Padmanjali Theatre Johnny Johnny Yes Papa (UA) kannada 11.30AM2.30PM5.30 pm8.30PM https://www.youtube.com/watch?v=UmFwlElEe8c … [Read more...] about Honavar Movies as on 20-4-2018
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 19-4-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12009 16369 14179Arecanut Hale Chali Average 2 Quintal 16200 22700 19450Arecanut Hosa Chali Average 4 Quintal 18559 20110 19339 2] MARKET: … [Read more...] about Apmc market report 19-4-2018
ಭಟ್ಕಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಕಾರ್ಯಕರ್ತರ ಶ್ರಮ ಅಗತ್ಯ;ಸುನೀಲ್ ಬಿ. ನಾಯ್ಕ
ಹೊನ್ನಾವರ :ಬಿಜೆಪಿಯ ಭಟ್ಕಳ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಗೊಂಡ ಯುವ ಮುಖಂಡ ಸುನೀಲ್ ಬಿ. ನಾಯ್ಕ ಟಿಕೇಟ್ ಘೋಷಣೆಯಾದ ಹಿನ್ನಲೆಯಲ್ಲಿ ವಿಘ್ನನಿವಾರಕನಾದ ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಯುವ ಕಾರ್ಯಕರ್ತರೊಂದಿಗೆ ಕ್ಷೇತ್ರದ ಹಲವು ಭಾಗಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಸುನೀಲ್ ನಾಯ್ಕ ಮಾತನಾಡಿ ಭಾರತೀಯ ಜನತಾ ಪಕ್ಷ ಬಹುದೊಡ್ಡ ಜವಾಬ್ದಾರಿಯಾದ ಭಟ್ಕಳ ವಿಧಾನಸಭಾ … [Read more...] about ಭಟ್ಕಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಕಾರ್ಯಕರ್ತರ ಶ್ರಮ ಅಗತ್ಯ;ಸುನೀಲ್ ಬಿ. ನಾಯ್ಕ
ಶ್ರೀ ಶಂಕರಭಗವತ್ಪಾದ ಜಯಂತ್ಯುತ್ಸವ
ಹೊನ್ನಾವರ:.ಹೊನ್ನಾವರ: ಶ್ರೀ ಶಂಕರಭಗವತ್ಪಾದ ಜಯಂತ್ಯುತ್ಸವ ಪಟ್ಟಣದ ರಥಬೀದಿಯ ಶ್ರೀ ಗಣಪತಿ ದೇವಸ್ಥಾನದಲ್ಲಿ ಎ.20 ರಂದು ಸಂಜೆ 6ಗಂಟೆಗೆ ನಡೆಯಲಿದೆ.ಕರ್ಕಿ ಶ್ರೀ ಕ್ಷೇತ್ರ ಶ್ರೀಜ್ಞಾನೇಶ್ವರೀ ಪೀಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳು, ಹಳದೀಪುರ ಶ್ರೀಕೃಷ್ಣಾಶ್ರಮ ಮಠದ ಶ್ರೀ ವಾಮನಾಶ್ರಮ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ಅಂದು ಬೆಳಿಗ್ಗೆ ಪಟ್ಟಣದ ರಾಯಲಕೇರಿ ಶ್ರೀ ಶಕ್ತಿಪಂಚಾಯತನ ದೇವಾಲಯದಲ್ಲಿ ಚತುಷ್ಪದೀ ಮಂತ್ರಾನುಷ್ಠಾನ … [Read more...] about ಶ್ರೀ ಶಂಕರಭಗವತ್ಪಾದ ಜಯಂತ್ಯುತ್ಸವ
ಅತಿಕ್ರಮಣ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ವಪ್ರಯತ್ನ -ಶಾಸಕಿ ಶಾರದಾ ಶೆಟ್ಟಿ
ಹೊನ್ನಾವರ :ನನ್ನ ಶಾಸಕತ್ವದ ಐದು ವರ್ಷದ ಅವಧಿಯಲ್ಲಿ ಹೊನ್ನಾವರ ನಗರದಲ್ಲಿ ಸಮಸ್ಯೆಯಾಗಿ ಕಾಡುತ್ತಿರುವ ಕುಡಿಯುವ ನೀರು ಮತ್ತು ಅತಿಕ್ರಮಣ ಸಮಸ್ಯೆಯನ್ನು ಬಗೆಹರಿಸಲು ಸರಕಾರದ ಮಟ್ಟದಲ್ಲಿ ಸರ್ವ ಪ್ರಯತ್ನ ನಡೆಸಿದ್ದೇನೆ ಎಂದು ಶಾಸಕಿ ಶಾರದಾ ಎಂ. ಶೆಟ್ಟಿ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಟ್ಟಣದ ಗಾಂಧಿನಗರದಲ್ಲಿ ಏರ್ಪಡಿಸಿದ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ನನ್ನ ಪ್ರಯತ್ನದ ಫಲವಾಗಿ ಹೊನ್ನಾವರ ನಗರಕ್ಕೆ … [Read more...] about ಅತಿಕ್ರಮಣ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ವಪ್ರಯತ್ನ -ಶಾಸಕಿ ಶಾರದಾ ಶೆಟ್ಟಿ



