ಹೊನ್ನಾವರ ತಾಲೂಕಿನ ಕಡ್ಲೆಯ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಗ್ರಾಮೀಣ ಮಟ್ಟದ ಹೊನಲು ಬೆಳಕಿನ ಮ್ಯಾಟ ಕಬಡ್ಡಿ ಪಂದ್ಯಾವಳಿಯನ್ನು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಮಾಜಿ ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ. ನಂತರ ಮಾತನಾಡಿದ ಅವರು ಕಬಡ್ಡಿಯಂತಹ ದೇಶೀಯ ಕ್ರೀಡೆಯನ್ನು ಹಮ್ಮಿಕೊಂಡಿರುವುದು ಅತ್ಯಂತ ವಿಶೇಷವಾಗಿದೆ ಗ್ರಾಮೀಣ ಮಟ್ಟದಲ್ಲಿ ಇಂತಹ ಕ್ರೀಡೆಗಳು ಹೆಚ್ಚೆಚ್ಚು ಜರುಗಬೇಕು … [Read more...] about ಗ್ರಾಮೀಣ ಕ್ರೀಡಾಕೂಟಗಳು ಸ್ಥಳೀಯ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ- ನಾಗರಾಜ ನಾಯಕ ತೊರ್ಕೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ನಮ್ಮ ತಾಲೂಕಿನ ಹೆಮ್ಮೆಯ ಪ್ರತಿಭೆ – ನಾಗರಾಜ ನಾಯಕ ತೊರ್ಕೆ
ಹೊನ್ನಾವರ . ಕುಮಟಾ ತಾಲೂಕಿನ ಹೆರವಟ್ಟದ ಗುಡಾಳದ ನಿವಾಸಿಯಾದ ದಾಮೋದರ ಜಿ. ಗೌಡ ಈತ ಶ್ರೀಲಂಕಾದಲ್ಲಿ ನಡೆಯಲಿರುವ 3000 ಮೀ ಅಂತರ್ರಾಷ್ಟ್ರೀಯ ಓಟದ ಸ್ಪರ್ಧೆಯಲ್ಲಿ ಹೊನ್ನಾವರದ ಅದ್ವೈತ್ ಸ್ಪೋಟ್ರ್ಸ ಕ್ಲಬ್ ವತಿಯಿಂದ ಪ್ರತಿನಿಧಿಸಲಿರುವ ಗ್ರಾಮೀಣ ಪ್ರತಿಭೆ. ಈತ ಈ ಸ್ಪೋಟ್ರ್ಸ ಕ್ಲಬ್ ನಲ್ಲಿ ತರಬೇತಿ ಪಡೆದಿದ್ದನು. ಶ್ರೀಲಂಕಾಕ್ಕೆ ತೆರಳಲಿರುವ ಈ ಅಪ್ರತಿಮ ಪ್ರತಿಭೆಯನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ … [Read more...] about ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ನಮ್ಮ ತಾಲೂಕಿನ ಹೆಮ್ಮೆಯ ಪ್ರತಿಭೆ – ನಾಗರಾಜ ನಾಯಕ ತೊರ್ಕೆ
Apmc market report 13-03-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 4 Quintal 9191 17329 13269Arecanut Factory Average 7 Quintal 10129 10919 10529Arecanut Hale Chali Average 5 Quintal 21689 21969 21749Arecanut Hosa … [Read more...] about Apmc market report 13-03-2018
ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಗೋಸಾಗಾಟ
ಹೊನ್ನಾವರ :ತಾಲೂಕಿನ ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕಲು ಕಳೆದ ಹಲವಾರು ವರ್ಷಗಳಿಂದ ಕರಾವಳಿ ಭಾಗದಲ್ಲಿ ಅಕ್ರಮ ಗೋಸಾಗಾಟ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ ಹಿಂದುಗಳ ಶೃದ್ಧಾಬಿಂದುಗಳಲ್ಲಿ ಒಂದಾಗಿರುವ ಪವಿತ್ರ ಗೋವುಗಳ ರಕ್ಷಣೆಯ ಸಂಬಂಧ ಆಗಾಗ ಪ್ರತಿರೋಧ ನಡೆಯುತ್ತಿರುವುದರಿಂದ ಕಳ್ಳ ಸಾಗಾಟ ಸ್ವಲ್ಪಮಟ್ಟಿಗೆ ನಿಯಂತ್ರಣದಲ್ಲಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಪುನ: ಈ ಅಕ್ರಮ ಚಟುವಟಿಕೆ ಎಗ್ಗಿಲ್ಲದೆ ನಡೆಯುತ್ತಿರುವುದು ಕಳವಳಕಾರಿ … [Read more...] about ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಗೋಸಾಗಾಟ
ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ – ‘ವಿದ್ಯಾರ್ಥಿಗಾಗಿ’ – ಪರೀಕ್ಷೆ – ಪ್ರಶಸ್ತಿ ವಿತರಣೆ
ಹೊನ್ನಾವರ :ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ, ವಿವೇಕ ಶಿಕ್ಷಣ ವಾಹಿನಿ, ಮಂಡ್ಯ ಇವರು ಆಯೋಜಿಸಿದ, ಸ್ವಾಮಿ ಪುರುಷೋತ್ತಮಾನಂದ ವಿರಚಿತ ‘ ವಿದ್ಯಾರ್ಥಿಗಾಗಿ’ ಎಂಬ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ಸ್ವಾಮಿ ವಿವೇಕಾನಂದರ 155ನೇ ಜನ್ಮದಿನದಂದು ಪರೀಕ್ಷೆ ನಡೆಸಿ, ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಯುವ ಬ್ರಿಗೇಡ್ ನ ಸಕ್ರೀಯ ಕಾರ್ಯಕರ್ತರಾದ ಗೌರವ ಕಲ್ಯಾಣಪುರ ಹಾಗೂ ಅನಂತ ಭಟ್ಟ ಈ ಪ್ರಕ್ರೀಯೆಯ ಜವಾಬ್ದಾರಿ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ – ‘ವಿದ್ಯಾರ್ಥಿಗಾಗಿ’ – ಪರೀಕ್ಷೆ – ಪ್ರಶಸ್ತಿ ವಿತರಣೆ



