Padmanjali Theatre Seizer (UA) Kannada 11.30AM2.30PM8.30PMhttps://www.youtube.com/watch?v=aWrNtXENmOE ******************************************************* Zanvoy N0.1 (UA) konkani 5:30 pmhttps://www.youtube.com/watch?v=dOx8j5Oh648 … [Read more...] about Honavar Movies as on 13-4-2018
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪಂ. ವೆಂಕಟೇಶಕುಮಾರ್ ರವರ ಸಂಗೀತ ಕಾರ್ಯಕ್ರಮ
ಇದೇ ಏಪ್ರಿಲ್ 15 ರವಿವಾರದಂದು ಸಾಯಂಕಾಲ 5 ಗಂಟೆಗೆ ಹೊನ್ನಾವರದ ಹವ್ಯಕ ಸಭಾಭವನದಲ್ಲಿ ಖ್ಯಾತ ಗಾಯಕ ಪದ್ಮಶ್ರೀ ಪುರಸ್ಕೃತ ಪಂ. ವೆಂಕಟೇಶಕುಮಾರ್ ರವರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ಕಿಯ ಬುರ್ಡೆಭಟ್ಟರ ಮನೆಯವರು ಹಾಗೂ ಪಂ. ಭೀಮಸೇನ ಜೋಶಿ ಪ್ರತಿಷ್ಠಾನದ ಪ್ರಧಾನ ಸಂಚಾಲಕರೂ ಆಗಿ ವಿವಿಧ ಸಾಮಾಜಿಕ- ಧಾರ್ಮಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡು, ಗದುಗಿನ ಎಲ್.ಐ.ಸಿ ಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಮ್.ಟಿ.ಭಟ್ ರವರು ತಮ್ಮೂರಾದ … [Read more...] about ಪಂ. ವೆಂಕಟೇಶಕುಮಾರ್ ರವರ ಸಂಗೀತ ಕಾರ್ಯಕ್ರಮ
Apmc market report 13-4-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 10229 10809 10519Arecanut Hale Chali Average 1 Quintal 22120 22540 22330Arecanut Hosa Chali Average 2 Quintal 19550 20819 20100 2] MARKET: … [Read more...] about Apmc market report 13-4-2018
ಮನುಷ್ಯನ ಜೀವನಕ್ಕೆ ಮನೆಯೇ ಮೊದಲ ಪಾಠಶಾಲೆ
ಹೊನ್ನಾವರ : ಸಂಸ್ಕಾರದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಮನುಷ್ಯನ ಜೀವನಕ್ಕೆ ಮನೆಯೇ ಮೊದಲ ಪಾಠಶಾಲೆಯಾಗಿದ್ದು ಮನೆಯಲ್ಲಿ ಸಿಗುವ ಸಂಸ್ಕಾರವು ಶಾಲೆ ಮತ್ತು ಸಮಾಜದಿಂದ ಸಿಗುವ ಸಂಸ್ಕಾರಕ್ಕಿಂತ ಭಿನ್ನವಾಗಿರುತ್ತದೆ. ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಬೇಕಾದರೆ ಗುರುಗಳ ಮಾರ್ಗದರ್ಶನ, ಕುಟುಂಬದಿಂದ ಸಿಗುವ ಸಂಸ್ಕಾರಗಳು ಅತೀ ಅವಶ್ಯಕವಾಗಿದೆ ಎಂದು ಸೋಂದಾ ಸ್ವರ್ಣವಲ್ಲಿ ಮಠದ ಮಠಾಧೀಶರಾದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಆಶೀರ್ವಚನ … [Read more...] about ಮನುಷ್ಯನ ಜೀವನಕ್ಕೆ ಮನೆಯೇ ಮೊದಲ ಪಾಠಶಾಲೆ
ಕೆಲ ಸಾಂಸ್ಕ್ರತಿಕ ಸಂಘಟನೆಗಳು ರಾಜಕೀಯ ವ್ಯಕ್ತಿಗಳ ಕೈಗೊಂಬೆಯಾಗಿದೆ;ನಾಗರಾಜ ಹೆಗಡೆ
ಹೊನ್ನಾವರ : ಇಂದಿನ ದಿನಮಾನಗಳಲ್ಲಿ ಕೆಲ ಸಾಂಸ್ಕ್ರತಿಕ ಸಂಘಟನೆಗಳು ರಾಜಕೀಯ ವ್ಯಕ್ತಿಗಳ ಕೈಗೊಂಬೆಯಾಗಿದೆ. ಅರ್ಥ, ಶಬ್ದಗಳು ಹದ ತಪ್ಪಿ ಹೋಗಿವೆ. ಮಾತು ಮಾಲಿನ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಎಸ್ ಡಿ ಎಮ್ ಕಾಲೇಜಿನ ಉಪನ್ಯಾಸಕÀ ನಾಗರಾಜ ಹೆಗಡೆ ಅಪಗಾಲರವರು ಅಭಿಪ್ರಾಯ ಪಟ್ಟರು. ಅವರು ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆಯ ಯಶಸ್ವಿನಿ ಸಾಂಸ್ಕ್ರತಿಕ ವೇದಿಕೆಯ 15ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೆಳನ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಕೆಲ ಸಾಂಸ್ಕ್ರತಿಕ ಸಂಘಟನೆಗಳು ರಾಜಕೀಯ ವ್ಯಕ್ತಿಗಳ ಕೈಗೊಂಬೆಯಾಗಿದೆ;ನಾಗರಾಜ ಹೆಗಡೆ




