ಹೊನ್ನಾವರ :ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ ವಿಶ್ವ ಅರಣ್ಯ ಮತ್ತು ಜಲ ದಿನವನ್ನು ಮರಕ್ಕೆ ನೀರೆರೆಯುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ‘ಗಂಗೇಚ ಯಮುನೇಚೈವ ಗೋದಾವರಿ, ಸರಸ್ವತಿ, ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು’ ಶ್ಲೋಕ ಪಠಿಸುತ್ತಾ ಮರಕ್ಕೆ ನೀರುಣಿಸಿದರು. ಇಂದಿನ ಮಕ್ಕಳು ಹೆಚ್ಚಿನ ಪರಿಸರ ಕಾಳಜಿ ಹಾಗೂ ನೀರಿನ ಮಹತ್ವವನ್ನು ಸರಿಯಾಗಿ ತಿಳಿದುಕೊಳ್ಳಬೇಕೆಂದು ಶಿಕ್ಷಕರಾದ ಎ.ಕೆ. ಭಟ್ ಬಹಳ ಮಾರ್ಮಿಕವಾಗಿ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ ‘ವಿಶ್ವ ಅರಣ್ಯ ಮತ್ತು ಜಲ’ ದಿನಾಚರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 21-3-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12879 16719 14790Arecanut Hale Chali Average 1 Quintal 21569 21879 21659Arecanut Hosa Chali Average 3 Quintal 18699 20819 19759 2] MARKET: … [Read more...] about Apmc market report 21-3-2018
ವಿಲಂಬಿ ಸಂವತ್ಸರದ ಮೊದಲ ಸುರ್ಯೋದಯ
ಹೊನ್ನಾವರ , ಪಟ್ಟಣ ರಾಮತೀರ್ಥ ಗುಡ್ಡದ ಮೇಲಿನ ರಾಮಮಂದಿರದಿಂದ ಸೆರೆ ಹಿಡಿದ ಸುರ್ಯೋದಯ, … [Read more...] about ವಿಲಂಬಿ ಸಂವತ್ಸರದ ಮೊದಲ ಸುರ್ಯೋದಯ
ಸುಭದ್ರಾ ಕಲ್ಯಾಣ” ಯಕ್ಷಗಾನ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ ಸಾರ್ವಜನಿಕರು
ಹೊನ್ನಾವರ . ತಾಲೂಕಿನ ಗುಣವಂತೆಯಲ್ಲಿ ಕೆರೆಮನೆ ಶಿವರಾಮ ಹೆಗಡೆ ರಂಗಮಂದಿರ ಯಲ್ಲಿ ‘ಮಾಸದ ಆಟ’ ಪ್ರಯುಕ್ತವಾಗಿ "ಸುಭದ್ರಾ ಕಲ್ಯಾಣ” ಯಕ್ಷಗಾನ ಪ್ರದರ್ಶನ ಏರ್ಪಡಿಸಿದ್ದು, ಮುಮ್ಮೇಳದಲ್ಲಿ ಬಲರಾಮನಾಗಿ ಶ್ರೀಪಾದ ಹೆಗಡೆ ಹಡಿನಬಾಳ, ಕೃಷ್ಣನಾಗಿ ಕೆರೆಮನೆ ಶಿವಾನಂದ ಹೆಗಡೆ, ಕಪಟ ಸನ್ಯಾಸಿಯಾಗಿ (ಅರ್ಜುನ) ಶಿರಳಗಿ ತಿಮ್ಮಪ್ಪ ಹೆಗಡೆ, ವನಪಾಲಕನಾಗಿ ಸೀತಾರಾಮ ಹೆಗಡೆ ಮುಡಾರೆ, ಕೌರವನಾಗಿ ವಿನಾಯಕ ನಾಯ್ಕ, ಕರ್ಣನಾಗಿ ಚಂದ್ರಶೇಖರ ಎನ್., ನಕುಲ ಗೌಡ, ಕೃಷ್ಣ ಮರಾಠಿ, ತಿಲಕ್ … [Read more...] about ಸುಭದ್ರಾ ಕಲ್ಯಾಣ” ಯಕ್ಷಗಾನ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ ಸಾರ್ವಜನಿಕರು
“ಭೂಮಿಯನ್ನು ಉಳಿಸಿಕೊಳ್ಳಲು ಸರಳ ಬದುಕು ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮುಖಮಾಡಿ’
ಹೊನ್ನಾವರ"ವಾಣಿಜ್ಜ್ಯೀಕರಣ ಹಾಗೂ ಪರಿಸರ ಮಾಲಿನ್ಯದಿಂದಾಗಿ ತಾಯಿ ಹಾಲಿನಲ್ಲೂ ವಿಷ ಸೇರಿಕೊಂಡಿರುವ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ' ಎಂದು ಫೀಪಲ್ ಫಸ್ಟ್ ಫೌಂಡೇಶನ್ನ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕ ಡಾ.ಪ್ರಕಾಶ ಭಟ್ಟ ಅಭಿಪ್ರಾಯಪಟ್ಟರು. ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ವಿಭಾಗದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸಿದರು. ಇಂದಿನ ವಿದ್ಯಾರ್ಥಿಗಳ ಮುಂದೆ ಹಿಂದೆಂದಿಗಿಂತ ಹೆಚ್ಚಿನ ಸಮಸ್ಯೆ … [Read more...] about “ಭೂಮಿಯನ್ನು ಉಳಿಸಿಕೊಳ್ಳಲು ಸರಳ ಬದುಕು ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮುಖಮಾಡಿ’




