ಹೊನ್ನಾವರ. ತಾಲೂಕಿನ ಕರ್ಕಿ ನಾಕಾ ಹತ್ತಿರ ಅಕ್ರಮ ಗೋ ಸಾಗಾಣಿಕೆ ವಾಹನವನ್ನು ತಡೆದ ಘಟನೆಯ ಸಂದರ್ಭದಲ್ಲಿ ಆ ಮಾರ್ಗವಾಗಿ ಹಾದು ಹೋಗುತ್ತಲಿದ್ದ ಜಿಲ್ಲಾ ಕಬಡ್ಡಿ ಅಶೋಸಿಯೇಶನ್ ಅಧ್ಯಕ್ಷ ನಾಮಧಾರಿ ಸಮಾಜದ ಪ್ರಮುಖರಾದ ಸೂರಜ್ ನಾಯ್ಕ ಸೋನಿ ಹಾಗೂ ಇತರ ಕೆಲವು ಪ್ರಮುಖರÀನ್ನು ವಿನಾಕಾರಣ ಹೊಣೆಗಾರರನ್ನಾಗಿ ಮಾಡಿ ಸೆಕ್ಷನ್ 307 ರ ಅಡಿಯಲ್ಲಿ ಕೊಲೆಯತ್ನದ ಆರೋಪ ಹೊರಿಸಿ ಬಂಧಿಸಿರುವುದು ವಿಷಾಧನೀಯ ಮತ್ತು ಖಂಡನೀಯ ಎಂದು ಹೊನ್ನಾವರ ತಾಲೂಕ ನಾಮಧಾರಿ ಅಭಿವೃದ್ದಿ ಸಂಘ ಮಾನ್ಯ … [Read more...] about ಸೂರಜ್ ನಾಯ್ಕ ಸೋನಿಯ ಹಾಗೂ ಇತರ ಕೆಲವು ಪ್ರಮುಖರ ಬಿಡುಗಡೆಗೆ ಆಗ್ರಹ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪರಿಸರ ಪ್ರವಾಸಿ ತಾಣವಾಗಿ ಅರೆಸಾಮಿ ಕೆರೆ ಅಭಿವೃದ್ಧಿಗೆ ಸಚಿವ ಅನಂತಕುಮಾರ ಹೆಗಡೆ ಭರವಸೆ
ಹೊನ್ನಾವರ:ಪೌರಾಣಿಕ ಹಿನ್ನೆಲೆ ಇರುವ ರಾಮತೀರ್ಥಕ್ಕೆ ಸಮೀಪದ ಪುರಾತನ ಅರೆಸಾಮಿ ಕೆರೆಯನ್ನು ಅಭಿವೃದ್ಧಿಪಡಿಸಿ ಅದನ್ನೊಂದು ಪರಿಸರ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುತ್ತೇನೆ' ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ ತಿಳಿಸಿದರು. ಶಿರಸಿಯ ಸಚಿವರ ನಿವಾಸದಲ್ಲಿ ಅರೆಸಾಮಿ ಕೆರೆ ಅಭಿವೃದ್ಧಿ ಸಮಿತಿ ಹಾಗೂ ನನ್ನ ಕನಸಿನ ಹೊನ್ನಾವರ ಸಂಘಟನೆಗಳ ವತಿಯಿಂದ ಕೆರೆ ಅಭಿವೃದ್ಧಿಗೆ … [Read more...] about ಪರಿಸರ ಪ್ರವಾಸಿ ತಾಣವಾಗಿ ಅರೆಸಾಮಿ ಕೆರೆ ಅಭಿವೃದ್ಧಿಗೆ ಸಚಿವ ಅನಂತಕುಮಾರ ಹೆಗಡೆ ಭರವಸೆ
NMMS ಪರೀಕ್ಷೆಯಲ್ಲಿ ವಿದ್ಯಾರ್ಥಿ ಸಾಧನೆ
ಹೊನ್ನಾವರ.ನವೆಂಬರ್ 2017ರಲ್ಲಿ ನಡೆದ ರಾಜ್ಯಮಟ್ಟದ NMMS ಪರೀಕ್ಷೆಯಲ್ಲಿ ಹೊನ್ನಾವರ ತಾಲೂಕಿನ ಸರಕಾರಿ ಪ್ರೌಢಶಾಲೆ ಅಳ್ಳಂಕಿಯ ವಿದ್ಯಾರ್ಥಿ ಕುಮಾರ ನವೀನ ಹನುಮಂತ ಪಟಗಾರ ಇವನು ತಾಲೂಕಿಗೆ 10ನೇ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾನೆ. ಈ ವಿದ್ಯಾರ್ಥಿಯ ಸಾಧನೆಗೆ ಎಸ್.ಡಿ.ಎಮ್. ಸಿ., ಮುಖ್ಯೋಪಾದ್ಯಾಯರು ಶಿಕ್ಷಕರು ಸಿಬ್ಬಂದಿವರ್ಗ ಅಭಿನಂದಿಸಿದ್ದಾರೆ. … [Read more...] about NMMS ಪರೀಕ್ಷೆಯಲ್ಲಿ ವಿದ್ಯಾರ್ಥಿ ಸಾಧನೆ
ಪರೇಶ ಮೇಸ್ತನ ಕುಟುಂಬಕ್ಕೆ ವಿಶ್ವ ಹಿಂದೂ ಪರಿಷತ್ ವತಿಯಿಂದ 1 ಲಕ್ಷ ರೂಪಾಯಿ ಸಹಾಯ ಧನ ವಿತರಣೆ
ಹೊನ್ನಾವರ:ತಾಲೂಕಿನಲ್ಲಿ ಕಳೆದ ಡಿ. 6 ರಂದು ಸಾವನಪ್ಪಿದ ಹಿಂದೂ ಕಾರ್ಯಕರ್ತ ಪರೇಶ ಮೇಸ್ತನ ಕುಟುಂಬಕ್ಕೆ ವಿಶ್ವ ಹಿಂದೂ ಪರಿಷತ್ ವತಿಯಿಂದ 1 ಲಕ್ಷ ರೂಪಾಯಿ ಸಹಾಯ ಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹನುಮಂತ ಶ್ಯಾನಭಾಗ ಕುಮಟಾ, ವಿಶ್ವ ಹಿಂದೂ ಪರಿಷತ್ನ ಜೆ.ಟಿ.ಪೈ, ವಿ.ಜಿ.ಶೆಟ್ಟಿ, ರಾಮಚಂದ್ರ ಕಾಮತ್, ಮಹೇಶ ನಾಯ್ಕ, ಲೋಕೇಶ ಮೇಸ್ತ, ಸಂಜು ಶೇಟ್, ಮಂಜುನಾಥ ಶೇಟ್, ಎನ್.ಆರ್.ಮುಕ್ರಿ, ರಾಮಚಂದ್ರ ಶೇಟ್ ಇತರರು … [Read more...] about ಪರೇಶ ಮೇಸ್ತನ ಕುಟುಂಬಕ್ಕೆ ವಿಶ್ವ ಹಿಂದೂ ಪರಿಷತ್ ವತಿಯಿಂದ 1 ಲಕ್ಷ ರೂಪಾಯಿ ಸಹಾಯ ಧನ ವಿತರಣೆ
Honavar Movies as on 30-03-2018
Padmanjali Theatre Baaghi 2 (UA) hindi 11.30AM2.30PM5.30PM8.30PMhttps://www.youtube.com/watch?v=F2lN25IayH8 … [Read more...] about Honavar Movies as on 30-03-2018




