ಹೊನ್ನಾವರ;ವಿದ್ಯಾರ್ಥಿಗಳು ನೈತಿಕತೆಯನ್ನು ಬೇಳೆಸಿಕೊಳ್ಳಬೇಕು. ಮೊಬೈಲ್ ಮತ್ತು ಇಂಟರ್ನೆಟ್ನ್ನು ಪಠ್ಯಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು. ಮಾದಕ ವಸ್ತುಗಳಿಗೆ ದಾಸರಾಗಬಾರದು ಎಂದು ತಾಲೂಕಾ ವೈದ್ಯಾಧಿಕಾರಿಗಳಾದ ಡಾ. ರಾಜೇಶ ಕಿಣಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದ ರೆಡ್ರಿಬ್ಬನ್ ಕ್ಲಬ್ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಉಪನ್ಯಾಸಕರಾಗಿ ಆಗಮಿಸಿದ ತಾಲೂಕಿನ ಆಪ್ತ ಸಮಾಲೋಚನಾಕಾರರಾದ ವಿನಾಯಕ ಪಟಗಾರ … [Read more...] about ರೆಡ್ರಿಬ್ಬನ್ ಕ್ಲಬ್ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ರಕ್ತ ಹೀರುವ ಮತಿಗೇಡಿ ಸರ್ಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ;ಸಚಿವ ಅನಂತಕುಮಾರ ಹೆಗಡೆ
ಹೊನ್ನಾವರ: `ಕರಾವಳಿ ಮತ್ತು ಮಲೆನಾಡು ಜನರ ಗಟ್ಟಿತನ ಏನು ಎನ್ನುವುದನ್ನು ತೋರಿಸ್ತೀವಿ ಬನ್ನಿ. ಧಮ್ ಇದ್ರೆ ನಿಮ್ಮ ಸರ್ಕಾರವನ್ನು ಉಳಿಸಿಕೊಳ್ಳಿ. ಅಖಾಡ ಸಿದ್ಧವಾಗಿದೆ. ಬನ್ನಿ ಅಖಾಡಕ್ಕಿಳಿಯಲು. ಚಾಮುಂಡಿ ಕ್ಷೇತ್ರಕ್ಕೇ ಬರುತ್ತೇನೆ, ವೇದಿಕೆ ಸಿದ್ಧಮಾಡಿ' ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸವಾಲು ಹಾಕಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜನ ಸುರಕ್ಷಾ ಪಾದ ಯಾತ್ರೆ ಬಳಿಕ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಭಾನುವಾರ ನಡೆದ ಜನ ಸುರಕ್ಷಾ … [Read more...] about ರಕ್ತ ಹೀರುವ ಮತಿಗೇಡಿ ಸರ್ಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ;ಸಚಿವ ಅನಂತಕುಮಾರ ಹೆಗಡೆ
Apmc market report 03-03-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14009 17419 15710Arecanut Hale Chali Average 1 Quintal 17200 22609 19900Arecanut Hosa Chali Average 2 Quintal 18559 20970 19760 2] MARKET: … [Read more...] about Apmc market report 03-03-2018
ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ
ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು.ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ … [Read more...] about ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ
ಯುವಶಕ್ತಿಯನ್ನು ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಿದರೆ ನಮ್ಮ ದೇಶ ವಿಶ್ವಗುರು ಸ್ಥಾನಕ್ಕೇರಲು ಸಾಧ್ಯ : ನಾಗರಾಜ ನಾಯಕ ತೊರ್ಕೆ.
ಹೊನ್ನಾವರ , ಸ್ನೇಹ ಯುವಕ ಸಂಘ ತೊಪ್ಪಲಕೇರಿ, ಕರ್ಕಿ ಇವರ ಆಶ್ರಯದಲ್ಲಿ ಹೊನ್ನಾವರ, ಭಟ್ಕಳ ಮತ್ತು ಕುಮಟಾ ತಾಲೂಕಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿಯನ್ನು ಹೊನ್ನಾವರ ತಾಲೂಕಿನ ಕರ್ಕಿಯ ತೊಪ್ಪಲಕೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ರಾಜ್ಯ ಕಬಡ್ಡಿ ಅಸೋಸಿಯೇಶನ್ನ ಉಪಾಧ್ಯಕ್ಷರಾದ ಸೂರಜ ನಾಯ್ಕ ಸೋನಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತೊಪ್ಪಲಕೇರಿಯ ಸ್ನೇಹ ಯುವಕ ಸಂಘದವರು ಅತ್ಯಂತ ಉತ್ಸಾಹದೊಂದಿಗೆ … [Read more...] about ಯುವಶಕ್ತಿಯನ್ನು ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಿದರೆ ನಮ್ಮ ದೇಶ ವಿಶ್ವಗುರು ಸ್ಥಾನಕ್ಕೇರಲು ಸಾಧ್ಯ : ನಾಗರಾಜ ನಾಯಕ ತೊರ್ಕೆ.




