• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ; ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ

May 4, 2018 by Gaju Gokarna Leave a Comment

ಹೊನ್ನಾವರ:ನಮ್ಮ ಜಿಲ್ಲಾ ಸಮಿತಿಯವರು ನಿರ್ಣಯಿಸಿದಂತೆ ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದಲ್ಲಿ ನಮ್ಮದೇ ಸಮುದಾಯದವರಾದ ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ ಎಂದು ನಾಡದೋಣಿ ಮತ್ತು ಸಾಂಪ್ರದಾಯಿಕ ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ ಹೇಳಿದರು.ಅವರು ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.ನಾವು … [Read more...] about ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ; ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ

Honavar Movies as on 5-4-2018

May 4, 2018 by Sachin Hegde Leave a Comment

kichchu

Padmanjali Theatre Kichchu (UA) kannada 11.30AM5.30 pm8.30PMhttps://www.youtube.com/watch?v=OH7BAgRpj2I ********************************************************* Kaanoorayana (UA) kannada 2.30PM   https://www.youtube.com/watch?v=8cDNy_ATxOA … [Read more...] about Honavar Movies as on 5-4-2018

ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ

May 4, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಶಕ್ತಿಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚಿಸಿದರು. ಕೇಂದ್ರ ಸರ್ಕಾರದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಜನಪರ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದಲ್ಲದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಮಾಡಿರುವ ಸಾಧನೆಗಳ ಕೈಪಿಡಿಯನ್ನು ಪ್ರತಿ ಮನೆಗೂ ತಲುಪಿಸಿ ಭೃಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು ಎಂದು ಬಿಜೆಪಿ ಘಟಕದ ಅಧ್ಯಕ್ಷ … [Read more...] about ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ

ಸಮಾಜದಲ್ಲಿ ಕೋಮುವಾದದ ಸಂಶಯದ ಬೀಜ ಬಿತ್ತಿ ಬಿಜೆಪಿ ಪಕ್ಷ ಲಾಭ ಪಡೆಯಲು ಪ್ರಯತ್ನಿಸುತ್ತಿದೆ,ಅಂತವರನ್ನು ಅಧಿಕಾರದಿಂದ ದೂರವಿಡಿ; ಸಚಿವ ಆರ್.ವಿ. ದೇಶಪಾಂಡೆ

May 4, 2018 by Gaju Gokarna Leave a Comment

ಹೊನ್ನಾವರ: ಸರ್ವೇಜನಃ ಸುಖಿನೋ ಭವಂತು ಎನ್ನುವುದು ಕಾಂಗ್ರೆಸ್ ಸಿದ್ಧಾಂತ. ಆದರೆ ಸಮಾಜದಲ್ಲಿ ಕೋಮುವಾದದ ಸಂಶಯದ ಬೀಜ ಬಿತ್ತಿ ಬಿಜೆಪಿ ಪಕ್ಷ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಅಂತವರನ್ನು ಅಧಿಕಾರದಿಂದ ದೂರವಿಡಿ ಎಂದು ಸಚಿವ ಆರ್.ವಿ. ದೇಶಪಾಂಡೆ ಮತದಾರರಿಗೆ ಕರೆ ನೀಡಿದರು. ಅವರು ತಾಲೂಕಿನ ಕೊಳಗದ್ದೆಯಲ್ಲಿ ಶ್ರೀ ವಿನಾಯಕ ದೇವರಿಗೆ ಪೂಜೆ ಸಲ್ಲಿಸಿ ಭಟ್ಕಳ ಕ್ಷೇತ್ರದ ಅಭ್ಯರ್ಥಿ ಮಂಕಾಳು ವೈದ್ಯ ಪರ ಚುನಾವಣಾ ಭಾಷಣ ಮಾಡಿದರು. ಕಾಂಗ್ರೆಸ್ ಸಮಾಜದ ಎಲ್ಲರನ್ನೂ … [Read more...] about ಸಮಾಜದಲ್ಲಿ ಕೋಮುವಾದದ ಸಂಶಯದ ಬೀಜ ಬಿತ್ತಿ ಬಿಜೆಪಿ ಪಕ್ಷ ಲಾಭ ಪಡೆಯಲು ಪ್ರಯತ್ನಿಸುತ್ತಿದೆ,ಅಂತವರನ್ನು ಅಧಿಕಾರದಿಂದ ದೂರವಿಡಿ; ಸಚಿವ ಆರ್.ವಿ. ದೇಶಪಾಂಡೆ

ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು;

May 2, 2018 by Gaju Gokarna Leave a Comment

ಹೊನ್ನಾವರ:ದೇಶ ಕಟ್ಟುವ ಕಾರ್ಯದಲ್ಲಿ ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು. ಅಂದಾಗ ಮಾತ್ರ ಅವರಿಗಾಗಿ ರಚಿತವಾದ ಕಾನೂನುಗಳ ಸದ್ವಿನಿಯೋಗ ಆಗುತ್ತದೆ ಎಂದು ಹೊನ್ನಾವರ ಸಿವಿಲ್ ಜಜ್ಜ ಹಿರಿಯ ವಿಭಾಗ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಸೇಂಟ್ ಇಗ್ನೇಷಿಯಸ್ ಸಮೂಹ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಮಿಕರ ದಿನಾಚರಣೆ … [Read more...] about ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು;

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,533 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar