• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್—-ಜಗದೀಪ್ ಎನ್ ತೆಂಗೇರಿ

July 8, 2023 by Sachin Hegde Leave a Comment

ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್----ಜಗದೀಪ್ ಎನ್ ತೆಂಗೇರಿ

ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್----ಜಗದೀಪ್ ಎನ್ ತೆಂಗೇರಿಹೊನ್ನಾವರ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಾಡಿನ ಜನಸಾಮಾನ್ಯರಲ್ಲಿ ಸಂತಸ ತಂದಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ಹರ್ಷ ವ್ಯಕ್ತಪಡಿಸಿದ್ದಾರೆ. ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ಏಳು ಕೋಟಿ ಕನ್ನಡಿಗರಿಗೆ ನೀಡಿದ ಐದು ಗ್ಯಾರಂಟಿಗಳಾದ ಶಕ್ತಿ, ಗೃಹಲಕ್ಷಿö್ಮ, ಗೃಹ ಜ್ಯೋತಿ, ಯುವ ನಿಧಿಗಳಿಗೆ ಬಜೆಟ್‌ನಲ್ಲಿ ಅನುದಾನ … [Read more...] about ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್—-ಜಗದೀಪ್ ಎನ್ ತೆಂಗೇರಿ

ಮಹಾಬಲೇಶ್ವರ ಹೆಗಡೆ ನಿಧನ

June 24, 2023 by Sachin Hegde Leave a Comment

ಮಹಾಬಲೇಶ್ವರ ಹೆಗಡೆ ನಿಧನ

ಮಹಾಬಲೇಶ್ವರ ಹೆಗಡೆ ನಿಧನಹೊನ್ನಾವರ: ತಾಲೂಕಿನ ಸಣ್ಣನೆ ಗ್ರಾಮದ ಮಹಾಬಲೇಶ್ವರ ವೆಂಕಟರಮಣ ಹೆಗಡೆ . (56) ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ 'ರಾದರು. ಮೃತರು ಅವಿವಾಹಿತರಾಗಿದ್ದು, 4 ಜನ ಸಹೋದರರು, 3 ಜನ ಸಹೋದರಿಯರನ್ನು ಅಗಲಿದ್ದಾರೆ.ಕಳೆದ ಮೂವತ್ತೈದು ವರ್ಷಗಳ ಹಿಂದೆ ಬೆಂಗಳೂರು ಸೇರಿದ ವೆಂಕಟರಮಣ ಹೆಗಡೆ ಅವರು ತಮ್ಮದೇ ಆದ ಪ್ರಸನ್ನ ಐಸ್ ಕ್ರೀಂ ಉದ್ದಿಮೆ ನಡೆಸಿ ನೂರಾರು ಉದ್ಯೋಗಿಗಳಿಗೆ ಆಶ್ರಯವನ್ನು ನೀಡಿದ್ದರು, ಹೊಸಾಕುಳಿ ಪಂಚ … [Read more...] about ಮಹಾಬಲೇಶ್ವರ ಹೆಗಡೆ ನಿಧನ

ವಿವಿಧ ಹುದ್ದೆಗಳಿಗೆ ನೇಮಕಾತಿ 

June 4, 2023 by Sachin Hegde Leave a Comment

ವಿವಿಧ ಹುದ್ದೆಗಳಿಗೆ ನೇಮಕಾತಿ ಹೊನ್ನಾವರ: ಪ್ರದೀಪ್ ಎಜೆನ್ಸಿಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಮ್ಯಾನೇಜರ್: ಪುರುಷ ಅಥವಾ ಮಹಿಳೆ, ಸುಪ್ರವೈಸರ್: ಪುರಷ ಅಥವಾ ಮಹಿಳೆ, ಡಿಲೇವರಿ ಬಾಯ್, ಡಿಸ್‌ಪ್ಲೇ ಪ್ಯಾಕಿಂಗ್, ಅಕೌಂಟೆಂಟ್: ಮಹಿಳೆ, ಈ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಮಹಿಳೆಯರಿಗೆ ಊಟ, ಮತ್ತು ವಸತಿ ಸೌಲಭ್ಯವಿದೆ. ಅಲ್ಲದೆ, ಮನೆಗೆಲಸಕ್ಕೆ ಮಹಿಳೆ ಕೂಡಾ ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: … [Read more...] about ವಿವಿಧ ಹುದ್ದೆಗಳಿಗೆ ನೇಮಕಾತಿ 

ನೂತನ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ
ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ

May 20, 2023 by Sachin Hegde Leave a Comment

ನೂತನ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ

ನೂತನ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆಹೊನ್ನಾವರ : ರಾಜ್ಯದಲ್ಲಿ ಶನಿವಾರ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ನೇತ್ರತ್ವದಲ್ಲಿ ನೂರಾರು ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿ, ಕಾಂಗ್ರೆಸ್ ಸರಕಾರದ ಪರ ಜಯಕಾರ ಹಾಕುತ್ತಾ, ನಗರದ ಶರಾವತಿ ಸರ್ಕಲ್ ಬಳಿ ಆಗಮಿಸಿ, ಪಟಾಕಿ ಸಿಡಿಸಿ, … [Read more...] about ನೂತನ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ
ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ

ಇಡುಗುಂಜಿ ಮಹಾಗಣಪತಿಯ ದರ್ಶನ ಪಡೆದ ಡಿಕೆಶಿ 2023

May 5, 2023 by Sachin Hegde Leave a Comment

ಇಡುಗುಂಜಿ ಮಹಾಗಣಪತಿಯ ದರ್ಶನ ಪಡೆದ ಡಿಕೆಶಿ

ಇಡುಗುಂಜಿ ಮಹಾಗಣಪತಿಯ ದರ್ಶನ ಪಡೆದ ಡಿಕೆಶಿ 2023ಹೊನ್ನಾವರ : ಕುಮಟಾ-ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾರವರ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ್ದ ಸಂದರ್ಭದಲ್ಲಿ, ಡಿ.ಕೆ.ಶಿವಕುಮಾರ್ ಸಮೀಪದ ಇಡುಗುಂಜಿಗೆ ತೆರಳಿ ಶ್ರೀ ವಿನಾಯಕ ದೇವರ ದರ್ಶನ ಪಡೆದು, ದೇವರಿಗೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಶಾಸಕ ಮಂಕಾಳ ವೈದ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ್, ಹೊನ್ನಾವರ ಬ್ಲಾಕ್ ಕಾಂಗ್ರೆಸ್ … [Read more...] about ಇಡುಗುಂಜಿ ಮಹಾಗಣಪತಿಯ ದರ್ಶನ ಪಡೆದ ಡಿಕೆಶಿ 2023

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar