ನೂತನ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಸಂಭ್ರಮಾಚರಣೆಹೊನ್ನಾವರ : ರಾಜ್ಯದಲ್ಲಿ ಶನಿವಾರ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ನೇತ್ರತ್ವದಲ್ಲಿ ನೂರಾರು ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿ, ಕಾಂಗ್ರೆಸ್ ಸರಕಾರದ ಪರ ಜಯಕಾರ ಹಾಕುತ್ತಾ, ನಗರದ ಶರಾವತಿ ಸರ್ಕಲ್ ಬಳಿ ಆಗಮಿಸಿ, ಪಟಾಕಿ ಸಿಡಿಸಿ, … [Read more...] about ನೂತನ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ
ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಸಂಭ್ರಮಾಚರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ನೂತನ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ
ಇಡುಗುಂಜಿ ಮಹಾಗಣಪತಿಯ ದರ್ಶನ ಪಡೆದ ಡಿಕೆಶಿ 2023
ಇಡುಗುಂಜಿ ಮಹಾಗಣಪತಿಯ ದರ್ಶನ ಪಡೆದ ಡಿಕೆಶಿ 2023ಹೊನ್ನಾವರ : ಕುಮಟಾ-ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾರವರ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ್ದ ಸಂದರ್ಭದಲ್ಲಿ, ಡಿ.ಕೆ.ಶಿವಕುಮಾರ್ ಸಮೀಪದ ಇಡುಗುಂಜಿಗೆ ತೆರಳಿ ಶ್ರೀ ವಿನಾಯಕ ದೇವರ ದರ್ಶನ ಪಡೆದು, ದೇವರಿಗೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಶಾಸಕ ಮಂಕಾಳ ವೈದ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ್, ಹೊನ್ನಾವರ ಬ್ಲಾಕ್ ಕಾಂಗ್ರೆಸ್ … [Read more...] about ಇಡುಗುಂಜಿ ಮಹಾಗಣಪತಿಯ ದರ್ಶನ ಪಡೆದ ಡಿಕೆಶಿ 2023
ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಮನೆಮನೆ ಪ್ರಚಾರ
ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಮನೆಮನೆ ಪ್ರಚಾರಹೊನ್ನಾವರ : ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ನೇತ್ರತ್ವದಲ್ಲಿ ಇಂದು ಹೊನ್ನಾವರ ಪಟ್ಟಣದ 198ನೇ ಮತಗಟ್ಟೆ ಕೆಳಗಿನ ಪಾಳ್ಯಾ ಪ್ರದೇಶದಲ್ಲಿ ಪ್ರತಿ ಮನೆಮನೆಗೆ ತೆರಳಿ ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾರವರ ಪರ ಮತಯಾಚಿಸಲಾಯಿತು.ಈ ಸಂದರ್ಭದಲ್ಲಿ ಹೊನ್ನಾವರ ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ಚಾರೋಡಿ, ಪಟ್ಟಣ ಪಂಚಾಯತ್ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಮನೆಮನೆ ಪ್ರಚಾರ
ಪುಟ್ಟ ಆಮೆಗಳನ್ನು ಕಾಪಾಡಲು ನಿಮ್ಮ ಸಹಾಯ ಬೇಕೇ ಬೇಕು
ಕಪ್ಪು ಚಿರತೆ ಸೆರೆ
ಕಪ್ಪು ಚಿರತೆ ಸೆರೆಹೊನ್ನಾವರ: ತಾಲ್ಲೂಕಿನ ಕಡ್ಲೆ ಗ್ರಾಮದ ಜಡ್ಡಿಗದ್ದೆಯಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಕಪ್ಪು ಚಿರತೆಯೊಂದು ಸೆರೆ ಸಿಕ್ಕಿದೆ. ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಈ ಭಾಗದಲ್ಲಿ ಬೋನು ಇಟ್ಟಿತ್ತು. ಸ್ಥಳೀಯರಾದ ಸೀತಾರಾಮ ಹೆಗಡೆ ಹಾಗೂ ಪ್ರೊ.ಗುರುನಾಥ ಭಟ್ಟ ಅವರ ನೇತೃತ್ವದಲ್ಲಿ ಇತರ ಗ್ರಾಮಸ್ಥರು ಕಳೆದ ಎರಡು ತಿಂಗಳುಗಳಿಂದ ಚಿರತೆ ಸೆರೆ ಹಿಡಿಯಲು ಪ್ರಯತ್ನ ನಡೆಸಿದ್ದರು. ಚಿರತೆಯ ಚಲನವಲನಗಳ ಮೇಲೆ ನಿಗಾ ಇಡುವುದರ … [Read more...] about ಕಪ್ಪು ಚಿರತೆ ಸೆರೆ