1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14310 15220 14890Arecanut Hale Chali Average 1 Quintal 19569 21720 20680Arecanut Hosa Chali Average 1 Quintal 19200 19879 19339 2] MARKET: … [Read more...] about Apmc market report 2-5-2018
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ದಿ. 3 ರಂದು ಹೊನ್ನಾವರ ಪಟ್ಟಣಕ್ಕೆ ಆರ್. ವಿ. ದೇಶಪಾಂಡೆ
ಹೊನ್ನಾವರ : ಕರ್ನಾಟಕ ವಿಧಾನಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೆನರ್ ಮತ್ತು ಕರ್ನಾಟಕ ಸರಕಾರದ ಜನಪ್ರಿಯ ಹಿರಿಯ ಸಚಿವ ಆರ್. ವಿ. ದೇಶಪಾಂಡೆಯವರು ಚುನಾವಣಾ ಪ್ರಚಾರಾರ್ಥ ಬರುವ ಗುರುವಾರ ದಿ. 3 ರಂದು ಹೊನ್ನಾವರಕ್ಕೆ ಆಗಮಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. ಅವರು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಜನಪ್ರಿಯ ಶಾಸಕಿ ಶಾರದಾ ಶೆಟ್ಟಿಯವರ … [Read more...] about ದಿ. 3 ರಂದು ಹೊನ್ನಾವರ ಪಟ್ಟಣಕ್ಕೆ ಆರ್. ವಿ. ದೇಶಪಾಂಡೆ
Apmc market report 30-4-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Maize Hybrid/Local Average 324 Quintal 1000 1150 1080Paddy Paddy Medium Variety Average 847 Quintal 1400 1800 1600 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 30-4-2018
ಪಾಕಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಬಂದಿರುವ ಹಿಂದೂಗಳಿಗೆ ಭಾರತದ ನಾಗರಿಕತ್ವವನ್ನು ನೀಡಿರಿ ಎಂದು ತಹಶೀಲದಾರರಿಗೆ ಮನವಿ
ಹೊನ್ನಾವರ:ಪಾಕಿಸ್ತಾನಿ ಹಿಂದೂಗಳ ಮತಾಂತರವನ್ನು ತಡೆಗಟ್ಟಲು ಪಾಕಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಬಂದಿರುವ ಹಿಂದೂಗಳಿಗೆ ಭಾರತದ ನಾಗರಿಕತ್ವವನ್ನು ನೀಡಿರಿ ! - ಹಿಂದೂಗಳ ಒಕ್ಕೊರಲಿನ ಬೇಡಿಕೆಪಾಕಿಸ್ತಾನದ ಹಿಂದೂಗಳ ಮೇಲೆ ನಿರಂತರ ಅಪರಿಮಿತ ಅತ್ಯಾಚಾರವಾಗುತ್ತಿದೆ. ಬಲವಂತದಿಂದ ಮತಾಂತರ, ಹಿಂದೂಗಳ ಮೇಲೆ ಪ್ರಾಣಘಾತಕ ಆಕ್ರಮಣಗಳು, ಹಿಂದೂ ಹುಡುಗಿಯರನ್ನು ಅಪಹರಿಸಿ ಅವರೊಂದಿಗೆ ನಿಕಾಹ, ಹಿಂದೂ ಹುಡುಗಿಯರ-ಮಹಿಳೆಯರ ಮೇಲೆ ಬಲತ್ಕಾರ, ಹಿಂದೂಗಳ ಭೂಮಿಯನ್ನು … [Read more...] about ಪಾಕಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಬಂದಿರುವ ಹಿಂದೂಗಳಿಗೆ ಭಾರತದ ನಾಗರಿಕತ್ವವನ್ನು ನೀಡಿರಿ ಎಂದು ತಹಶೀಲದಾರರಿಗೆ ಮನವಿ
ಲಾಯನ್ಸ್ ಕ್ಲಬ್ನಿಂದ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ
ಹೊನ್ನಾವರ ಪ್ರಭಾತನಗರದ ಲಾಯನ್ಸ್ ಸಭಾಭವನದಲ್ಲಿ ಲಾಯನ್ಸ್ ಕ್ಲಬ್ ಮತ್ತು ಸುವಿಧಾ ಟ್ರಸ್ಟ್ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಮಕ್ಕಳಿಗೆ ಬರುವ ಕ್ಯಾನ್ಸರ್ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಉಪನ್ಯಾಸಕರಾಗಿ ಬಂದ ಹೊನ್ನಾವರ ಸರಕಾರಿ ದವಾಖಾನೆಯ ಹಿರಿಯ ಸರ್ಜನ್ರಾದ ಲಯನ್ ಡಾ|| ಮಂಜುನಾಥ ಶೆಟ್ಟಿ ಮಾತನಾಡಿ ಇಂದಿನ ಆಧುನಿಕ ಜೀವನ ಶೈಲಿ ಮತ್ತು ಪಾಲಕರ ಒತ್ತಡದ ಕೆಲಸದಲ್ಲಿ ಮಕ್ಕಳ ಆಹಾರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಸಾಧ್ಯವಾಗದೇ … [Read more...] about ಲಾಯನ್ಸ್ ಕ್ಲಬ್ನಿಂದ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ



