ಹೊನ್ನಾವರ:ಪ್ರಕೃತಿಗೆ ಅದಮ್ಯ ಶಕ್ತಿಯಿದ್ದು ಇದರೊಟ್ಟಿಗೆ ಸಂಘರ್ಷಕ್ಕಿಳಿಯದೆ ಅನ್ಯೋನ್ಯತೆಯ ಸಂಬಂಧವನ್ನು ಹೊಂದುವ ಮೂಲಕ ಬದುಕಿನಲ್ಲಿ ಆನಂದ ಪಡೆಯಬೇಕು' ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಚನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆಯ ಹೊನ್ನಾವರ ವಿಭಾಗ,ಕಾಮಕೋಡ ದುರ್ಗಮ್ಮ ದೇವಸ್ಥಾನ,ಕಾಮಕೋಡ ಪರಿಸರ ಕೂಟ,ಕಸಾಪ ಹೊನ್ನಾವರ ತಾಲ್ಲೂಕು ಘಟಕ,ಎಸ್ಡಿಎಂ ಕಾಲೇಜಿನ ಬಯೋ ಕ್ಲಬ್,ಎನ್ಎಸ್ಎಸ್,ರೋಟರ್ಯಾಕ್ಟ್,ರೆಡ್ಕ್ರಾಸ್ ಘಟಕಗಳ ಆಶ್ರಯದಲ್ಲಿ ಹಾಚಲಮಕ್ಕಿಯ … [Read more...] about ಪ್ರಕೃತಿ ಜೊತೆಗಿನ ಸಂಬಂಧ ಅನ್ಯೋನ್ಯವಾಗಿರಲಿ: ಚನ್ನಕೇಶವ ರೆಡ್ಡಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಯುವಕರು ಅದ್ಬುತ ಚಿಂತನೆಗಳೊಂದಿಗೆ ಸಮಾಜ ಸುಧಾರಣೆಲ್ಲಿ ಪ್ರಮುಖ ಪಾತ್ರವಹಿಸಬೇಕು;ಶಂಭು ಗೌಡ
ಹೊನ್ನಾವರ:ಸಾಮಾಜಿಕ ಅನಿಷ್ಟಗಳನ್ನು ತೊಲಗಿಸಿ ಉತ್ತಮ ಸಮಾಜ ನಿರ್ಮಾಣ ಮಾಡುವ ಕಾರ್ಯ ನಡೆಯಬೇಕಿದೆ. ಇದಕ್ಕೆ ಯುವಕರು ಒಗ್ಗೂಡಿ ಕೆಲಸ ಮಾಡಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಂಭು ಗೌಡ ಹೇಳಿದರು. ತಾಲೂಕಿನ ಹಿರೇಬೈಲ ಗ್ರಾಮದ ಚಿಕ್ಕೊಳ್ಳಿಯಲ್ಲಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೊಸಿಯೆಸನ್ ಇವರ ಆಶ್ರಯದಲ್ಲಿ ನಡೆದ ನಾಲ್ಕನೇ ವರ್ಷದ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಸಭಾ ಕಾರ್ಯಕ್ರಮದ … [Read more...] about ಯುವಕರು ಅದ್ಬುತ ಚಿಂತನೆಗಳೊಂದಿಗೆ ಸಮಾಜ ಸುಧಾರಣೆಲ್ಲಿ ಪ್ರಮುಖ ಪಾತ್ರವಹಿಸಬೇಕು;ಶಂಭು ಗೌಡ
ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ
ಹೊನ್ನಾವರ:ಪಟ್ಟಣದ ಕೆಳಗಿನಪಾಳ್ಯದಲ್ಲಿ ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ನಡೆಯಿತು.ಹೊನ್ನಾವರ: ಪಟ್ಟಣದ ಕೆಳಗಿನಪಾಳ್ಯದಲ್ಲಿ ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ನಡೆಯಿತು. ಸಂಘದ ಅದ್ಯಕ್ಷ ಶಿವರಾಜ ಮೇಸ್ತ ಹಾಗೂ ಕೊಂಕಣ ಖಾರ್ವಿ ಸಮಾಜ ಬಾಂಧವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಯಶೋಧರ ನಾಯ್ಕ … [Read more...] about ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ
ವರ್ಧಂತಿ ಉತ್ಸವ
ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಶ್ರೀ ನವದುರ್ಗಾ ದೇವರ ಸನ್ನಿಧಿಯಲ್ಲಿ ಪ್ರತಿವರ್ಷ ಪಾಲ್ಗುಣ ಶುದ್ಧ ನವಮಿಯಂದು ಶನಿವಾರ ಶ್ರೀ ದೇವರ ವರ್ಧಂತಿ ಉತ್ಸವ ನಡೆಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಪುಣ್ಯಾಹ ವಾಚನ, ಪಂಚಾಮೃತ ಅಭಿಷೇಕ, ಸಪ್ತಶತಿ ಪಾರಾಯಣ, ವಿಶೇಷ ಪುಷ್ಪಾಲಂಕಾರ, ನವಚಂಡಿ ಹವನ, ಪೂರ್ಣಾಹುತಿ, ಮಹಾ ಮಂಗಳಾರತಿ ನಂತರ ಭಕ್ತರು ಅನ್ನ ಸಂತರ್ಪಣೆ ಪ್ರಸಾದ ಸ್ವೀಕರಿಸಿ ಪುನಿತರಾದರು. ರಾತ್ರಿ ರಜತ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ, ಮಂಗಲಾಷ್ಟಕ ಸೇವೆ … [Read more...] about ವರ್ಧಂತಿ ಉತ್ಸವ
ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ;ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವ
ಹೊನ್ನಾವರ.ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾಡಳಿತ ಉತ್ತರಕನ್ನಡ ತಾಲೂಕ ಆಡಳಿತ ಹೊನ್ನಾವರ ಹಾಗೂ ಬಂಜಾರಾ ಸಾಂಸ್ಕøತಿಕ ಮತ್ತು ಶೈಕ್ಷಣಿಕ ಟ್ರಸ್ಟ À (ಉ.ಕ) ಇವರ ಸಹಯೋಗದೊಂದಿಗೆ ಹೊನ್ನಾವರದ ಪಟ್ಟಣ ಪಂಚಾಯತಿಯಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ ನಡೆಯಿತು. ಹೊನ್ನಾವರ ತಾಲೂಕಾ ದಂಡಾಧಿಕಾರಿಗಳಾದ ವಿ. ಆರ್. ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತg Àಮಾತನಾಡಿ ಶ್ರೀ ಸಂತ ಸೇವಾಲಾಲ್ ರವರ ಬಂಜಾರಾ ಸಮುದಾಯದ ವಿಶಿಷ್ಟತೆಯನ್ನು … [Read more...] about ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ;ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವ




