1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13279 18559 15479Arecanut Hale Chali Average 1 Quintal 18229 22569 20389Arecanut Hosa Chali Average 2 Quintal 19470 21249 20360 2] MARKET: … [Read more...] about Apmc market report 26-03-2018
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ
ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ರಾಮನವಮಿಯ ಪ್ರಯುಕ್ತ ವನವಾಸಿ ಶ್ರೀಸೀತಾರಾಮ ಲಕ್ಷ್ಮಣ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರ ನೇತೃತ್ವದಲ್ಲಿ ಶ್ರೀ ವೀರಾಂಜನೇಯ ದೇವರ ಪಲ್ಲಕ್ಕಿ ಉತ್ಸವ ನೆರವೇರಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ರಾಮನವಮಿಯಿಂದ ಹನುಮ ಜಯಂತಿಯ ತನಕ ನಡೆಯುವ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ದೊರಕಿತು.\ … [Read more...] about ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ
ಹೊನ್ನಾವರ ನೌಕರರ ಸಂಘವು ಜಿಲ್ಲೆಯಲ್ಲಿಯೇ ಕ್ರೀಯಾಶೀಲ ಸಂಘಟನೆ
ಹೊನ್ನಾವರ: ನಮ್ಮ ಬಹುದಿನಗಳ ಬೇಡಿಕೆಯಾದ 6ನೇ ವೇತನ ಆಯೋಗ ಹಾಗೂ ಪಿಂಚಣೆ ಸಮಸ್ಯೆ ಬಗೆಹರಿಸಲು ನಮ್ಮ ಸಂಘಟನೆ ಬಹುಮುಖ್ಯ ಪಾತ್ರ ವಹಿಸಿದೆ. ಸಂಘಗಳು ಸಂಘಟಿತ ಮನೋಭಾವದಿಂದ ಕಾರ್ಯ ನಿರ್ವಹಿಸಿದರೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನಾಯ್ಕ ಮೆಚ್ಚುಗೆ ವ್ಯಕ್ತಪಡಿಸಿದರು.ತಾಲೂಕಿನ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ನಡೆದ ತಾಲೂಕ ಘಟಕದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 5ನೇ ವರ್ಷದ … [Read more...] about ಹೊನ್ನಾವರ ನೌಕರರ ಸಂಘವು ಜಿಲ್ಲೆಯಲ್ಲಿಯೇ ಕ್ರೀಯಾಶೀಲ ಸಂಘಟನೆ
ಮಾರ್ಚ 29 ರಿಂದ ಎಪ್ರೀಲ್ 1 ರವರೆಗೆ ಶ್ರೀ ಗೋಪಾಲಕೃಷ್ಣ ದೇವರ ಮಹಾರಥೋತ್ಸವ ಕಾರ್ಯಕ್ರಮ
ಹೊನ್ನಾವರ: ತಾಲೂಕಿನ ಶರಾವತಿ ನದಿಯಿಂದ ಆವೃತ್ತವಾದ ದ್ವೀಪ ಪ್ರದೇಶದಲ್ಲಿ ನೆಲೆನಿಂತ ಮಾವಿನಕುರ್ವಾ ಗ್ರಾಮ ದೇವರಾದ ಆಮ್ರಪುರಾಧೀಶ ಶ್ರೀ ಗೋಪಾಲಕೃಷ್ಣ ದೇವರ ಮಹಾರಥೋತ್ಸವ ಕಾರ್ಯಕ್ರಮ ಮಾರ್ಚ 29 ರಿಂದ ಎಪ್ರೀಲ್ 1 ರವರೆಗೆ ನಡೆಯಲಿದೆ. ಚೈತ್ರ ಶುದ್ಧ ಚತುರ್ದಶಿ 29ರಂದು ಗುರುವಾರ ದೇವತಾ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ಗರುಡಾರೋಹಣ, ಯಜ್ಞಾರಂಭ ಪ್ರಾರಂಭವಾಗಿ ರಾತ್ರಿ ಗರುಡ ರಥೋತ್ಸವ, 30 ರಂದು ಶುಕ್ರವಾರ ಪುಪ್ಪ ರಥೋತ್ಸವ ನಡೆಯಲಿದೆ. 31ರ ಶನಿವಾರ ಚೈತ್ರ ಶುದ್ಧ … [Read more...] about ಮಾರ್ಚ 29 ರಿಂದ ಎಪ್ರೀಲ್ 1 ರವರೆಗೆ ಶ್ರೀ ಗೋಪಾಲಕೃಷ್ಣ ದೇವರ ಮಹಾರಥೋತ್ಸವ ಕಾರ್ಯಕ್ರಮ
ಬಲಿಷ್ಠವಾದ ಸಮಾಜವನ್ನು ನಿರ್ಮಿಸುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ :- ನಾಗರಾಜ ನಾಯಕ ತೊರ್ಕೆ
ಹೊನ್ನಾವರ. ತಾಲೂಕಿನ ಶ್ರೀ ರಾಜೇಶ ಇಲೆವೆನ್ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಹಿಂದೂ ಟ್ರೋಫಿ ಸೂಪರ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯನ್ನು ಹಳದಿಪುರದ ಆರ್. ಈ.ಎಸ್. ಹೈಸ್ಕೂಲ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶ್ರೀ ರಾಜೇಶ ಇಲೆವೆನ್ ಇವರ ಆಶ್ರಯದಲ್ಲಿ ಅಗಲಿದ ಗೆಳೆಯ ರಾಜೇಶನ … [Read more...] about ಬಲಿಷ್ಠವಾದ ಸಮಾಜವನ್ನು ನಿರ್ಮಿಸುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ :- ನಾಗರಾಜ ನಾಯಕ ತೊರ್ಕೆ




