• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ರೆಡ್‍ರಿಬ್ಬನ್ ಕ್ಲಬ್ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ

March 5, 2018 by Gaju Gokarna Leave a Comment

ಹೊನ್ನಾವರ;ವಿದ್ಯಾರ್ಥಿಗಳು ನೈತಿಕತೆಯನ್ನು ಬೇಳೆಸಿಕೊಳ್ಳಬೇಕು. ಮೊಬೈಲ್ ಮತ್ತು ಇಂಟರ್‍ನೆಟ್‍ನ್ನು ಪಠ್ಯಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು. ಮಾದಕ ವಸ್ತುಗಳಿಗೆ ದಾಸರಾಗಬಾರದು ಎಂದು ತಾಲೂಕಾ ವೈದ್ಯಾಧಿಕಾರಿಗಳಾದ ಡಾ. ರಾಜೇಶ ಕಿಣಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದ ರೆಡ್‍ರಿಬ್ಬನ್ ಕ್ಲಬ್‍ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಉಪನ್ಯಾಸಕರಾಗಿ ಆಗಮಿಸಿದ ತಾಲೂಕಿನ ಆಪ್ತ ಸಮಾಲೋಚನಾಕಾರರಾದ ವಿನಾಯಕ ಪಟಗಾರ … [Read more...] about ರೆಡ್‍ರಿಬ್ಬನ್ ಕ್ಲಬ್ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ

ರಕ್ತ ಹೀರುವ ಮತಿಗೇಡಿ ಸರ್ಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ;ಸಚಿವ ಅನಂತಕುಮಾರ ಹೆಗಡೆ

March 4, 2018 by Gaju Gokarna Leave a Comment

ಹೊನ್ನಾವರ: `ಕರಾವಳಿ ಮತ್ತು ಮಲೆನಾಡು ಜನರ ಗಟ್ಟಿತನ ಏನು ಎನ್ನುವುದನ್ನು ತೋರಿಸ್ತೀವಿ ಬನ್ನಿ. ಧಮ್ ಇದ್ರೆ ನಿಮ್ಮ ಸರ್ಕಾರವನ್ನು ಉಳಿಸಿಕೊಳ್ಳಿ. ಅಖಾಡ ಸಿದ್ಧವಾಗಿದೆ. ಬನ್ನಿ ಅಖಾಡಕ್ಕಿಳಿಯಲು. ಚಾಮುಂಡಿ ಕ್ಷೇತ್ರಕ್ಕೇ ಬರುತ್ತೇನೆ, ವೇದಿಕೆ ಸಿದ್ಧಮಾಡಿ' ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸವಾಲು ಹಾಕಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜನ ಸುರಕ್ಷಾ ಪಾದ ಯಾತ್ರೆ ಬಳಿಕ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಭಾನುವಾರ ನಡೆದ ಜನ ಸುರಕ್ಷಾ … [Read more...] about ರಕ್ತ ಹೀರುವ ಮತಿಗೇಡಿ ಸರ್ಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ;ಸಚಿವ ಅನಂತಕುಮಾರ ಹೆಗಡೆ

Apmc market report 03-03-2018

March 3, 2018 by Sachin Hegde Leave a Comment

betel nut,Areca nut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14009 17419 15710Arecanut Hale Chali Average 1 Quintal 17200 22609 19900Arecanut Hosa Chali Average 2 Quintal 18559 20970 19760 2] MARKET: … [Read more...] about Apmc market report 03-03-2018

ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

March 3, 2018 by Gaju Gokarna Leave a Comment

ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು.ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ … [Read more...] about ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ಯುವಶಕ್ತಿಯನ್ನು ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಿದರೆ ನಮ್ಮ ದೇಶ ವಿಶ್ವಗುರು ಸ್ಥಾನಕ್ಕೇರಲು ಸಾಧ್ಯ : ನಾಗರಾಜ ನಾಯಕ ತೊರ್ಕೆ.

March 3, 2018 by Gaju Gokarna Leave a Comment

hnr Karki,Toppalakeri prgrm.

ಹೊನ್ನಾವರ , ಸ್ನೇಹ ಯುವಕ ಸಂಘ ತೊಪ್ಪಲಕೇರಿ, ಕರ್ಕಿ ಇವರ ಆಶ್ರಯದಲ್ಲಿ ಹೊನ್ನಾವರ, ಭಟ್ಕಳ ಮತ್ತು ಕುಮಟಾ ತಾಲೂಕಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿಯನ್ನು ಹೊನ್ನಾವರ ತಾಲೂಕಿನ ಕರ್ಕಿಯ ತೊಪ್ಪಲಕೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ರಾಜ್ಯ ಕಬಡ್ಡಿ ಅಸೋಸಿಯೇಶನ್‍ನ ಉಪಾಧ್ಯಕ್ಷರಾದ ಸೂರಜ ನಾಯ್ಕ ಸೋನಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತೊಪ್ಪಲಕೇರಿಯ ಸ್ನೇಹ ಯುವಕ ಸಂಘದವರು ಅತ್ಯಂತ ಉತ್ಸಾಹದೊಂದಿಗೆ … [Read more...] about ಯುವಶಕ್ತಿಯನ್ನು ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಿದರೆ ನಮ್ಮ ದೇಶ ವಿಶ್ವಗುರು ಸ್ಥಾನಕ್ಕೇರಲು ಸಾಧ್ಯ : ನಾಗರಾಜ ನಾಯಕ ತೊರ್ಕೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,543 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar