ಹೊನ್ನಾವರ:ಅಂತಾರಾಷ್ಟ್ರೀಯ ಖ್ಯಾತಿಯ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತಗಾರ ಪಂಡಿತ ರಾಜಶೇಖರ ಮನ್ಸೂರ್ ಅವರ ಗಾಯನ ಕಾರ್ಯಕ್ರಮ ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಫೆ.21ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ. "ಜೈಪುರ-ಅತ್ರೋಲಿ ಘರಾಣೆ' ಪರಂಪರೆಯ ಶ್ರೇಷ್ಠ ಗಾಯಕರಲ್ಲೊಬ್ಬರಾದ ರಾಜರೇಖರ ಮನ್ಸೂರ್ ಖ್ಯಾತ ಹಿಂದೂಸ್ಥಾನಿ ಗಾಯಕರಾಗಿದ್ದ ಮಲ್ಲಿಕಾರ್ಜುನ ಮನ್ಸೂರ್ ಅವರ ಮಗ. 'ಅಲ್ಲಮ ಪ್ರಭು ಕಡಕೋಳ ತಬಲಾದಲ್ಲಿ ಹಾಗೂ ಗೌರೀಶ ಯಾಜಿ ಕೂಜಳ್ಳಿ ಹಾರ್ಮೋನಿಯಂನಲ್ಲಿ … [Read more...] about ಪಂಡಿತ ರಾಜಶೇಖರ ಮನ್ಸೂರ್ ಗಾಯನ ಇಂದು
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಸಮಾಜದ ಮೇಲೆ ಆಗುವ ದೌರ್ಜನ್ಯವನ್ನು ಖಂಡಿಸಿ ಪ್ರತ್ಯುತ್ತರವನ್ನು ನೀಡಬೇಕು; ಬಿಜೆಪಿ ಮುಖಂಡ ನಾಗರಾಜ ನಾಯ್ಕ ತೊರ್ಕೆ
ಹೊನ್ನಾವರ: ಸಂಘಟನೆಯ ಮೂಲಕ ಅಭಿವೃದ್ಧಿ ಸಾಧಿಸಬೇಕು, ಸಮಾಜದ ಮೇಲೆ ಆಗುವ ದೌರ್ಜನ್ಯವನ್ನು ಖಂಡಿಸಿ ಪ್ರತ್ಯುತ್ತರವನ್ನು ನೀಡಬೇಕು ಎಂದು ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ, ಬಿಜೆಪಿ ಮುಖಂಡ ನಾಗರಾಜ ನಾಯ್ಕ ತೊರ್ಕೆ ಹೇಳಿದರು. ಪಟ್ಟಣದ ಅಂಬೇಡ್ಕರ ಸಭಾಭವನದಲ್ಲಿ ನಡೆದ ತಾಲೂಕು ಮಡಿವಾಳರ ಸಂಘದ 18ನೇ ವಾರ್ಷಿಕ ಸಮ್ಮೇಳನದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದ ಪ್ರತಿಯೊಬ್ಬ ಮಕ್ಕಳು ಶಿಕ್ಷಣವನ್ನು ಪಡೆಯಬೇಕು. ಮಹಿಳೆಯರು … [Read more...] about ಸಮಾಜದ ಮೇಲೆ ಆಗುವ ದೌರ್ಜನ್ಯವನ್ನು ಖಂಡಿಸಿ ಪ್ರತ್ಯುತ್ತರವನ್ನು ನೀಡಬೇಕು; ಬಿಜೆಪಿ ಮುಖಂಡ ನಾಗರಾಜ ನಾಯ್ಕ ತೊರ್ಕೆ
ಹಿ. ಪ್ರಾ. ಶಾಲೆ ಹಾಡಗೆರಿಯ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರ .ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ತಾಲೂಕ ಪಂಚಾಯತ ಹೊನ್ನಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಡಗೇರಿ, ಹಾಗೂ ಸಿಲೆಕ್ಟ್ ಫೌಂಡೇಶನ್ (ರಿ.) ಶ್ರೀಕ್ಷೇತ್ರ ಬಂಗಾರಮಕ್ಕಿ ಗೇರಸೊಪ್ಪ ಹೊನ್ನಾವರ, ಇವರ ಆಶ್ರಯದಯಲ್ಲಿ 2017-18 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನವು ದಂದು ಹಿ. ಪ್ರಾ. ಶಾಲೆ, ಹಾಡಗೇರಿ, ಹೊನ್ನಾವರದಲ್ಲಿ ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ದಿವ್ಯ … [Read more...] about ಹಿ. ಪ್ರಾ. ಶಾಲೆ ಹಾಡಗೆರಿಯ ವಾರ್ಷಿಕ ಸ್ನೇಹ ಸಮ್ಮೇಳನ
Apmc market report 19-2-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 10989 11170 11010Arecanut Hale Chali Average 2 Quintal 17339 22990 19660Arecanut Hosa Chali Average 2 Quintal 17869 21859 19860 2] MARKET: … [Read more...] about Apmc market report 19-2-2018
ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು; ಶಂಭು ಗೌಡ
ಹೊನ್ನಾವರ:ಯುವಕರು ಸಂಘಟಿತರಾಗಿ ಬ್ರಷ್ಟಾಚಾರ, ದಬ್ಬಾಳಿಕೆಯ ವಿರುದ್ಧ ಹೋರಾಡಿ ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಂಭು ಗೌಡ ಹೇಳಿದರು. ತಾಲೂಕಿನ ಕಾವೂರ ಶ್ರೀ ಕಾಂಚಿ ಕಾಮಾಕ್ಷಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇವರ ಆಶ್ರಯದಲ್ಲಿ ನಡೆದ ತೃತೀಯ ವರ್ಷದ ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಟ್ರೋಫಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯು … [Read more...] about ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು; ಶಂಭು ಗೌಡ




