ಹೊನ್ನಾವರ:"ಜೀವನದಲ್ಲಿ ಸ್ವಂತಿಕೆ ಬೆಳೆಸಿಕೊಳ್ಳುವ ಮೂಲಕ ವ್ಯಕ್ತಿತ್ವಕ್ಕೆ ಒಂದು ಹೊಸ ಆಯಾಮ ನೀಡಲು ಪ್ರಯತ್ನಿಸಿ' ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಕಲಾ ಸುಬ್ರಹ್ಮಣ್ಯ ಶಾಸ್ತ್ರಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಸಂತೇಗುಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. "ಮನುಷ್ಯನ ಬದುಕಿನಲ್ಲಿ ಶ್ರಮ ಹಾಗೂ … [Read more...] about ಸಾಧನೆ ಮಾಡುವ ಜೊತೆಗೆ ಮಾನವೀಯತೆ ಮೈಗೂಡಿಸಿಕೊಳ್ಳಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಶಿಕ್ಷಣದ ಮೌಲ್ಯಗಳನ್ನು ಸಮಾಜದಲ್ಲಿ ಅಳವಡಿಸಿ;ಶ್ರೀ ಮಾರುತಿ ಗುರೂಜಿ
“ಹೊನ್ನಾವರ ,ಶಿಬಿರದಲ್ಲಿ ಕಲಿತ ಮೌಲ್ಯಗಳನ್ನು ಸ್ವತಃ ಜೀವನದಲ್ಲಿ ತದನಂತರ ಸಮಾಜದಲ್ಲಿ ಅಳವಡಿಸಿದಾಗ ಮಾತ್ರ ಸ್ವಸ್ತ ಸಮಾಜ ನಿರ್ಮಿಸಲು ಸಾಧ್ಯ” ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ಹೇಳಿದರು. “ವಿದ್ಯಾಪೋಷಕ ಸಂಸ್ಥೆ(ರಿ.)” ಧಾರವಾಡ ಮತ್ತು “ಸಿಲೆಕ್ಟ್ ಫೌಂಡೇಶನ್(ರಿ.)” ಇವರ ಸಂಯುಕ್ತ ಆಶ್ರಯದಲ್ಲಿ ಎಂಡು ದಿನಗಳ ರಾಜ್ಯಮಟ್ಟದ ಕೌಶಲ್ಯಾಭಿವೃದ್ಧಿ ಕಾರ್ಯಗಾರ ((Residential Bridge Camp) … [Read more...] about ಶಿಕ್ಷಣದ ಮೌಲ್ಯಗಳನ್ನು ಸಮಾಜದಲ್ಲಿ ಅಳವಡಿಸಿ;ಶ್ರೀ ಮಾರುತಿ ಗುರೂಜಿ
Apmc market report 15-2-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 10850 10970 10920Arecanut Hale Chali Average 1 Quintal 18670 23960 21430Arecanut Hosa Chali Average 3 Quintal 19179 21640 20460 2] MARKET: … [Read more...] about Apmc market report 15-2-2018
Honavar Movies as on 16-2-2018
Padmanjali Theatre Jana Gana Mana (UA) Kannada 11.30AM2.30PM5.30PM8.30PM … [Read more...] about Honavar Movies as on 16-2-2018
ದಿ. 17 ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ
ಹೊನ್ನಾವರ :ದಿ. 17ರಂದು ಶನಿವಾರ ಜೇನುಸೊಸೈಟಿ ಆವಾರದಲ್ಲಿ ಜಿಲ್ಲೆಯ ಸಾವಯವ ಕೃಷಿ ಉತ್ಪನ್ನ ಮತ್ತು ಗೃಹ ಕೈಗಾರಿಕೆಗಳ ಉತ್ಪನ್ನಗಳ ಮಾರಾಟ ಮಳಿಗೆ ಆರಂಭವಾಗಲಿದೆ ಮತ್ತು ಒಂದು ದಿನದ ಉತ್ಪನ್ನ ಪ್ರದರ್ಶನವನ್ನು ಉತ್ಪಾದಕರು ನಡೆಸಿಕೊಡಲಿದ್ದಾರೆ. ಬೆಳಿಗ್ಗೆ 11ಗಂಟೆಗೆ ಶಾಸಕ ಮಂಕಾಳು ವೈದ್ಯ ಉದ್ಘಾಟಿಸುವರು. ಜಿಲ್ಲೆಯ ಹಿರಿಯ ಸಮಾಜ ಸೇವಕ ಮುರಳೀಧರ ಪ್ರಭು ಕುಮಟಾ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಕೃಷಿ ಮತ್ತು ಸಾವಯವ ಇಲಾಖೆಯ ಡಾ. ಹೊನ್ನಪ್ಪ ಗೌಡ, ನಟರಾಜ, … [Read more...] about ದಿ. 17 ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ




