ಹೊನ್ನಾವರ:ತಾಲೂಕಿನ ಅಡಕಾರ ಬಸ್ ನಿಲ್ದಾಣದ ಬಳಿ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೆ ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ. ಮಾಗೋಡ ಕೊಡ್ಲಗದ್ದೆಯ ನಿವಾಸಿಯಾದ ರಾಮಚಂದ್ರ ಗೋವಿಂದ ನಾಯ್ಕ ಮೃತಪಟ್ಟದ್ದಾನೆ ಬೈಕ್ ಸವಾರ. ಇವರು ತಮ್ಮ ಬೈಕಿನಲ್ಲಿ ಹೊನ್ನಾವರದಿಂದ ಗೇರುಸೊಪ್ಪಾ ಕಡೆಗೆ ಹೋಗುತ್ತಿದ್ದಾಗ ಇನ್ನೊಂದು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಕಿಶೋರ್ ರಾಧಾಕೃಷ್ಣ ಕೊಚರೇಕರ್ ದಂಪತಿ … [Read more...] about ಬೈಕ್ ಮುಖಾಮುಖಿ ಡಿಕ್ಕಿ;ಬೈಕ್ ಸವಾರ ಸಾವು
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 24-03-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13270 18660 15370Arecanut Hale Chali Average 2 Quintal 18220 22630 20460Arecanut Hosa Chali Average 3 Quintal 19479 21239 20370 2] MARKET: … [Read more...] about Apmc market report 24-03-2018
ಶಿಖರ ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮ
ಹೊನ್ನಾವರ :ತಾಲೂಕಿನ ಮಾವಿನಕುರ್ವಾ ಗ್ರಾಮ ದೇವಿ ಸನ್ನಿಧಿಯಲ್ಲಿ ಶ್ರೀ ದೇವಿಯ ಗರ್ಭ ಮಂದಿರ ನವೀಕರಣ, ಶಿಖರ ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶ್ರೀ ದೇವರ ದೇವತಾ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ಉತ್ಸವ ಮೂರ್ತಿಗೆ ರಜತ ಕವಚ, ಪ್ರಭಾವಳಿ ಛತ್ರ ಸಮರ್ಪಣೆ, ಪೂರ್ಣ ಕಲಾವೃದ್ಧಿ ಹವನ, ಮಂಗಲ ಚಂಡಿಕಾ ಯಾಗ, ಸಾಮೂಹಿಕ ಶ್ರೀದೇವಿ ಭೂ ದೇವಿ ಸಹಿತ ಸತ್ಯನಾರಾಯಣ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಪ್ತಶತಿ ಪಾರಾಯಣ, ಧನ್ವಂತರಿ ಹೋಮ, … [Read more...] about ಶಿಖರ ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮ
ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ; ಡಾ. ಎನ್ ಆರ್ ನಾಯಕ
ಹೊನ್ನಾವರ:ಮಾತೃಭಾಷೆಯಿಂದ ಮಾತ್ರ ವಿದ್ಯಾರ್ಥಿಗಳ ಸರಿಯಾದ ವ್ಯಕ್ತಿತ್ವ ವಿಕಸನ ಸಾಧ್ಯ. ಆದರೆ ಇಂದು ಕೆಲವರ ಸ್ವಾರ್ಥಕ್ಕಾಗಿ ಕನ್ನಡದ ಮೂಲಕ ಕವಿಯುವ ಅವಕಾಶ ತಪ್ಪಿಹೋಗಿ ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ಎಂದು ಹಿರಿಯ ಜಾನಪದ ವಿದ್ವಾಂಸರಾದ ಡಾ. ಎನ್ ಆರ್ ನಾಯಕ ಹೇಳಿದರು. ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕ ಸ್ನೇಹಸಮ್ಮಿನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ … [Read more...] about ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ; ಡಾ. ಎನ್ ಆರ್ ನಾಯಕ
ಶಾಸಕ ಮಂಕಾಳ ವೈದ್ಯರಿಂದ ಸಾಂತ್ವನ
ಹೊನ್ನಾವರ ;ಇತ್ತಿಚಿಗೆ ಅಕಾಲಿಕವಾಗಿ ಮೃತರಾದ ಪಟ್ಟಣದ ಬಂದರ ಬಳಿಯ ಶಿಕ್ಷಕಿ ಶಿಲ್ಪಾ ನಾರಾಯಣ ಮೇಸ್ತರವರ ಮನೆಗೆ ಭಟ್ಕಳ ಶಾಸಕ ಮಂಕಾಳ ವೈದ್ಯರವರು ಭೇಟಿನೀಡಿ ಪಾಲಕರಿಗೆ ಹಾಗೂ ಕುಟುಂಬದವರಿಗೆ ಸಾಂತ್ವನ ತಿಳಿಸಿದರು. ನಾರಾಯಣ ಮೇಸ್ತರವರು ಶಾಸಕರ ಆತ್ಮೀಯರಾಗಿದ್ದು ಹೊನ್ನಾವರದ ಮೀನುವ್ಯಾಪಾರಿಯಾಗಿದ್ದಾರೆ. ಅವರ ಪುತ್ರಿ ಅಕಾಲಿಕ ಮರಣ ಹೊಂದಿದ ಹಿನ್ನಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ತಿಳಿಸಿದರು. ತಂದೆ ನಾರಾಯಣ ಮೇಸ್ತ, ತಾಯಿ ಪಾರ್ವತಿ ಹಾಗೂ ಸಹೋದರ … [Read more...] about ಶಾಸಕ ಮಂಕಾಳ ವೈದ್ಯರಿಂದ ಸಾಂತ್ವನ



