ಹೊನ್ನಾವರ: ತಾಲೂಕಿನ ಕಾವೂರ ಶ್ರೀ ಕಾಂಚಿ ಕಾಮಾಕ್ಷಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇವರ ಆಶ್ರಯದಲ್ಲಿ ಫೇ 15 ರಂದು ಗುರುವಾರ ಸಂಜೆ 6 ಘಂಟೆಗೆ ತೃತೀಯ ವರ್ಷದ ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಯಕ್ಷಿ ಚೌಡೇಶ್ವರಿ ನೀಲಗೋಡ ಪ್ರಧಾನ ಅರ್ಚಕರಾದ ಮಾದೇವ ಸ್ವಾಮಿ ಉದ್ಘಾಟಿಸುವರು. ಹಡಿನಬಾಳ ಗ್ರಾ.ಪಂ ಅಧ್ಯಕ್ಷ ಚಂದ್ರಹಾಸ ಟಿ. ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. … [Read more...] about ಫೇ 15 ರಂದು ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪರೇಶ ಮೇಸ್ತನ ಮನೆಗೆ ಬರುವಾಗ ಅಮಿತ್ ಷಾ ಸಿ.ಬಿ.ಐ ಯನ್ನು ಕರೆತರಲಿ ; ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಹೊನ್ನಾವರ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತಾಷಾ ಕಳೆದ ಡಿಸೆಂಬರ 8 ರಂದು ನಿಗೂಢವಾಗಿ ಸಾವನ್ನಪ್ಪಿದ ಹೊನ್ನಾವರದ ಪರೇಶ ಮೇಸ್ತನ ಮನೆಗೆ ಇದೆ ದಿನಾಂಕ 20 ರಂದು ಭೇಟಿ ನೀಡಲಿದ್ದಾರೆ ಎಂದು ಮಾಧ್ಯಮದ ಮೂಲಕ ತಿಳಿದು ಬಂದಿದ್ದು ಅವರನ್ನು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಅವರು ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೊನ್ನಾವರ … [Read more...] about ಪರೇಶ ಮೇಸ್ತನ ಮನೆಗೆ ಬರುವಾಗ ಅಮಿತ್ ಷಾ ಸಿ.ಬಿ.ಐ ಯನ್ನು ಕರೆತರಲಿ ; ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
Apmc market report 14-2-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 10859 10979 10919Arecanut Hale Chali Average 1 Quintal 18660 24100 21820Arecanut Hosa Chali Average 2 Quintal 19120 21650 20370 2] MARKET: … [Read more...] about Apmc market report 14-2-2018
ಸಾವಿರಾರು ಮಹಿಳೆಯರ ಪಾಲಿಗೆ ಯಶೋಧರ ನಾಯ್ಕ ಟ್ರಸ್ಠ ದಾರಿ ದೀಪ;ಎನ್ ಎಸ್ ಹೆಗಡೆ
ಹೊನ್ನಾವರ ,ಯಶೋಧÀರ ನಾಯ್ಕ ಟ್ರಸ್ಟ ವತಿಯಿಂದ ಗ್ರಾಮೀಣ ಮಹಿಳೆಯರ ಸಬಲೀಕರಣ ಯೋಜನೆಯಡಿ ಸ್ವ-ಸಹಾಯ ಸಂಘಗಳಿಗೆ ಸಾಲ ವಿತರಣೆ ಹಾಗೂ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಹೊನ್ನಾವರ ತಾಲೂಕಿನ ಕರ್ಕಿ ಜ್ಞಾನೇಶ್ವರಿ ಸಭಾಭವನದಲ್ಲಿ ನಡೆಯಿತು.ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಎನ್ ಎಸ್ ಹೆಗಡೆ ಮಾತನಾಡಿ ಸಾವಿರಾರು ಮಹಿಳೆಯರ ಪಾಲಿಗೆ ಯಶೋಧರ ನಾಯ್ಕ ಟ್ರಸ್ಠ ದಾರಿ ದೀಪ,ಅವರ ಯೋಜನೆ ಶ್ಲಾಗನೀಯ,ಟ್ರಸ್ಟ ವತಿಯಿಂದ … [Read more...] about ಸಾವಿರಾರು ಮಹಿಳೆಯರ ಪಾಲಿಗೆ ಯಶೋಧರ ನಾಯ್ಕ ಟ್ರಸ್ಠ ದಾರಿ ದೀಪ;ಎನ್ ಎಸ್ ಹೆಗಡೆ
ನೂರಾರು ವರ್ಷಗಳಿಂದಲೂ ಧರ್ಮದ ಮೇಲಿನ ದಾಳಿಯನ್ನು ಎದುರಿಸಿ ಭಾರತೀಯ ಸಂಸ್ಕøತಿಯನ್ನು ಕಾಪಾಡಿಕೊಂಡು ಬರಲಾಗುತ್ತಿದೆ;ಉಪನ್ಯಾಸಕ ಕೆ.ಎಸ್.ಹೆಗಡೆ
ಹೊನ್ನಾವರ: ಭಾರತದಲ್ಲಿ ನೂರಾರು ವರ್ಷಗಳಿಂದಲೂ ಧರ್ಮದ ಮೇಲಿನ ದಾಳಿಯನ್ನು ಎದುರಿಸಿ ಭಾರತೀಯ ಸಂಸ್ಕøತಿಯನ್ನು ಕಾಪಾಡಿಕೊಂಡು ಬರಲಾಗುತ್ತಿದೆ ಎಂದು ಉಪನ್ಯಾಸಕ ಕೆ.ಎಸ್.ಹೆಗಡೆ ಹೇಳಿದರು. ಚಿಕ್ಕೊಳ್ಳಿಯ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಇತರ ಸಂಘಟನೆಗಳ ಆಶ್ರಯದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದಲ್ಲಿ ಧರ್ಮದ ಮೇಲೆ … [Read more...] about ನೂರಾರು ವರ್ಷಗಳಿಂದಲೂ ಧರ್ಮದ ಮೇಲಿನ ದಾಳಿಯನ್ನು ಎದುರಿಸಿ ಭಾರತೀಯ ಸಂಸ್ಕøತಿಯನ್ನು ಕಾಪಾಡಿಕೊಂಡು ಬರಲಾಗುತ್ತಿದೆ;ಉಪನ್ಯಾಸಕ ಕೆ.ಎಸ್.ಹೆಗಡೆ



