ಹೊನ್ನಾವರ:ತಾಲೂಕಿನ ಕಡ್ಲೆಕೊಪ್ಪದ ಶ್ರೀ ಹಾಣಿಕುಳಿ ಜಟಕ ದೇವರ ವರ್ಧಂತಿ ಉತ್ಸವವು ಶ್ರೀ ಜಟಕದೇವರ ದೇವಸ್ಥಾನದ ಆವಾರದಲ್ಲಿ ಅತ್ಯಂತ ವಿಜ್ರಂಭಣೆಯಿಂದ ನಡೆಯಿತ್ತು. ಈ ಸಂದರ್ಭದಲ್ಲಿ ಜರುಗಿದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವ ಮುಖಂಡ ರವಿಕುಮಾರ ಶೆಟ್ಟಿಯವರು ಮಾತನಾಡಿ ಶ್ರೀ ದೇವರ ವರ್ಧಂತಿ ಉತ್ಸವವು ಅತ್ಯಂತ ಅದ್ಧೂರಿಯಾಗಿ ಜರುಗುತ್ತಿದೆ. ಈ ದೇವಸ್ಥಾನಕ್ಕೆ ಸಭಾಭವನದ ಅವಶ್ಯಕತೆ ಇರುವುದಾಗಿ ಈ ಭಾಗದಿಂದ ನಮಗೆ ಮೇಲಿಂದ ಮೇಲೆ ಬೇಡಿಕೆಗಳು ಬರುತ್ತಿದ್ದು … [Read more...] about ಯಾರು ಧರ್ಮವನ್ನು ರಕ್ಷಿಸುತ್ತಾರೋ ಅವರನ್ನು ಧರ್ಮವೇ ರಕ್ಷಿಸುತ್ತದೆ- ನಾಗರಾಜ ನಾಯಕ ತೊರ್ಕೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಶ್ರೀಪಾದ ಕೃಷ್ಣ ಅವಧಾನಿ ಅನಾರೋಗ್ಯದಿಂದ ನಿಧನ
ಹೊನ್ನಾವರ:ಮೂಲತಃ ತಾಲ್ಲೂಕಿನ ಕರ್ಕಿಯ,ಹಾಲಿ ಪ್ರಭಾತನಗರದ ನಿವಾಸಿ ಶ್ರೀಪಾದ ಕೃಷ್ಣ ಅವಧಾನಿ(85) ಅನಾರೋಗ್ಯದಿಂದ ನಿಧನರಾದರು. ಶಿಕ್ಷಕರಾಗಿ,ಶಿಕ್ಷಣಾಧಿಕಾರಿಯಾಗಿ ಜಿಲ್ಲೆಯ ವಿವಿಧೆಡೆಗಳಲ್ಲಿ ಸೇವೆ ಸಲ್ಲಿಸಿದ್ದ ಶ್ರೀಯುತರು ತಮ್ಮ ಸ್ನೇಹಪರ ವ್ಯಕ್ತಿತ್ವದಿಂದ ಹಲವರ ಪ್ರೀತಿಗೆ ಪಾತ್ರರಾಗಿದ್ದರು. ಮೃತ ಎಸ್.ಕೆ.ಅವಧಾನಿ ಪತ್ನಿ ವಿಜಯಾ ಅವಧಾನಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. … [Read more...] about ಶ್ರೀಪಾದ ಕೃಷ್ಣ ಅವಧಾನಿ ಅನಾರೋಗ್ಯದಿಂದ ನಿಧನ
ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುತ್ತಿರುವ ಶಿಕ್ಷಕರು,
ಹೊನ್ನಾವರ ,ಜಿಲ್ಲಾ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆ ಮೊನ್ನೆಯಷ್ಟೇ ಮುಗಿಯಿತು. ಜಿಲ್ಲೆಯ ತಜ್ಞ ಶಿಕ್ಷಕರು ಸಿದ್ಧಪಡಿಸಿದ ಪ್ರಶ್ನೆಪತ್ರಿಕೆಯ ಅವಾಂತರದಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಸಮಾಜ ಪರಿಚಯ ಪ್ರಶ್ನೆ ಪತ್ರಿಕೆಯಲ್ಲಿ ಪ್ರಕಟವಾಗಿರುವ ಭಾರತದ ನಕಾಶೆ ಪಾಕಿಸ್ಥಾನ ಸರ್ಕಾರ ಪ್ರಕಟಿಸಿದಂತಿದೆ. ಜಮ್ಮು ಕಾಶ್ಮೀರ ಗುರುತಿಸುವುದೇ ಕಷ್ಟವಾಗಿದೆ. ಈ ಕುರಿತು ಕೆಲವು ಶಿಕ್ಷಕರು ಹಾಗೂ ಪಾಲಕರು ಖೇದ ವ್ಯಕ್ತಪಡಿಸಿದ್ದಾರೆ. … [Read more...] about ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುತ್ತಿರುವ ಶಿಕ್ಷಕರು,
ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕೇಂದ್ರ ಕುಮಟಾಕ್ಕೆ ಸ್ಥಳಾಂತರಿಸುವಂತೆ ಒತ್ತಾಯ
ಹೊನ್ನಾವರ .ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳ ಮೌಲ್ಯ ಮಾಪನ ಕೇಂದ್ರ ಕಾರವಾರ ಹಾಗೂ ಶಿರಸಿಗಳಲ್ಲಿ ನಡೆಯುತ್ತಿದ್ದು ಇದು ಶಿಕ್ಷಕರಿಗೆ ತೊಂದರೆಯುಂಟು ಮಾಡುತ್ತಿದೆ ಎಂದು ಹೊನ್ನಾವರ ಭಟ್ಕಳ ಶಿಕ್ಷಕರು ಶಾಸಕರಲ್ಲಿ ದೂರು ನೀಡಿದ್ದಾರೆ. ಭಟ್ಕಳದಿಂದ ಕಾರವಾರ ಬಹಳ ದೂರವಾಗಿದ್ದು ಶಿಕ್ಷಕ ಶಿಕ್ಷಕಿಯರು ತೊಂದರೆಯನ್ನು ಅನುಭವಿಸುವಂತೆ ಮಾಡುತ್ತಿದೆ ಎಂದು ಮನವಿ ಪತ್ರ ಬರೆದು ಸಹಿ ಸಂಗ್ರಹಿಸಿ ಶಾಸಕರಿಗೆ ನೀಡಿದ್ದಾರೆ. ಕಾರವಾರ ನಗರವು ತೀರಕ್ಕೆ ಹತ್ತಿರದಲ್ಲಿದ್ದು … [Read more...] about ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕೇಂದ್ರ ಕುಮಟಾಕ್ಕೆ ಸ್ಥಳಾಂತರಿಸುವಂತೆ ಒತ್ತಾಯ
ಹೊನ್ನಾವರಕ್ಕೆ 128 ಕೋಟಿ ವೆಚ್ಚದಲ್ಲಿ ಕುಡಿಯವ ನೀರು
ಹೊನ್ನಾವರ :ಕರ್ನಾಟಕ ಸರಕಾರ ಮಂಡಿಸಿದ ರಾಜ್ಯದ ಆಯ-ವ್ಯಯ ಪÀತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರು ಯೋಜನೆಯಡಿಯಲ್ಲಿ ಹೊನ್ನಾವರ ಪಟ್ಟಣಕ್ಕೆ 128 ಕೋಟಿ ರೂಪಾಯಿ ವೆಚ್ಚದ ಕುಡಿಯುವ ನೀರು ಯೋಜನೆಗೆ ಮಂಜೂರಾತಿ ನೀಡಿರುವುದನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯ ಕುರಿತು ಅವಿರತವಾಗಿ ಹೋರಾಡಿ ಮುಖ್ಯಮಂತ್ರಿಗಳಿಂದ ಯೋಜನೆಗೆ ಮುಂಜೂರಾತಿ ದೊರಕಿಸಿಕೊಳ್ಳುವಲ್ಲಿ ಯಶಸ್ವಿಯಾದ ಕುಮಟಾ-ಹೊನ್ನಾವರ … [Read more...] about ಹೊನ್ನಾವರಕ್ಕೆ 128 ಕೋಟಿ ವೆಚ್ಚದಲ್ಲಿ ಕುಡಿಯವ ನೀರು


