ಹೊನ್ನಾವರ:ರಾಜ್ಯಾದ್ಯಂತ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು ಮಾರ್ಚ 4 ರಂದು ತಾಲೂಕಿನಲ್ಲಿ ಪಾದಯಾತ್ರೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಸುಬ್ರಾಯ ನಾಯ್ಕ ಹೇಳಿದರು.ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 10 ಗಂಟೆಗೆ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಪಟ್ಟಣದ ಶರಾವತಿ ಸರ್ಕಲ್ ಬ್ರಹತ್ ಶೋಭಾಯಾತ್ರೆ ಆರಂಭವಾಗಲಿದ್ದು, … [Read more...] about ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 1-3-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 10819 10920 10860Arecanut Hale Chali Average 1 Quintal 15200 22740 18920Arecanut Hosa Chali Average 2 Quintal 18620 20970 19760 2] MARKET: … [Read more...] about Apmc market report 1-3-2018
ಹೊನ್ನಾವರ ಲಾಯನ್ಸ ಕ್ಲಬ್ನಿಂದ ರೀಜನ್ ಮೀಟ್ ಕಾರ್ಯಕ್ರಮ
ಹೊನ್ನಾವರ, ಪಾರೆಸ್ಟ ಕಾಲೋನಿಯಲ್ಲಿರುವ ಲಾಯನ್ಸ ಸಭಾ ಭವನದಲ್ಲಿ ರೀಜನ್ನಿನ 10 ಲಾಯನ್ಸ ಕ್ಲಬ್ ಒಳಗೊಂಡ ರೀಜನ್ ಮೀಟ್ ಸಮಾರಂಭ ನಡೆಯಿತು. ಹೊನ್ನಾವರ, ಪಾರೆಸ್ಟ ಕಾಲೋನಿಯಲ್ಲಿರುವ ಲಾಯನ್ಸ ಸಭಾ ಭವನದಲ್ಲಿ ರೀಜನ್ನಿನ 10 ಲಾಯನ್ಸ ಕ್ಲಬ್ ಒಳಗೊಂಡ ರೀಜನ್ ಮೀಟ್ ಸಮಾರಂಭ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಹಾಸನದ ಹಿಂದಿನ ಗವರ್ನರ್ À ಅಡ್ವೊಕೇಟ್ ಲಾ. ಎಚ್. ಎಸ್. ಮಂಜುನಾಥ ಮೂರ್ತಿ ಮಾತನಾಡಿ ಜೀವಿಗಳಿಗೆ ಶುದ್ಧ ಗಾಳಿ ಅತಿಮುಖ್ಯ. ಗಿಡಗಳಿಂದ ತುಂಬಿದ ವಾತಾವರಣದಿಂದ … [Read more...] about ಹೊನ್ನಾವರ ಲಾಯನ್ಸ ಕ್ಲಬ್ನಿಂದ ರೀಜನ್ ಮೀಟ್ ಕಾರ್ಯಕ್ರಮ
ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಯೋಗ ತರಬೇತಿ
ಹೊನ್ನಾವರ :ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಯೋಗ ತರಬೇತಿ ಕಾರ್ಯವನ್ನು ಆಯೋಜಿಸಲಾಗಿತ್ತು. ಪತಂಜಲಿ ಯೋಗ ಕೇಂದ್ರ ಹೊನ್ನಾವರ ಹಾಗೂ ನ್ಯೂ ಇಂಗ್ಲಿಷ್ ಸ್ಕೂಲ್ ಕ್ರೀಡಾ ಸಂಘದ ವತಿಯಿಂದ ಯೋಗ ಶಿಕ್ಷಕರಾದ ನಾಗೇಂದ್ರ ಭಟ್ಟ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು. ವಿವಿಧ ಯೋಗಾಸನಗಳು, ಸೂರ್ಯ ನಮಸ್ಕಾರ ಹಾಗೂ ವಿವಿಧ ಆರೋಗ್ಯದ ಗುಟ್ಟುಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಪ್ರಾರಂಭದಲ್ಲಿ ಶಾಲಾ ಮುಖ್ಯಾಧ್ಯಾಪಕ ವಿ.ಎಸ್. … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಯೋಗ ತರಬೇತಿ
ಕ್ರೀಡೆಗಳಿಂದ ಸದಾ ಚಟುವಟಿಕೆ ಹಾಗೂ ಏಕಾಗ್ರತೆಯಿಂದಿರಲು ಸಾಧ್ಯ – ನಾಗರಾಜ ನಾಯಕ ತೊರ್ಕೆ.
ಹೊನ್ನಾವರ ತಾಲೂಕಿನ ಕೊಂಡಾಕುಳಿಯ ಶೃಂಗಾರ ಕ್ರಿಕೆಟ್ ಕ್ಲಬ್ ಇವರ ಆಶ್ರಯದಲ್ಲಿ ಮುಕ್ತ ಟೆನ್ನಿಸ್ ಹಾರ್ಡ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಹೊನ್ನಾವರದ ಸಿಂಗಾರ ಬೇಣದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮವನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕ್ರೀಡೆಗಳು ಮಾನವನ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಕ್ರೀಡೆಗಳಿಂದ ದೈಹಿಕ ಮತ್ತು … [Read more...] about ಕ್ರೀಡೆಗಳಿಂದ ಸದಾ ಚಟುವಟಿಕೆ ಹಾಗೂ ಏಕಾಗ್ರತೆಯಿಂದಿರಲು ಸಾಧ್ಯ – ನಾಗರಾಜ ನಾಯಕ ತೊರ್ಕೆ.




