ಹೊನ್ನಾವರ: ಕುಮಟಾ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಬ್ರಹತ್ ಪಾದಯಾತ್ರೆಗೆ ಶ್ರೀ ಋಷಿಕುಮಾರ ಸ್ವಾಮಿಜಿ ಸಾಥ್ ನೀಡಿದರು, ಪಟ್ಟಣದ ದಂಡಿನದುರ್ಗಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸೂರಜ್ ದಂಪತಿಗಳು ತಮ್ಮ ಅಪಾರ ಬೆಂಬಲಿಗರೊಂದಿಗೆ ಪಾದಯಾತ್ರೆಯ ಮೂಲಕ ಪಟ್ಟಣದ ಬಜಾರ್ ರಸ್ತೆ ಮೂಲಕ ಪ್ರಮುಖ ಬೀದಿಗಳಲ್ಲಿ ಮತಯಾಚನೆ ಮಾಡಿ ಶರಾವತಿ ಸರ್ಕಲ್ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಸೂರಜ್ ನಾಯ್ಕ ಸೋನಿ ಮಾತನಾಡಿ ನನಗೆ ಬಿಜೆಪಿಯಿಂದ ಅನ್ಯಾಯವಾಗಿದೆ. … [Read more...] about ಸೂರಜ್ ನಾಯ್ಕ ಸೋನಿ ಬ್ರಹತ್ ಪಾದಯಾತ್ರೆ;ಶ್ರೀ ಋಷಿಕುಮಾರ ಸ್ವಾಮಿಜಿ ಸಾಥ್
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ರಾಹುಲ್ ಗಾಂಧಿ ಕರಾವಳಿ ಭಾಗಕ್ಕೆ ಭೇಟಿ ನೀಡಿರುವುದರಿಂದ ಬಿಜೆಪಿ ಪಕ್ಷಕ್ಕೆ ತುಂಬಾ ಅನುಕೂಲಕರ ವಾತಾವರಣ ಉಂಟಾಗಿದೆ; ಸುನೀಲ ನಾಯ್ಕ
ಹೊನ್ನಾವರ : ಭಟ್ಕಳ ಕೇವಲ ಒಂದೇ ಸಮಾಜಕ್ಕೇ ಸೀಮಿತವಾದ ಕ್ಷೇತ್ರವಲ್ಲ, ಹತ್ತು ಹಲವಾರು ಸಮಾಜಗಳಿಂದ ಕೂಡಿರುವ ಭಟ್ಕಳ ಕ್ಷೇತ್ರಕ್ಕೆ ಯಾವುದು ಮಾನದಂಡವಲ್ಲ, ಎಲ್ಲಾ ಸಮಾಜದ ಬೆಂಬಲ, ಉತ್ತಮ ಸ್ಪಂದನೆ ದೊರಕಿದ್ದು ಈ ಬಾರಿ ವಿಧಾನ ಸಭಾ ಚುನಾವಣೆ ಧರ್ಮಯುದ್ದವಾಗಿದ್ದು, ಈ ಧರ್ಮ ಯುದ್ದದಲ್ಲಿ ಗೆಲುವು ನಮ್ಮದೇ ಎಂದು ಭಟ್ಕಳ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಸುನೀಲ ನಾಯ್ಕ ಹೇಳಿದರು.ಅವರು ಹೊನ್ನಾವರ ತಾಲೂಕಿನ ಗೇರುಸೊಪ್ಪಾ, ಹಾಡಗೇರಿ ,ಸರಳಗಿ, ಅಡಕಾರ, … [Read more...] about ರಾಹುಲ್ ಗಾಂಧಿ ಕರಾವಳಿ ಭಾಗಕ್ಕೆ ಭೇಟಿ ನೀಡಿರುವುದರಿಂದ ಬಿಜೆಪಿ ಪಕ್ಷಕ್ಕೆ ತುಂಬಾ ಅನುಕೂಲಕರ ವಾತಾವರಣ ಉಂಟಾಗಿದೆ; ಸುನೀಲ ನಾಯ್ಕ
ಸತತ 11 ನೇ ವರ್ಷದ ನೂರಕ್ಕೆ ನೂರುರಷ್ಟು ಸಾಧನೆ ಮಾಡಿದ ನ್ಯೂ ಇಂಗ್ಲೀóಷ್ ಸ್ಕೂಲ್ ಆಂಗ್ಲ ಮಾಧ್ಯಮ.
ಹೊನ್ನಾವರ:2017-18 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಒಟ್ಟೂ 61 ವಿಧ್ಯಾರ್ಥಿಗಳು ಹಾಜಾರಗಿದ್ದು ಅವರಲ್ಲಿ 39 ವಿಧ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 22 ವಿಧ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕುಮಾರಿ ದೀಪಿಕಾ ಟಿ ಭಾಗ್ವತ್ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಕುಮಾರ ನೂತನಕುಮಾರ ಎನ್ ನಾಯ್ಕ (615) ದ್ವಿತೀಯ ಮತ್ತು ಕುಮಾರ ಮಂಜುನಾಥ ಎಸ್ ಹೆಗಡೆ ಮತ್ತು ಪ್ರಹ್ಲಾದ … [Read more...] about ಸತತ 11 ನೇ ವರ್ಷದ ನೂರಕ್ಕೆ ನೂರುರಷ್ಟು ಸಾಧನೆ ಮಾಡಿದ ನ್ಯೂ ಇಂಗ್ಲೀóಷ್ ಸ್ಕೂಲ್ ಆಂಗ್ಲ ಮಾಧ್ಯಮ.
ಕೆಲವರು ಹಿಂದೂತ್ವದ ಬಗ್ಗೆ ಅರಿವಿಲ್ಲದೇ ಢೋಂಗಿತನ ಮತ್ತು ಖೋಟಾ ಹಿಂದುವಾದವನ್ನು ಪ್ರದರ್ಶಿಸುತ್ತಿದ್ದಾರೆ;ಸಚಿವ ಅನಂತಕುಮಾರ ಹೆಗಡೆ
ಹೊನ್ನಾವರ: ಹಿಂದೂತ್ವ ನಮ್ಮ ಆರಾಧನೆಯ ಬಿಂದು. ನಮ್ಮ ಬದುಕು ಸಂಸ್ಕ್ರತಿ, ಸಂಸ್ಕಾರದ ಕೇಂದ್ರ. ಇಲ್ಲಿ ಕೆಲವರು ಹಿಂದೂತ್ವದ ಬಗ್ಗೆ ಅರಿವಿಲ್ಲದೇ ಢೋಂಗಿತನ ಮತ್ತು ಖೋಟಾ ಹಿಂದುವಾದವನ್ನು ಪ್ರದರ್ಶಿಸುತ್ತಿದ್ದಾರೆ. ಧರ್ಮಕ್ಕೋಸ್ಕರವೇ ಬದುಕಬೇಕು, ಧರ್ಮಕ್ಕೋಸ್ಕರವೇ ರಾಜಕಾರಣ ಮಾಡಬೇಕು ಅದನ್ನು ಬದುಕಿನಲ್ಲಿ ತೋರಿಸಿಕೊಡಬೇಕು. ನೀವು ಸ್ವಂತಿಕೆಯಿಂದ ಬದುಕಿ ಯಾರು ನೀಡುವ ಭಿಕ್ಷೆಗೆ ಅಂಗಲಾಚದಿರಿ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತಾ ಸಚಿವ ಅನಂತಕುಮಾರ … [Read more...] about ಕೆಲವರು ಹಿಂದೂತ್ವದ ಬಗ್ಗೆ ಅರಿವಿಲ್ಲದೇ ಢೋಂಗಿತನ ಮತ್ತು ಖೋಟಾ ಹಿಂದುವಾದವನ್ನು ಪ್ರದರ್ಶಿಸುತ್ತಿದ್ದಾರೆ;ಸಚಿವ ಅನಂತಕುಮಾರ ಹೆಗಡೆ
ಆರ್ಥಿಕವಾಗಿ ಹಿಂದುಳಿದಿದ್ದೇವೆ ಆದರೆ ಯಾವುದೇ ಪಕ್ಷಕ್ಕೆ ಮಾರಿಕೊಂಡಿಲ್ಲ
ಹೊನ್ನಾವರ: ನಮ್ಮ ಸಮಾಜದ ಕೆಲವರು ಆರ್ಥಿಕ ಅಸಹಾಯಕತೆಯಿಂದ ಕೆಲವರು ಭಟ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಇವರಿಗೆ ನಮ್ಮ ಸಮಾಜದವರು ಬೆಂಬಲಿಸಲಿದ್ದಾರೆ ಎಂದು ದಿಕ್ಕು ತಪ್ಪಿಸುವಂತಹ ಹೇಳಿಕೆ ಮಾಧ್ಯಮದ ಮೂಲಕ ನೀಡುತ್ತಿದ್ದಾರೆ. ನಮ್ಮ ಸಮಾಜದವರು ಯಾರಿಗೂ ಒಮ್ಮತದಿಂದ ಬೆಂಬಲಿಸು ನಿರ್ಣಯಸಿಲ್ಲ ಎಂದು ಹಳ್ಳೇರ ಸಮುದಾಯದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾದೇವ ಹಳ್ಳೇರ ಹೇಳಿದರು.ಪಟ್ಟಣದಲ್ಲಿ ಕರೆದ ಮಾಧ್ಯಮಗೊಷ್ಟಿಯಲ್ಲಿ ಮಾತನಾಡಿ … [Read more...] about ಆರ್ಥಿಕವಾಗಿ ಹಿಂದುಳಿದಿದ್ದೇವೆ ಆದರೆ ಯಾವುದೇ ಪಕ್ಷಕ್ಕೆ ಮಾರಿಕೊಂಡಿಲ್ಲ




