Padmanjali Theatre naa peru surya (UA) Telugu 11.30AM5.30 pm8.30PMhttps://www.youtube.com/watch?v=EnfoA2fF6GY ********************************************************* Kaanoorayana (UA) kannada 2.30PM https://www.youtube.com/watch?v=8cDNy_ATxOA … [Read more...] about Honavar Movies as on 11-5-2018
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಜಾತಿ ಜಾತಿಗಳ ಮದ್ಯೆ ವಿಷ ಬೀಜ ಬಿತ್ತುವ ನೀಚ ಸಂಸ್ಕøತಿಯುಳ್ಳ ಈ ಭ್ರಷ್ಟ ಸರ್ಕಾರವನ್ನು ಕಿತ್ತೆಸೆಯಬೇಕು;ಬಿಜೆಪಿ ಅಭ್ಯರ್ಥಿ ದಿನಕರಶೆಟ್ಟಿ
ಹೊನ್ನಾವರ : ರಾಜಕಾರಣ ಎನ್ನುವುದು ಬರುತ್ತೆ ಹೋಗುತ್ತೆ ಹಲವು ಬುಡವಿಲ್ಲದ ಬೇರುಗಳು ಪ್ರತ್ಯಕ್ಷವಾಗುತ್ತದೆ. ಇದು ರಾಜಕಾರಣ ಅಲ್ಲ, ಹಿಂದೂ ಧರ್ಮದ ರಕ್ಷಣೆ ಆಗಬೇಕು. ಕಾಂಗ್ರೆಸ್ ಇದು ಕೆಟ್ಟ ಪರಂಪರೆ ಹಾಗೂ ಕೆಟ್ಟ ಸ್ವಭಾವ. ದೇಶ ವಿಭಜಿಸಿ ಜಾತಿ ಜಾತಿಗಳ ಮದ್ಯೆ ವಿಷ ಬೀಜ ಬಿತ್ತುವ ನೀಚ ಸಂಸ್ಕøತಿಯುಳ್ಳ ಈ ಭ್ರಷ್ಟ ಸರ್ಕಾರವನ್ನು ಕಿತ್ತೆಸೆಯಬೇಕು ಎಂದು ಬಿಜೆಪಿ ಅಭ್ಯರ್ಥಿ ದಿನಕರಶೆಟ್ಟಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಪಟ್ಟಣದ ದುರ್ಗಾಕೇರಿ ದಂಡಿನದುರ್ಗಾ … [Read more...] about ಜಾತಿ ಜಾತಿಗಳ ಮದ್ಯೆ ವಿಷ ಬೀಜ ಬಿತ್ತುವ ನೀಚ ಸಂಸ್ಕøತಿಯುಳ್ಳ ಈ ಭ್ರಷ್ಟ ಸರ್ಕಾರವನ್ನು ಕಿತ್ತೆಸೆಯಬೇಕು;ಬಿಜೆಪಿ ಅಭ್ಯರ್ಥಿ ದಿನಕರಶೆಟ್ಟಿ
ಅಜಾಗರೂಕ ಚಾಲನೆ;ಎರಡು ವಾಹನಗಳ ಮದ್ಯೆ ಅಪಘಾತ
ಹೊನ್ನಾವರ: ಅಜಾಗರೂಕ ಚಾಲನೆಯಿಂದ ಎರಡು ವಾಹನಗಳ ಮದ್ಯೆ ಅಪಘಾತ ಸಂಭವಿಸಿದ ಘಟ£ ತಾಲೂಕಿನ ಕಾಸರಕೋಡ ಇಕೋ ಬೀಚ್ ತಿರುವು ಬಳಿ É ಸಂಭವಿಸಿದೆ. ಭಟ್ಕಳದಿಂದ ಹೊನ್ನಾವರ ಮಾರ್ಗವಾಗಿ ಚಲಾಯಿಸುತ್ತಿದ್ದ ಜಿಎ-09 9484 ಸಂಖ್ಯೆಯ ಕಂಟೆನರ್ ಹಾಗೂ ಹೊನ್ನಾವರದಿಂದ ಭಟ್ಕಳ ಮಾರ್ಗವಾಗಿ ಚಲಾಯಿಸುತ್ತಿದ್ದ ಎಮ್ಎಚ್-48 7715 ಸಂಖ್ಯೆಯ ರೇತಿ ತುಂಬಿದ ಟಿಪ್ಪರ್ ವಾಹನದ ನಡುವೆ ಅಪಘಾತ ಸಂಬವಿಸಿದ್ದು ಡಿಕ್ಕಿಯ ರಭಸಕ್ಕೆ ಎರಡು ವಾಹನದ ಮುಂಬದಿಯಲ್ಲಿ ಸಂಪೂರ್ಣ ಜಖಂ ಆಗಿದ್ದು … [Read more...] about ಅಜಾಗರೂಕ ಚಾಲನೆ;ಎರಡು ವಾಹನಗಳ ಮದ್ಯೆ ಅಪಘಾತ
ಸುನಿಲ್ ನಾಯ್ಕ ಅವರ ಪರ ಕಾರ್ಯಕರ್ತರು ಮತ ಯಾಚನೆ
ಹೊನ್ನಾವರ : ತಾಲೂಕಿನ ಮಾವಿನಕುರ್ವಾ, ಮಂಡಲಕುರ್ವಾ, ಹೊಸಾಡ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ ಅವರ ಪರ ಕಾರ್ಯಕರ್ತರು ಮತ ಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಘಟಕಾಧ್ಯಕ್ಷ ಹರಿಶ್ಚಂದ್ರ ನಾಯ್ಕ, ಉಲ್ಲಾಸ ಶ್ಯಾನಭಾಗ, ವಿನಾಯಕ ನಾಯ್ಕ, ಹರಿಪ್ರಸಾದ ಪ್ರಭು, ತಿಮ್ಮಪ್ಪ ನಾಯ್ಕ, ವಾಸುದೇವ ಭಟ್ಟ, ನಾಗರಾಜ ಗೌಡ, ಮಾದೇವ ಗೌಡ ಇತರರು ಉಪಸ್ಥಿತರಿದ್ದರು. … [Read more...] about ಸುನಿಲ್ ನಾಯ್ಕ ಅವರ ಪರ ಕಾರ್ಯಕರ್ತರು ಮತ ಯಾಚನೆ
ಮಂಕಾಳು ವೈದ್ಯರಿಗೆ ಯುವಕರಿಂದ ಪತ್ರ
ಹೊನ್ನಾವರ : ತಾಲೂಕಿನ ಗೇರಸೊಪ್ಪಾ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಶಾಸಕ ಮಂಕಾಳು ವೈದ್ಯರಿಗೆ ಬಹಿರಂಗ ಪತ್ರ ಬರೆದು ಕಳಿಸಿದ್ದಾರೆ. ತಮ್ಮ ಶಾಸಕತ್ವದ ಅವಧಿಯಲ್ಲಿ ಸರಕಾರಿ ಪ್ರೌಢಶಾಲೆ ಗೇರಸೊಪ್ಪಾದ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿದ್ದು ತಮ್ಮ ಯಾವುದೇ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು ತಿಳಿಸಿದ್ದಾರೆ. ಮುಖ್ಯವಾಗಿ ಶಾಸಕರ ಬೆಂಬಲಿಗರಾದ ಗೋವಿಂದ ಎಸ್.ನಾಯ್ಕ ಹಾಗೂ ರಾಘು ನಾಯ್ಕರು ಶಾಲಾ ಆವರಣದ ಮಣ್ಣು ತೆಗೆದು ಹೈ ವೋಲ್ಟೆಜ್ನ ಲೈಟ್ ಕಂಬ ಶಾಲೆಯ ಮೇಲೆ ಬೀಳುವ … [Read more...] about ಮಂಕಾಳು ವೈದ್ಯರಿಗೆ ಯುವಕರಿಂದ ಪತ್ರ




