ಹೊನ್ನಾವರ:ನಮ್ಮ ಜಿಲ್ಲಾ ಸಮಿತಿಯವರು ನಿರ್ಣಯಿಸಿದಂತೆ ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದಲ್ಲಿ ನಮ್ಮದೇ ಸಮುದಾಯದವರಾದ ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ ಎಂದು ನಾಡದೋಣಿ ಮತ್ತು ಸಾಂಪ್ರದಾಯಿಕ ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ ಹೇಳಿದರು.ಅವರು ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.ನಾವು … [Read more...] about ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ; ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Honavar Movies as on 5-4-2018
Padmanjali Theatre Kichchu (UA) kannada 11.30AM5.30 pm8.30PMhttps://www.youtube.com/watch?v=OH7BAgRpj2I ********************************************************* Kaanoorayana (UA) kannada 2.30PM https://www.youtube.com/watch?v=8cDNy_ATxOA … [Read more...] about Honavar Movies as on 5-4-2018
ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ
ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಶಕ್ತಿಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚಿಸಿದರು. ಕೇಂದ್ರ ಸರ್ಕಾರದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಜನಪರ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದಲ್ಲದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಮಾಡಿರುವ ಸಾಧನೆಗಳ ಕೈಪಿಡಿಯನ್ನು ಪ್ರತಿ ಮನೆಗೂ ತಲುಪಿಸಿ ಭೃಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು ಎಂದು ಬಿಜೆಪಿ ಘಟಕದ ಅಧ್ಯಕ್ಷ … [Read more...] about ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ
ಸಮಾಜದಲ್ಲಿ ಕೋಮುವಾದದ ಸಂಶಯದ ಬೀಜ ಬಿತ್ತಿ ಬಿಜೆಪಿ ಪಕ್ಷ ಲಾಭ ಪಡೆಯಲು ಪ್ರಯತ್ನಿಸುತ್ತಿದೆ,ಅಂತವರನ್ನು ಅಧಿಕಾರದಿಂದ ದೂರವಿಡಿ; ಸಚಿವ ಆರ್.ವಿ. ದೇಶಪಾಂಡೆ
ಹೊನ್ನಾವರ: ಸರ್ವೇಜನಃ ಸುಖಿನೋ ಭವಂತು ಎನ್ನುವುದು ಕಾಂಗ್ರೆಸ್ ಸಿದ್ಧಾಂತ. ಆದರೆ ಸಮಾಜದಲ್ಲಿ ಕೋಮುವಾದದ ಸಂಶಯದ ಬೀಜ ಬಿತ್ತಿ ಬಿಜೆಪಿ ಪಕ್ಷ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಅಂತವರನ್ನು ಅಧಿಕಾರದಿಂದ ದೂರವಿಡಿ ಎಂದು ಸಚಿವ ಆರ್.ವಿ. ದೇಶಪಾಂಡೆ ಮತದಾರರಿಗೆ ಕರೆ ನೀಡಿದರು. ಅವರು ತಾಲೂಕಿನ ಕೊಳಗದ್ದೆಯಲ್ಲಿ ಶ್ರೀ ವಿನಾಯಕ ದೇವರಿಗೆ ಪೂಜೆ ಸಲ್ಲಿಸಿ ಭಟ್ಕಳ ಕ್ಷೇತ್ರದ ಅಭ್ಯರ್ಥಿ ಮಂಕಾಳು ವೈದ್ಯ ಪರ ಚುನಾವಣಾ ಭಾಷಣ ಮಾಡಿದರು. ಕಾಂಗ್ರೆಸ್ ಸಮಾಜದ ಎಲ್ಲರನ್ನೂ … [Read more...] about ಸಮಾಜದಲ್ಲಿ ಕೋಮುವಾದದ ಸಂಶಯದ ಬೀಜ ಬಿತ್ತಿ ಬಿಜೆಪಿ ಪಕ್ಷ ಲಾಭ ಪಡೆಯಲು ಪ್ರಯತ್ನಿಸುತ್ತಿದೆ,ಅಂತವರನ್ನು ಅಧಿಕಾರದಿಂದ ದೂರವಿಡಿ; ಸಚಿವ ಆರ್.ವಿ. ದೇಶಪಾಂಡೆ
ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು;
ಹೊನ್ನಾವರ:ದೇಶ ಕಟ್ಟುವ ಕಾರ್ಯದಲ್ಲಿ ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು. ಅಂದಾಗ ಮಾತ್ರ ಅವರಿಗಾಗಿ ರಚಿತವಾದ ಕಾನೂನುಗಳ ಸದ್ವಿನಿಯೋಗ ಆಗುತ್ತದೆ ಎಂದು ಹೊನ್ನಾವರ ಸಿವಿಲ್ ಜಜ್ಜ ಹಿರಿಯ ವಿಭಾಗ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಸೇಂಟ್ ಇಗ್ನೇಷಿಯಸ್ ಸಮೂಹ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಮಿಕರ ದಿನಾಚರಣೆ … [Read more...] about ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು;




