• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಯಾರು ಹಿತವರು ಈ ನಾಲ್ವರೊಳಗೆ….?

April 15, 2018 by Gaju Gokarna Leave a Comment

Sunil Naik

ಹೊನ್ನಾವರ :ಕರ್ನಾಟಕದ ಶ್ರೀಮಂತ ಚುನಾವಣಾ ಕ್ಷೇತ್ರಗಳಳ್ಲಿ ಒಂದಾಗಿರುವ ಭಟ್ಕಳ ವಿಧಾನಸಭಾ ಕ್ಷೇತ್ರವು ತುರುಸಿನ ಕಣವಾಗಿ ಮಾರ್ಪಟ್ಟಿದೆ. ಮುಸ್ಲಿಂ ಮತದಾರರು ಬಹುಸಂಖ್ಯಾತರಾಗಿದ್ದು ಅಭ್ಯರ್ಥಿಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಬಲ್ಲವರೆಂದು ಪ್ರತೀತಿ ಈ ಕ್ಷೇತ್ರಕ್ಕಿದೆ. ಇದುವರೆಗೆ ಜುಕಾಕೋ ಹಾಗೂ ಎಸ್.ಎಂ,ಯಯ್ಯಾರೆಂಬ ಇಬ್ಬರು ಮುಸ್ಲಿಂ ಅಭ್ಯರ್ಥಿಗಳು ಗೆದ್ದು ಸರಕಾರದಲ್ಲಿ ಮಂತ್ರಿಗಳೂ ಆಗಿದ್ದಿದೆ., ಕಳೆದ ಚುನಾವಣೆಯಲ್ಲಿ ಮಂಕಾಳ ವೈದ್ಯ ಪಕ್ಷೇತರರಾಗಿ … [Read more...] about ಯಾರು ಹಿತವರು ಈ ನಾಲ್ವರೊಳಗೆ….?

ಯಾರು ಅದೃಷ್ಟಶಾಲಿಗಳು…?

April 14, 2018 by Gaju Gokarna 1 Comment

Nagaraj Torke (BJP)

ಹೊನ್ನಾವರ : ಉತ್ತರ ಕನ್ನಡದ ಜಾತ್ಯಾತೀತ ಕ್ಷೇತ್ರ ಎಂದು ಹೆಸರು ಗಳಿಸಿರುವ ಕುಮಟಾ ಹಾಲಕ್ಕಿ ಒಕ್ಕಲಿಗರು,ನಾಮಧಾರಿಗಳು ಹಾಗೂ ಹವ್ಯಕ ಬ್ರಾಹ್ಮಣ ಮತದಾರರು ಹೆಚ್ಚಾಗಿರುವ ಕ್ಷೇತ್ರ. ಕಾಂಗ್ರೇಸ್ ಶಾರದಾ ಶೆಟ್ಟರಿಗೆ ಟಿಕೇಟ್ ನೀಡಿದರೆ ಬಿಜೆಪಿ ಇನ್ನೂ ತೀರ್ಮಾನಕ್ಕೆ ಬಂದಿಲ್ಲ. ಜೆಡಿಎಸ್ ಪ್ರದೀಪ ನಾಯ್ಕ ಎಂಬ ಜಿಲ್ಲಾ ಪಂಚಾಯತ್ ಸದಸ್ಯರೊಬ್ಬರಿಗೆ ಟಿಕೇಟ್ ಘೋಷಿಸಿದೆ. ಶಾರದಾ ಶೆಟ್ಟರು ತನ್ನ ಐದು ವರ್ಷದ ಸಾಧನೆಯನ್ನೇ ಮುಂದುವರೆಸಿಕೊಂಡು ಇನ್ನೊಂದು ಅವಕಾಶಕ್ಕೆ … [Read more...] about ಯಾರು ಅದೃಷ್ಟಶಾಲಿಗಳು…?

ಜಾತಿ ಆಧಾರಿತ ವ್ಯಕ್ತಿಗಳ ಆಯ್ಕೆ ಬೇಡ ನಮಗೆ ಧರ್ಮ ಸಂರಕ್ಷಣೆ ಮಾಡುವ ಸಮರ್ಥ ನಾಯಕತ್ವ ಅವಶ್ಯಕತೆ ಇದೆ; ಹಿಂದು ಧರ್ಮ ರಕ್ಷಣಾ ಸಮಿತಿ

April 13, 2018 by Gaju Gokarna Leave a Comment

ಹೊನ್ನಾವರ :ಧರ್ಮ ರಕ್ಷಣಾ ಸಮಿತಿಯ ಸುಧೀರ್ಗ ಇತಿಹಾಸದಲ್ಲಿ ಕಂಡು ಕೇಳರಿಯದ ಘಟನೆ ಸಂಭವಿಸಿ ಈ ಕುಕೃತ್ಯದ ವಿರುದ್ದ ಜಾತಿ, ಮತ ಪಂಥ ಮರೆತು ಹೊನ್ನಾವರದ ಸಮಸ್ತ ಜನತೆ ಒಕ್ಕೊರಲಿನಿಂದ ಖಂಡಿಸಿದ್ದು ಇಡಿ ದೇಶಾದ್ಯಂತ ಸುದ್ದಿಯಾಗಿರುತ್ತದೆ. ಜನತೆಯ ಒತ್ತಾಯಕ್ಕೆ ಮಣಿದು ಘನ ಸರಕಾರದವರು ಈ ಘಟನೆಯನ್ನು ನ್ಯಾಯಯುತ ತನಿಖೆಗೆ ಸಿಬಿಐ ಕೈ ವಹಿಸಿದೆ. ಸಿಬಿಐ ವಹಿಸಿ 4 ತಿಂಗಳಾದರೂ ಈ ತನಕ ಯಾವುದೇ ತನಿಖೆ ಕಾರ್ಯಾರಂಭಗೊಳ್ಳಲಿಲ್ಲ ಹೊನ್ನಾವರ ಜನತೆ ಇದರಿಂದ … [Read more...] about ಜಾತಿ ಆಧಾರಿತ ವ್ಯಕ್ತಿಗಳ ಆಯ್ಕೆ ಬೇಡ ನಮಗೆ ಧರ್ಮ ಸಂರಕ್ಷಣೆ ಮಾಡುವ ಸಮರ್ಥ ನಾಯಕತ್ವ ಅವಶ್ಯಕತೆ ಇದೆ; ಹಿಂದು ಧರ್ಮ ರಕ್ಷಣಾ ಸಮಿತಿ

Apmc market report 13-4-2018

April 13, 2018 by Sachin Hegde Leave a Comment

betel nut,Areca nut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 9 Quintal 12069 16539 14369Arecanut Factory Average 3 Quintal 10249 14360 12280Arecanut Hale Chali Average 17 Quintal 16100 22449 19759Arecanut Hosa … [Read more...] about Apmc market report 13-4-2018

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ

April 13, 2018 by Gaju Gokarna Leave a Comment

ಹೊನ್ನಾವರ :ರಾಜ್ಯ ವಿದಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮೀಣ ಮಟ್ಟದ ಮತಗಟ್ಟೆಗಳಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಮುಖಂಡರುಗಳು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದು ಪ್ರತಿ ಮತಗಟ್ಟೆಯಲ್ಲಿಯೂ ಕಾಂಗ್ರೆಸ್ ಸುಭದ್ರವಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಚಂದಾವರ ಕಾಂಗ್ರೆಸ್ ಘಟಕ ಹೊದ್ಕೆಯ ಕಾಂಗ್ರೆಸ್ ಮುಖಂಡ ಮಾದೇವ ನಾಯ್ಕ … [Read more...] about ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,534 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar