ಹೊನ್ನಾವರ : ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಬಸವರಾಜ ದೊಡ್ಮನಿಯವರ ಸೂಚನೆಯ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಎಫ್. ಹೆಚ್. ಜಕ್ಕಪ್ಪನವರ್ ಅವರು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರನ್ನಾಗಿ ಹೊನ್ನಾವರ ಪಟ್ಟಣದ ಪ್ರಭಾತನಗರ ನಿವಾಸಿ ಕೃಷ್ಣಾ ಹರಿಜನ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.ಮತ್ತು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಕೃಷ್ಣಾ ಹರಿಜನ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಕಂಟೇನರ್ ಲಾರಿ ಪೊಲೀಸರ ವಶಕ್ಕೆ
ಹೊನ್ನಾವರ:ಹಾವೇರಿ ಜಿಲ್ಲೆಯ ಅಕ್ಕಿಆಲೂರು ಕಡೆಯಿಂದ ಮಂಗಳೂರು ಕಡೆಗೆ ಎರಡು ಕಂಟೇನರ್ ಲಾರಿಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಸುಮಾರು 500 ಕ್ವಿಂಟಲ್ ಪಡಿತರ ಅಕ್ಕಿಯನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉತ್ತರನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಲಾರಿ ಸಮೇತ ಇಂದು ವಶಪಡಿಸಿಕೊಂಡಿದ್ದಾರೆ.ಹೊನ್ನಾವರ ತಾಲೂಕಿನ ಆರೊಳ್ಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ 500 ಕ್ವಿಂಟಲ್ ಅಕ್ಕಿ, ವಾಹನ ಸೇರಿ ಆರೋಪಿಗಳನ್ನು … [Read more...] about ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಕಂಟೇನರ್ ಲಾರಿ ಪೊಲೀಸರ ವಶಕ್ಕೆ
ಹೊನ್ನಾವರ ಪಪಂ ಸದಸ್ಯೆ ನಾಗರತ್ನ ಬಿಜೆಪಿ ಸೇರ್ಪಡೆ
ಹೊನ್ನಾವರ : ತುಳಸಿನಗರದ ವಾರ್ಡ್ ನಂಬರ್ 6 ರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾದ ನಾಗರತ್ನ ಕೊನೇರಿ ಯಲ್ಲಾಪುರದಲ್ಲಿ ನಡೆದ ಜನಸ್ವರಾಜ ಸಮಾವೇಶದಲ್ಲಿ ಬಿಜೆಪಿ ತತ್ವ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಸೆರ್ಪೆಡೆಯಾದರು.2 ವಾರ್ಡ್ಗಳಲ್ಲಿ ಪ್ರಥಮ ಬಾರಿಗೆ ಪಟ್ಟಣ ಪಂಚಾಯತದಲ್ಲಿದಾಖಲೆ 12 ಸ್ಥಾನದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ದಾಖಲೆಬರೆದಿದ್ದರು. ಕಾಂಗ್ರೆಸ್ ಒಂದು, ಜೆಡಿಎಸ್ ಎರಡು ಸ್ಥಾನ ಗಳಿಸಿದರೆ … [Read more...] about ಹೊನ್ನಾವರ ಪಪಂ ಸದಸ್ಯೆ ನಾಗರತ್ನ ಬಿಜೆಪಿ ಸೇರ್ಪಡೆ
80 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಡ ಅಧಿಕಾರಿಗಳು
ಹೊನ್ನಾವರ: ಪಟ್ಟಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ಹಾಕಿದ್ದಾರೆ.ಒಂದು ಕಡೆ ಪ್ಲಾಸ್ಟಿಕ್ ನಿಷೇಧ ಕಡ್ಡಾಯಗೊಳಿಸಬೇಕೆಂದು ಪಟ್ಟಣ ಪಂಚಾಯತ್ ಜಾಗೃತಿ ಮೂಡಿಸುತ್ತಿದ್ದರೆ, ಇನ್ನೊಂದೆಡೆ ಅಂಗಡಿಕಾರರು ಪ್ಲಾಸ್ಟಿಕ್ ಬಳಕೆಯಲ್ಲಿ ನಿರತರಾಗಿದ್ದಾರೆ.ಸೋಮವಾರ ಖಚಿತ ಮಾಹಿತಿ ಮೇರೆಗೆ ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಕರಾದ … [Read more...] about 80 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಡ ಅಧಿಕಾರಿಗಳು
ಪ್ರೇಮಂ ಪೂಜ್ಯಂ ಗೆ ಪ್ರೋತ್ಸಾಹ ನೀಡಿ ಬೆಂಬಲಿಸಿ ; ನಟಿ ಬ್ರಂದಾ ಆಚಾರ್ಯ
ಪ್ರೇಮಂ ಪೂಜ್ಯಂ ಚಲನಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕ ನಟಿಯಾಗಿ ನಟಿಸಲು ಅವಕಾಶ ಸಿಕ್ಕಿರುವುದು ಹೆಮ್ಮೆಯೆನಿಸುತ್ತದೆ. ಚಿತ್ರಕ್ಕೆ ಪ್ರೀತಿ, ಸಹಕಾರ ನೀಡಿ ಪ್ರೋತ್ಸಾಹ ನೀಡಿ ಬೆಂಬಲಿಸಿ ಎಂದು ನಟಿ ಬ್ರಂದಾ ಆಚಾರ್ಯ ಹೊನ್ನಾವರದಲ್ಲಿ ಹೇಳಿದರು ಪಟ್ಟಣದ ಸೋಶಿಯಲ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ ನಟಿಯಾಗುತ್ತೇನೆ ಎಂಬ ಕಲ್ಪನೆ ಇಲ್ಲದೇ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹಲವಾರು ಜನರ ಸಹಕಾರ ಲಭಿಸಿದೆ.ನನ್ನ ಕುಟುಂಬಸ್ಥರ … [Read more...] about ಪ್ರೇಮಂ ಪೂಜ್ಯಂ ಗೆ ಪ್ರೋತ್ಸಾಹ ನೀಡಿ ಬೆಂಬಲಿಸಿ ; ನಟಿ ಬ್ರಂದಾ ಆಚಾರ್ಯ



