ಹೊನ್ನಾವರ :ಕರ್ನಾಟಕದ ಶ್ರೀಮಂತ ಚುನಾವಣಾ ಕ್ಷೇತ್ರಗಳಳ್ಲಿ ಒಂದಾಗಿರುವ ಭಟ್ಕಳ ವಿಧಾನಸಭಾ ಕ್ಷೇತ್ರವು ತುರುಸಿನ ಕಣವಾಗಿ ಮಾರ್ಪಟ್ಟಿದೆ. ಮುಸ್ಲಿಂ ಮತದಾರರು ಬಹುಸಂಖ್ಯಾತರಾಗಿದ್ದು ಅಭ್ಯರ್ಥಿಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಬಲ್ಲವರೆಂದು ಪ್ರತೀತಿ ಈ ಕ್ಷೇತ್ರಕ್ಕಿದೆ. ಇದುವರೆಗೆ ಜುಕಾಕೋ ಹಾಗೂ ಎಸ್.ಎಂ,ಯಯ್ಯಾರೆಂಬ ಇಬ್ಬರು ಮುಸ್ಲಿಂ ಅಭ್ಯರ್ಥಿಗಳು ಗೆದ್ದು ಸರಕಾರದಲ್ಲಿ ಮಂತ್ರಿಗಳೂ ಆಗಿದ್ದಿದೆ., ಕಳೆದ ಚುನಾವಣೆಯಲ್ಲಿ ಮಂಕಾಳ ವೈದ್ಯ ಪಕ್ಷೇತರರಾಗಿ … [Read more...] about ಯಾರು ಹಿತವರು ಈ ನಾಲ್ವರೊಳಗೆ….?
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಯಾರು ಅದೃಷ್ಟಶಾಲಿಗಳು…?
ಹೊನ್ನಾವರ : ಉತ್ತರ ಕನ್ನಡದ ಜಾತ್ಯಾತೀತ ಕ್ಷೇತ್ರ ಎಂದು ಹೆಸರು ಗಳಿಸಿರುವ ಕುಮಟಾ ಹಾಲಕ್ಕಿ ಒಕ್ಕಲಿಗರು,ನಾಮಧಾರಿಗಳು ಹಾಗೂ ಹವ್ಯಕ ಬ್ರಾಹ್ಮಣ ಮತದಾರರು ಹೆಚ್ಚಾಗಿರುವ ಕ್ಷೇತ್ರ. ಕಾಂಗ್ರೇಸ್ ಶಾರದಾ ಶೆಟ್ಟರಿಗೆ ಟಿಕೇಟ್ ನೀಡಿದರೆ ಬಿಜೆಪಿ ಇನ್ನೂ ತೀರ್ಮಾನಕ್ಕೆ ಬಂದಿಲ್ಲ. ಜೆಡಿಎಸ್ ಪ್ರದೀಪ ನಾಯ್ಕ ಎಂಬ ಜಿಲ್ಲಾ ಪಂಚಾಯತ್ ಸದಸ್ಯರೊಬ್ಬರಿಗೆ ಟಿಕೇಟ್ ಘೋಷಿಸಿದೆ. ಶಾರದಾ ಶೆಟ್ಟರು ತನ್ನ ಐದು ವರ್ಷದ ಸಾಧನೆಯನ್ನೇ ಮುಂದುವರೆಸಿಕೊಂಡು ಇನ್ನೊಂದು ಅವಕಾಶಕ್ಕೆ … [Read more...] about ಯಾರು ಅದೃಷ್ಟಶಾಲಿಗಳು…?
ಜಾತಿ ಆಧಾರಿತ ವ್ಯಕ್ತಿಗಳ ಆಯ್ಕೆ ಬೇಡ ನಮಗೆ ಧರ್ಮ ಸಂರಕ್ಷಣೆ ಮಾಡುವ ಸಮರ್ಥ ನಾಯಕತ್ವ ಅವಶ್ಯಕತೆ ಇದೆ; ಹಿಂದು ಧರ್ಮ ರಕ್ಷಣಾ ಸಮಿತಿ
ಹೊನ್ನಾವರ :ಧರ್ಮ ರಕ್ಷಣಾ ಸಮಿತಿಯ ಸುಧೀರ್ಗ ಇತಿಹಾಸದಲ್ಲಿ ಕಂಡು ಕೇಳರಿಯದ ಘಟನೆ ಸಂಭವಿಸಿ ಈ ಕುಕೃತ್ಯದ ವಿರುದ್ದ ಜಾತಿ, ಮತ ಪಂಥ ಮರೆತು ಹೊನ್ನಾವರದ ಸಮಸ್ತ ಜನತೆ ಒಕ್ಕೊರಲಿನಿಂದ ಖಂಡಿಸಿದ್ದು ಇಡಿ ದೇಶಾದ್ಯಂತ ಸುದ್ದಿಯಾಗಿರುತ್ತದೆ. ಜನತೆಯ ಒತ್ತಾಯಕ್ಕೆ ಮಣಿದು ಘನ ಸರಕಾರದವರು ಈ ಘಟನೆಯನ್ನು ನ್ಯಾಯಯುತ ತನಿಖೆಗೆ ಸಿಬಿಐ ಕೈ ವಹಿಸಿದೆ. ಸಿಬಿಐ ವಹಿಸಿ 4 ತಿಂಗಳಾದರೂ ಈ ತನಕ ಯಾವುದೇ ತನಿಖೆ ಕಾರ್ಯಾರಂಭಗೊಳ್ಳಲಿಲ್ಲ ಹೊನ್ನಾವರ ಜನತೆ ಇದರಿಂದ … [Read more...] about ಜಾತಿ ಆಧಾರಿತ ವ್ಯಕ್ತಿಗಳ ಆಯ್ಕೆ ಬೇಡ ನಮಗೆ ಧರ್ಮ ಸಂರಕ್ಷಣೆ ಮಾಡುವ ಸಮರ್ಥ ನಾಯಕತ್ವ ಅವಶ್ಯಕತೆ ಇದೆ; ಹಿಂದು ಧರ್ಮ ರಕ್ಷಣಾ ಸಮಿತಿ
Apmc market report 13-4-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 9 Quintal 12069 16539 14369Arecanut Factory Average 3 Quintal 10249 14360 12280Arecanut Hale Chali Average 17 Quintal 16100 22449 19759Arecanut Hosa … [Read more...] about Apmc market report 13-4-2018
ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಹೊನ್ನಾವರ :ರಾಜ್ಯ ವಿದಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮೀಣ ಮಟ್ಟದ ಮತಗಟ್ಟೆಗಳಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಮುಖಂಡರುಗಳು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದು ಪ್ರತಿ ಮತಗಟ್ಟೆಯಲ್ಲಿಯೂ ಕಾಂಗ್ರೆಸ್ ಸುಭದ್ರವಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಚಂದಾವರ ಕಾಂಗ್ರೆಸ್ ಘಟಕ ಹೊದ್ಕೆಯ ಕಾಂಗ್ರೆಸ್ ಮುಖಂಡ ಮಾದೇವ ನಾಯ್ಕ … [Read more...] about ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ



