ಸೈನಿಕರ ತಾಳ್ಮೆಗೆಡುವ ಮುನ್ನ ಸೈನಿಕರ ಮೇಲೆ ದಾಖಲಿಸಲಾದ ಅಪರಾಧವನ್ನು ಹಿಂಪಡೆಯಿರಿ ಮತ್ತು ಕಾಶ್ಮೀರದಲ್ಲಿ `ರಾಷ್ಟ್ರಪತಿ ಆಡಳಿತ' ಹೇರಿ ! - ಹಿಂದುತ್ವವಾದಿ ಸಂಘಟನೆಗಳ ಬೇಡಿಕೆ ಕಾಶ್ಮೀರದ ಸರ್ಕಾರವು ಒಂದೆಡೆ ಭಾರತೀಯ ಸೈನಿಕರ ಮೇಲೆ ಕಲ್ಲೆಸೆಯುವ 9730 ದೇಶದ್ರೋಹಿಗಳ ಮೇಲಿನ ಅಪರಾಧವನ್ನು ಹಿಂಪಡೆಯುತ್ತದೆ ಮತ್ತೊಂದೆಡೆ ಸೈನಿಕರು ಆತ್ಮರಕ್ಷಣೆಗಾಗಿ ಮಾಡಿದ ಕಾರ್ಯಾಚರಣೆಯಲ್ಲಿ ಇಬ್ಬರು ಕಲ್ಲುತೂರಾಟ ಮಾಡುವ ದೇಶದ್ರೋಹಿಗಳು ಮೃತಪಟ್ಟರೆಂದು ಸೈನಿಕರ ಮೇಲೆ ಅಪರಾಧವನ್ನು … [Read more...] about ದೇಶವಿರೋಧಿ ಘೊಷಣೆ ಕೂಗುವವರನ್ನು ನಿಯಂತ್ರಿಸಲು ನೂತನ ಕಾನೂನು ರೂಪಿಸಿ !
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 28-2-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14000 17310 15520Arecanut Hale Chali Average 2 Quintal 15200 22740 18600Arecanut Hosa Chali Average 2 Quintal 18610 20960 19750 2] MARKET: … [Read more...] about Apmc market report 28-2-2018
ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಹೊನ್ನಾವರ .ಪದ್ಮಭೂಷಣ, ಪದ್ಮಶ್ರೀ, ಮಹಾರಾಷ್ಟ್ರ ಭೂಷಣ ಪ್ರೊ. ವಿಜಯ ಭಾಟ್ಕರ್, ಭಾರತೀಯ ಪ್ರಖ್ಯಾತ ಕಂಪ್ಯೂಟರ್ ವಿಜ್ಞಾನಿ, ಶಿಕ್ಷಣ ತಜ್ಞ, Iಖಿ ಲೀಡರ್ ಇವರು ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಅಂಗವಾಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ‘ಅಟಲ್ ಟಿಂಕರಿಂಗ್ ಲ್ಯಾಬ್ - ನ್ಯೂ ಇಂಗ್ಲಿಷ್ ಸ್ಕೂಲ್, ಹೊನ್ನಾವರ’ ಇವರ ಸಹಯೋಗದಲ್ಲಿ ಫೇಸ್ಬುಕ್ ನೇರಪ್ರಸಾರ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ವೀಕ್ಷಿಸಿದರು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು … [Read more...] about ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಜನರ ತೆರಿಗೆ ಹಣ ಸದ್ವಿನಿಯೋಗವಾಗುವಂತೆ ಕ್ಷೇತ್ರದಲ್ಲಿ ಕೆಲಸ
ಹೊನ್ನಾವರ:"ಶಾಸಕನಾಗಿ ಆಯ್ಕೆ ಮಾಡಿದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಕಳೆದ ಐದು ವರ್ಷಗಳಲ್ಲಿ ಅವರ ಜವಾನನಂತೆ ಕೆಲಸ ಮಾಡಿದ್ದು ಕುಗ್ರಾಮಗಳಲ್ಲೂ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರುವ ಮೂಲಕ ಜನರು ಸರ್ಕಾರಕ್ಕೆ ಭರಿಸುವ ತೆರಿಗೆ ಹಣ ಸದ್ವಿನಿಯೋಗವಾಗುವಂತೆ ನೋಡಿಕೊಂಡಿದ್ದೇನೆ' ಎಂದು ಶಾಸಕ ಮಂಕಾಳ ಎಸ್.ವೈದ್ಯ ತಿಳಿಸಿದರು. ಚಿಕ್ಕನಕೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆರಾವಲಿ ಗ್ರಾಮದಲ್ಲಿ ರಸ್ತೆ ಮೊದಲಾದ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಚಾಲನೆ ನೀಡಿ … [Read more...] about ಜನರ ತೆರಿಗೆ ಹಣ ಸದ್ವಿನಿಯೋಗವಾಗುವಂತೆ ಕ್ಷೇತ್ರದಲ್ಲಿ ಕೆಲಸ
ಕೈಯಲ್ಲಿ ಸಿಡಿಮದ್ದು ಸ್ಪೋಟ; ಗಾಯಗೊಂಡ ರೈಮಂಡ್ ಕೈತಾನ ಮಿರಾಂಡ
ಹೊನ್ನಾವರ:ತಾಲೂಕಿನ ಹೊಸಾಡದ ರಂಗಿನಮೋಟಾದಲ್ಲಿ ಭಟ್ಕಳ ಶಾಸಕ ಮಂಕಾಳ ವೈದ್ಯ ಅವರ ಉಪಸ್ಥಿತಿಯಲ್ಲಿ ವಾಲಿಬಾಲ್ ಪಂದ್ಯಾವಳಿಯ ವೇದಿಕೆ ಕಾರ್ಯಕ್ರಮ ನಡೆಯುತ್ತಿದ್ದಾಗ ಅಲ್ಲಿಗೆ ಸಮೀಪದಲ್ಲಿ ವ್ಯಕ್ತಿಯೊಬ್ಬನ ಕೈಯಲ್ಲಿ ಸಿಡಿಮದ್ದು ಸ್ಪೋಟಗೊಂಡ ಘಟನೆ ರವಿವಾರ ರಾತ್ರಿ ನಡೆದಿದೆ. ಪ್ರಭಾತನಗರದ ರೈಮಂಡ್ ಕೈತಾನ ಮಿರಾಂಡ (24) ಎಂಬುವವನು ಸಿಡಿಮದ್ದು ಸಿಡಿಸಿ ಗಾಯಗೊಂಡ ವ್ಯಕ್ತಿ. ಹೊಸಾಡದಲ್ಲಿ ಶರಾವತಿ ಫ್ರೆಂಡ್ಸ್ ಅವರು ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯ … [Read more...] about ಕೈಯಲ್ಲಿ ಸಿಡಿಮದ್ದು ಸ್ಪೋಟ; ಗಾಯಗೊಂಡ ರೈಮಂಡ್ ಕೈತಾನ ಮಿರಾಂಡ




