ಹೊನ್ನಾವರ. ಮಕ್ಕಳಲ್ಲಿರುವ ಅವ್ಯಕ್ತ ಸುಫ್ತ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ, ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ ಕಲಾ ಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಕಲಾಶ್ರೀ ಆಯ್ಕೆ ಶಿಬಿರವು ಮಹತ್ವ ಪಡೆದುಕೊಂಡಿದೆ ಎಂದು ಯಕ್ಷಗಾನ ಕಲಾವಿದ ಗಣೇಶ ಭಂಡಾರಿ,ಕೆರಕೋಣ ಹೇಳಿದರು. ಅವರು ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ … [Read more...] about ಸಾಂಸ್ಕøತಿಕ ಚಟುವಟಿಕೆ, ಸಮಾಜದಲ್ಲಿ ಸಾಮರಸ್ಯ ಹುಟ್ಟಿಸುವ ಕೆಲಸ ಮಾಡುತ್ತದೆ _ ಪ್ರತಿಭೆ, ಮಕ್ಕಳಲ್ಲಿ ಅಂತರ್ಗತವಾಗಿರುತ್ತದೆ _ಗಣೇಶ ಭಂಡಾರಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಶಾಸಕನಾಗಿ ಆಯ್ಕೆಯಾಗಿದ್ದು ನೀವು ನೀಡಿದ ಭಿಕ್ಷೆಯಿಂದ ;ಶಾಸಕ ಸುನಿಲ್ ನಾಯ್ಕ
ಹೊನ್ನಾವರ;ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಸುನೀಲ ನಾಯ್ಕ ಅವರಿಗೆ ಹೊನ್ನಾವರ ತಾಲೂಕಿನ ಮಾಗೋಡ್, ನಗರಬಸ್ತಿಕೇರಿ ಹಾಗೂ ಕುದ್ರಗಿಯಲ್ಲಿ ಗೌರವಪೂರ್ವಕ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಹೊನ್ನಾವರ ,ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಸುನೀಲ ನಾಯ್ಕ ಅವರಿಗೆ ಹೊನ್ನಾವರ ತಾಲೂಕಿನ ಮಾಗೋಡ್, ನಗರಬಸ್ತಿಕೇರಿ ಹಾಗೂ ಕುದ್ರಗಿಯಲ್ಲಿ ಗೌರವಪೂರ್ವಕ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಮಾಗೋಡ ಸನ್ಮಾನ ಸ್ವೀಕರಿಸಿದ ಬಳಿಕ … [Read more...] about ಶಾಸಕನಾಗಿ ಆಯ್ಕೆಯಾಗಿದ್ದು ನೀವು ನೀಡಿದ ಭಿಕ್ಷೆಯಿಂದ ;ಶಾಸಕ ಸುನಿಲ್ ನಾಯ್ಕ
27ರಂದು 2 ನೇ ವರ್ಷದ ನಾಡಹಬ್ಬ ಕಾರ್ಯಕ್ರಮ
ಹೊನ್ನಾವರ .ಕರ್ನಾಟಕ ಕ್ರಾಂತಿರಂಗದ ವತಿಯಿಂದ 2 ನೇ ವರ್ಷದ ನಾಡಹಬ್ಬ ಕಾರ್ಯಕ್ರಮ ಇದೇ ಬರುವ 27ರಂದು ನಡೆಯಲಿದೆ ಎಂದು ಹೊನ್ನಾವರ ತಾಲೂಕ ಅಧ್ಯಕ್ಷ ಡಾ ಎಸ್. ಡಿ ಹೆಗಡೆ ಮಾಧ್ಯಮಗೊಷ್ಟಿಯಲ್ಲಿ ತಿಳಿಸಿದರು. ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನಡೆದ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಡಾ ಎಸ್.ಡಿ.ಹೆಗಡೆ ಮಾತನಾಡಿ ಬೆಳಿಗ್ಗೆ 9.30 ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಹಿರಿಯ ಸಾಹಿತಿಗಳಾದ ರೋಹಿದಾಸ ನಾಯ್ಕ, ಬಿ.ಎನ್.ವಾಸರೆ, … [Read more...] about 27ರಂದು 2 ನೇ ವರ್ಷದ ನಾಡಹಬ್ಬ ಕಾರ್ಯಕ್ರಮ
Apmc market report 24-5-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hale Chali Average 1 Quintal 22109 23289 22879Arecanut Hosa Chali Average 1 Quintal 19550 21100 20040Arecanut Kole Average 1 Quintal 9489 15229 12319 2] MARKET: … [Read more...] about Apmc market report 24-5-2018
ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ
ಹೊನ್ನಾವರ : ರಾಜ್ಯದಲ್ಲಿ ಕಾಂಗ್ರೇಸ್-ಜೆ.ಡಿ.ಎಸ್. ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹೊನ್ನಾವರದಲ್ಲಿ ಕಾಂಗ್ರೇಸ್ ಕಾರ್ಯಕರ್ತರು, ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಸಭೆ ನಡೆಸಿ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಕೆ.ಪಿ.ಸಿ.ಸಿ ಅಧ್ಯಕ್ಷ ಜಿ. ಪರಮೇಶ್ವರ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ … [Read more...] about ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ




