• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಶಂಕರ ಹೆಗಡೆಗೆ ಹೊನ್ನಾವರ ಬಿ.ಸಿ.ಸಿ. ಕಂಬನಿ

May 22, 2018 by Gaju Gokarna Leave a Comment

ಹೊನ್ನಾವರ :É ನಿಧನ ಹೊಂದಿದ ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಶಂಕರ ಹೆಗಡೆ ಕೊಡ್ಲಮಕ್ಕಿ, ಇವರ ಆತ್ಮಕ್ಕೆ ಶಾಂತಿ ಕೋರಿ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಸೇರಿದ ಪಕ್ಷದ ಮುಖಂಡರು ಒಂದು ನಿಮೀಷದ ಮೌನ ಆಚರಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ತೆಂಗೇರಿ, ಪಕ್ಷದ ಹಿರಿಯ ಮುಖಂಡ ಶಂಕರ ಹೆಗಡೆ ಕೂಡ್ಲಮಕ್ಕಿಯವರನ್ನು ಕಳೆದುಕೊಂಡ ಕಾಂಗ್ರೇಸ್ ಪಕ್ಷ ಈ ಭಾಗದಲ್ಲಿ ಬಡವಾಗಿದೆ ಎಂದು … [Read more...] about ಶಂಕರ ಹೆಗಡೆಗೆ ಹೊನ್ನಾವರ ಬಿ.ಸಿ.ಸಿ. ಕಂಬನಿ

ಜನತಾ ವಿದ್ಯಾಲಯ ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.75% ಫಲಿತಾಂಶ

May 22, 2018 by Gaju Gokarna Leave a Comment

Chandrika Timma Gouda

ಹೊನ್ನಾವರ.ತಾಲೂಕಿನ ಕಾಸರಕೋqನÀ ಜನತಾ ವಿದ್ಯಾಲಯ  ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.75% ಫಲಿತಾಂಶವನ್ನು ಪಡೆದು ತಾಲೂಕಿಗೆ ಉತ್ತಮ ಸ್ಥಾನವನ್ನುಗಳಿಸಿಕೊಂಡಿದೆ. ಪರೀಕ್ಷೆಗೆ ಕುಳಿತ 32 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ ಉನ್ನತ ಶ್ರೇಣಿ ಸಹಿತ ಪ್ರಥಮ ದರ್ಜೆ 04 ವಿದ್ಯಾರ್ಥಿಗಳು, ಪ್ರಥಮ ದರ್ಜೆ 24, ದ್ವಿತೀಯ ದರ್ಜೆಯಲ್ಲಿ 02 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ, ಸತೀಶ ಮಂಜುನಾಥ ತಾಂಡೇಲ 560/625 ಅಂಕದೊಂದಿಗೆ … [Read more...] about ಜನತಾ ವಿದ್ಯಾಲಯ ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.75% ಫಲಿತಾಂಶ

ಜೂನ್ 2ರಂದು ನೋಟ್‍ಬುಕ್ ವಿತರಣಾ ಕಾರ್ಯಕ್ರಮ

May 22, 2018 by Gaju Gokarna Leave a Comment

ಹೊನ್ನಾವರ: ಶ್ರೀ ನಿಧಿ ಸೇವಾವಾಯಿನಿ ಹೊನ್ನಾವರ ಇವರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಉಚಿತ ನೋಟ್‍ಬುಕ್ ವಿತರಣಾ ಕಾರ್ಯಕ್ರಮ ಜೂನ್ 2ರಂದು ಮಧ್ಯಾಹ್ನ 3ಗಂಟೆಗೆ ಶ್ರೀ ವೆಂಕ್ರಟಮಣ ದೇವಾಲಯ ಬಾಳೆಗದ್ದೆ ಸಭಾಭವನದಲ್ಲಿನಡೆಯಲಿದೆ. ಹೊನ್ನಾವರ ತಾಲೂಕಿನ ಅಧ್ಯಯನ ಮಾಡುತ್ತಿರುವ 1 ರಿಂದ 10ನೇ ತರಗತಿ ಒಳಗಿನ ಗಾಣೆಗ ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ನೋಟ್‍ಬುಕ ವಿತರಣೆ ಮಾಡಲಾಗುತ್ತದೆ. ಅದೇ ದಿನ ಶಾಲಾ ದೃಡಿಕರಣ ಪತ್ರವನ್ನು ತಂದಲ್ಲಿ ಉಚಿತವಾಗಿ ವಿತರಿಸಲಾಗುವುದು … [Read more...] about ಜೂನ್ 2ರಂದು ನೋಟ್‍ಬುಕ್ ವಿತರಣಾ ಕಾರ್ಯಕ್ರಮ

ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಭವ್ಯ ಭಾರತದ ಕನಸು ಕಂಡಿದ್ದರು ; ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತಂಗೇರಿ

May 22, 2018 by Gaju Gokarna Leave a Comment

RAJEEV GANDHI

ಹೊನ್ನಾವರ :44ರ ಹರೆಯದಲ್ಲಿ ಅತ್ಯಂತ ಚಿಕ್ಕ ವಯಸ್ಸಿನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮಾಜಿ ಪ್ರಧಾನಿ ದಿ. ರಾಜೀವ್‍ಗಾಂಧಿ ಭವ್ಯ ಭಾರತದ ಕನಸನ್ನು ಕಂಡಿದ್ದರು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು.  ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ 27ನೇ ಪುಣ್ಯತಿಥಿ ಕಾರ್ಯಕ್ರದಲ್ಲಿ ಸೇರಿದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ … [Read more...] about ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಭವ್ಯ ಭಾರತದ ಕನಸು ಕಂಡಿದ್ದರು ; ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತಂಗೇರಿ

Apmc market report 22-5-2018

May 22, 2018 by Sachin Hegde Leave a Comment

arcanet

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 9500 16479 12539Arecanut Hale Chali Average 12 Quintal 22289 23389 22759Arecanut Hosa … [Read more...] about Apmc market report 22-5-2018

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,529 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar