ಷದ ನಾಡಹಬ್ಬ ಕಾರ್ಯಕ್ರಮ

May 25, 2018 by Gaju Gokarna Leave a Comment

ಹೊನ್ನಾವರ .ಕರ್ನಾಟಕ ಕ್ರಾಂತಿರಂಗದ ವತಿಯಿಂದ 2 ನೇ ವರ್ಷದ ನಾಡಹಬ್ಬ ಕಾರ್ಯಕ್ರಮ ಇದೇ ಬರುವ 27ರಂದು ನಡೆಯಲಿದೆ ಎಂದು ಹೊನ್ನಾವರ ತಾಲೂಕ ಅಧ್ಯಕ್ಷ ಡಾ ಎಸ್. ಡಿ ಹೆಗಡೆ ಮಾಧ್ಯಮಗೊಷ್ಟಿಯಲ್ಲಿ ತಿಳಿಸಿದರು. ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನಡೆದ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಡಾ ಎಸ್.ಡಿ.ಹೆಗಡೆ ಮಾತನಾಡಿ ಬೆಳಿಗ್ಗೆ 9.30 ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಹಿರಿಯ ಸಾಹಿತಿಗಳಾದ ರೋಹಿದಾಸ ನಾಯ್ಕ, ಬಿ.ಎನ್.ವಾಸರೆ, … [Read more...] about 27ರಂದು 2 ನೇ ವರ್ಷದ ನಾಡಹಬ್ಬ ಕಾರ್ಯಕ್ರಮ

Apmc market report 24-5-2018

May 24, 2018 by Sachin Hegde Leave a Comment

arcanet

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hale Chali Average 1 Quintal 22109 23289 22879Arecanut Hosa Chali Average 1 Quintal 19550 21100 20040Arecanut Kole Average 1 Quintal 9489 15229 12319 2] MARKET: … [Read more...] about Apmc market report 24-5-2018

ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ

May 23, 2018 by Gaju Gokarna Leave a Comment

ಹೊನ್ನಾವರ : ರಾಜ್ಯದಲ್ಲಿ ಕಾಂಗ್ರೇಸ್-ಜೆ.ಡಿ.ಎಸ್. ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹೊನ್ನಾವರದಲ್ಲಿ ಕಾಂಗ್ರೇಸ್ ಕಾರ್ಯಕರ್ತರು, ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಸಭೆ ನಡೆಸಿ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಕೆ.ಪಿ.ಸಿ.ಸಿ ಅಧ್ಯಕ್ಷ ಜಿ. ಪರಮೇಶ್ವರ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ … [Read more...] about ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,528 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar