ಹೊನ್ನಾವರ: ಕುಮಟಾ ಕ್ಷೇತ್ರದಲ್ಲಿ ಈ ಬಾರಿ ನಮ್ಮ ಬೇಡಿಕೆಗೆ ಸ್ಪಂದಿಸದ ಪಕ್ಷ ಶಾರದಾ ಶೆಟ್ಟಿ ಅವರಿಗೇ ಮತ್ತೆ ಟಿಕೇಟ್ ಘೋಷಣೆ ಮಾಡಿದೆ, ಅವರಿಗೆ ನಮ್ಮ ಬೆಂಬಲವಿಲ್ಲ. ಈಗಲೂ ಇವರನ್ನು ಬದಲಿಸುವ ಅವಕಾಶವಿದ್ದು, ಅವರನ್ನು ಬದಲಾಯಿಸಿ ಪಕ್ಷದಲ್ಲಿ ದುಡಿದ ಬೇರೆಯವರಿಗೆ ಟಿಕೇಟ್ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ಹೇಳಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕುಮಟಾ ಕಾಂಗ್ರೆಸ್ ಅಭ್ಯರ್ಥಿಯನ್ನು … [Read more...] about ಕುಮಟಾ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಬೇಕು ಎಂದ ಪಕ್ಷದ ಕಾರ್ಯಕರ್ತರು;ಹೈಕಮಾಂಡಿಗೆ ವಿನಂತಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 16-4-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12019 16540 14255Arecanut Hale Chali Average 2 Quintal 16440 22369 19359Arecanut Hosa Chali Average 3 Quintal 15670 20788 18119 2] MARKET: … [Read more...] about Apmc market report 16-4-2018
ಶಿಬಿರಗಳಿಂದ ಮಗುವಿನ ಮನಸಿನ ಸಂತಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ;ಜಿ.ಯು.ಭಟ್
ಹೊನ್ನಾವರ ,ಉತ್ತರ ಕನ್ನಡ ಜಿಲ್ಲಾ ಕ್ರೀಡಾ ಪ್ರತಿಷ್ಠಾನ (ರಿ) ಕಾರವಾರ ಹಾಗೂ ಅದ್ವೈತ ಸ್ಪೋಟ್ರ್ಸ ಕ್ಲಬ್(ರಿ) ಹೊನ್ನಾವರ ಇವರೆಲ್ಲರ ಸಹಯೋಗದಲ್ಲಿ ವಾಲಿಬಾಲ್ ತರಬೇತಿ ಶಿಬಿರ ನಡೆದು ತರಬೇತಿ ಶಿಬಿರದ ಮುಕ್ತಾಯ ಸಮಾರಂಭವು ನಗರದ ಸೇಂಟ್ ಅಂತೋನಿ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಿತು. ಈ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡ ತಾಲೂಕಿನ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ:ಪ್ರಕಾಶ ನಾಯ್ಕ ಪಾಲ್ಗೊಂಡು ನಂತರ ಮಾತನಾಡಿ ಇಂತಹ ತರಬೇತಿ ಶಿಬಿರಗಳು ಹೊನ್ನಾವರದಲ್ಲಿ … [Read more...] about ಶಿಬಿರಗಳಿಂದ ಮಗುವಿನ ಮನಸಿನ ಸಂತಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ;ಜಿ.ಯು.ಭಟ್
ಯಕ್ಷ ಕರಾಟೆ ತರಬೇತಿ ಕೇಂದ್ರ ಹೊನ್ನಾವರ ಇಲ್ಲಿಯ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ
ಹೊನ್ನಾವರ: ದಾವಣಗೇರಿಯಲ್ಲಿ ಏಪ್ರೀಲ್ 14 ಮತ್ತು 15 ರಂದು 3 ನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 10 ವಿದ್ಯಾರ್ಥಿಗಳು ಸಾಧನೆ ಮಾಡಿ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಕತಾ ಮತ್ತು ಕಮಟೆ ವಿಭಾಗದಲ್ಲಿ ಪ್ರಥಮ ಸ್ದಾನವನ್ನು ಋತ್ವೀಕ ಶಂಕರ ಮೆಸ್ತ, ಕೀರ್ತನಾ ಜಿ. ನಯ್ಕ, ವಿಶ್ವ ಹೆಗಡೆ ಸಾಧನೆ ಮಾಡಿದರೆ, ದ್ವೀತಿಯ ಸ್ದಾನವನ್ನು ಸಮರ್ಥ ಪಿ. ಕೊಪ್ಪಲ್, ಅಥರ್ವ ಉದಯ ಪಟಗಾರ, ಶ್ರೀನಿಕೇತನ, ಪ್ರಹ್ಲಾದ್ ಜಿ.ನಾಯ್ಕ, ವಿನಾಯಕ ಸಾಧನೆ ಮಾಡಿದ್ದಾರೆ. ತೃತೀಯ ಸ್ದಾನವನ್ನು … [Read more...] about ಯಕ್ಷ ಕರಾಟೆ ತರಬೇತಿ ಕೇಂದ್ರ ಹೊನ್ನಾವರ ಇಲ್ಲಿಯ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ
ಅಂಬೇಡ್ಕರ್ ತತ್ವ,ಆದರ್ಶಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ –ಕಾಂಗ್ರೇಸ್ ಮುಖಂಡ ರವಿಕುಮಾರ ಶೆಟ್ಟಿ
ಹೊನ್ನಾವರ : ಡಾ|| ಬಾಬಾ ಸಾಹೇಬ ಅಂಬೇಡ್ಕರ್ರವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾಗಿದ್ದು ಡಾ|| ಅಂಬೇಡ್ಕರ್ರವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ ಎಂದು ಕೆ.ಪಿ.ಸಿ.ಸಿ ಹಿಂದುಳಿದ ವರ್ಗ ವಿಭಾಗದ ಪ್ರಧಾನ ಕಾರ್ಯದರ್ಶಿ ರವಿಕುಮಾರ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ … [Read more...] about ಅಂಬೇಡ್ಕರ್ ತತ್ವ,ಆದರ್ಶಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ –ಕಾಂಗ್ರೇಸ್ ಮುಖಂಡ ರವಿಕುಮಾರ ಶೆಟ್ಟಿ



