ಹೊನ್ನಾವರ:ತಾಲೂಕಿನ ಮುಡ್ಕಣಿಯ ಗ್ರಾಮದ ತುಂಬೊಳ್ಳಿಯ ಇತಿಹಾಸ ಪ್ರಸಿದ್ಧ ಶ್ರೀ ವಿಷ್ಣುಮುರ್ತಿ ದೇವರ 5 ನೇ ವರ್ಷದ ವರ್ಧಂತಿ ಉತ್ಸವ ಎಪ್ರೀಲ್ 17 ರಂದು ನಡೆಯಲಿದೆ. ಬೆಳಿಗ್ಗೆ 10 ಘಂಟೆಯಿಂದ ದೇವತಾ ಪ್ರಾರ್ಥನೆ, ಶುದ್ದಿಕರ್ಮ, ಗಣಪತಿ ಪೂಜಾ, ಸ್ವಸ್ತಿ ಪುಣ್ಯಾಹ, ಸಂಕಲ್ಪ, ಕಲಶ ಸ್ಥಾಪನೆ. ಸತ್ಯನಾರಾಯಣ ಪೂಜೆ, ಅಧಿವಾಸ ಹೋಮ, ತತ್ವ ಹೋಮಾದಿಗಳು, ಪೂರ್ಣಾಹುತಿ, ಕುಂಭಾಭಿಷೇಕ. ಮಧ್ಯಾಹ್ನ ಪೂಜಾ, ಮಧ್ಯಾಹ್ನ ಬಲಿ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. … [Read more...] about 5 ನೇ ವರ್ಷದ ವರ್ಧಂತಿ ಉತ್ಸವ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರದ ಮನೆಗೆ ಕನ್ನ ಹಾಕಿದ ದರೋಡೆಕೋರರು ಬೆಳಗಾವಿಯಲ್ಲಿ ಸೆರೆ
ಹೊನ್ನಾವರ:ತಾಲೂಕಿನ ಕರ್ಕಿಯಲ್ಲಿ ಕಳೆದ ಮಾರ್ಚ 28ರಂದು ರವಿ ರೋಕಡೆ ಎನ್ನುವವರ ಮನೆ ಬಾಗಿಲನ್ನು ಮುರಿದು ದರೋಡೆ ಮಾಡಿ ಪರಾರಿಯಾಗಿ ಬೆಳಗಾವಿಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಸೋಮವಾರ ಹೊನ್ನಾವರಕ್ಕೆ ಕರೆತಂದು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಾದ ಶಿವಾಜಿ, ಸಂತೋಷ ಭಗವಾನ್ ಕಾಳೆ, ಗೋವಿಂದ ಕಾಳೆ, ಗೋಪಾಲ ಸಂಜು ಕಾಳೆ, ಸತೀಶ ಕಲ್ಲಪ್ಪ ಚೌಹಾಣ, ಅನಿಲ್ ಸೋನು ಮಸಳೆ, ಭಾವ ಸಾಹೇಬ, ವಿರುಪಾಕ್ಷ ಗಂಗಾದರ ಪಾಟೀಲ್ ತಂಡ ಮನಗೆ ನುಗ್ಗಿ ಮಾರಕಾಸ್ತ್ರಗಳನ್ನು … [Read more...] about ಹೊನ್ನಾವರದ ಮನೆಗೆ ಕನ್ನ ಹಾಕಿದ ದರೋಡೆಕೋರರು ಬೆಳಗಾವಿಯಲ್ಲಿ ಸೆರೆ
ಅಕ್ರಮ ಜಾನುವಾರು ಸಾಗಾಟ ;ಓರ್ವ ಸೆರೆ
ಹೊನ್ನಾವರ:ತಾಲೂಕಿನ ಕಾಸರಕೋಡ ಚೆಕ್ ಪೋಸ್ಟ ಬಳಿ ಸೋಮವಾರ ತಡರಾತ್ರಿ ಅಕ್ರಮವಾಗಿ 17 ಜಾನುವಾರು ಕದ್ದು ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದಾಗ ದಾಳಿ ನಡೆಸಿ ಹೊನ್ನಾವರ ಪೋಲೀಸರು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ಆರೋಪಿ ಬೈಲಹೊಂಗಲದ ದಾದಾಖಲಂದರ್ ಅಲಿಯಾಸ್ ರಾಜೇಸಾಬ್ ಮುಜಾವರ್ ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸವದತ್ತಿಯ ಗೌಡಪ್ಪ, ಲಾರಿ ಮಾಲಿಕ ರಫಿಕ್ ತಲೆಮರೆಸಿಕೊಂಡಿದ್ದಾನೆ. ವಾಹನದಲ್ಲಿ 9 ಕೋಣ,7 … [Read more...] about ಅಕ್ರಮ ಜಾನುವಾರು ಸಾಗಾಟ ;ಓರ್ವ ಸೆರೆ
Apmc market report 9-4-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 9000 16259 12479Arecanut Hale Chali Average 1 Quintal 18119 22379 20249Arecanut Hosa Chali Average 3 Quintal 18659 21000 19720 2] MARKET: … [Read more...] about Apmc market report 9-4-2018
ಶ್ರೀ ವರಸಿಧ್ಧಿಗಣಪತಿ ದೇವರ ವರ್ಷಾವಧಿ ತಾಂತ್ರಿಕ ವರ್ಧಂತಿ ಮಹೋತ್ಸವ
ಹೊನ್ನಾವರ : ಇಷ್ಠಾರ್ಥಸಿಧ್ಧಿ ಕರುಣಿಸುವ ವಿನಾಯಕನೆಂದೇ ಪ್ರತೀತಿ ಇರುವ ತಾಲೂಕಿನ ಅಳ್ಳಂಕಿಯ ಪ್ರಸಿದ್ಧ ಶ್ರೀ ವರಸಿಧ್ಧಿಗಣಪತಿ ದೇವರ ವರ್ಷಾವಧಿ ತಾಂತ್ರಿಕ ವರ್ಧಂತಿ ಮಹೋತ್ಸವವು ಎಪ್ರಿಲ್ 13ರಂದು ವೇ/ಮೂ/ಕಟ್ಟೆ ಶಂಕರ ಭಟ್ಟರ ಅಧ್ವರ್ಯತನದಲ್ಲಿ ನೆರವೇರಲಿದೆ. ಅಂದು ಬೆಳಿಗ್ಗೆ 9 ರಿಂದ ಸಂಜೆ 8 ರತನಕ ದೇವತಾಕಾರ್ಯಗಳು ನಡೆಯಲಿದ್ದು ಮಧ್ಯಾಹ್ನ ಮಹಾಅನ್ನಸಂತರ್ಪಣೆ ಪ್ರಸಾದ ಮತ್ತು ಸಂಜೆ 9ಕ್ಕೆ ಅಂತರಾಷ್ಟ್ರೀಯ ಖ್ಯಾತಿಯ ಕುಂದಾಪುರದ ರೂಪಕಲಾಬಳಗದವರಿಂದ "ಮೂರುಮುತ್ತು" … [Read more...] about ಶ್ರೀ ವರಸಿಧ್ಧಿಗಣಪತಿ ದೇವರ ವರ್ಷಾವಧಿ ತಾಂತ್ರಿಕ ವರ್ಧಂತಿ ಮಹೋತ್ಸವ


