• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮಟಕಾ ದಂಧೆಯಲ್ಲಿ ತೊಡಗಿದ್ದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷನ ಮೇಲೆ ಪ್ರಕರಣ

February 13, 2018 by Gaju Gokarna Leave a Comment

ಹೊನ್ನಾವರ:ತಾಲೂಕಿನ ಕಡತೋಕದಲ್ಲಿ ಮಟಕಾ ಜೂಜಿನಲ್ಲಿ ತೊಡಗಿದ್ದವರ ಮೇಲೆ ಹೊನ್ನಾವರ ಪೊಲೀಸರು ದಾಳಿ ನಡೆಸಿ ಮಟಕಾ ದಂಧೆಗೆ ಬಳಸಿದ ಹಣ ಮತ್ತು ಸಲಕರಣೆಗಳನ್ನು ವಶಪಡಿಸಿಕೊಂಡು ಇಬ್ಬರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಮಟಕಾ ದಂಧೆಯಲ್ಲಿ ತೊಡಗಿದ್ದ ಬುಕ್ಕಿ ಭಟ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಭಾತನಗರದ ಕೃಷ್ಣ ಮಂಜು ಗೌಡ ಪರಾರಿಯಾಗಿದ್ದಾನೆ. ಮಟಕಾ ದಂಧೆ ನಡೆಸುತ್ತಿರುವ ಈತನ ಮೇಲೆ ಹಲವಾರು ಬಾರಿ ಪ್ರಕರಣ ದಾಖಲಾಗಿತ್ತು. ಸ್ಥಳದಲ್ಲಿ … [Read more...] about ಮಟಕಾ ದಂಧೆಯಲ್ಲಿ ತೊಡಗಿದ್ದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷನ ಮೇಲೆ ಪ್ರಕರಣ

Apmc market report 12-2-2018

February 12, 2018 by Sachin Hegde Leave a Comment

betel nut,Areca nut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14560 17829 16059Arecanut Hale Chali Average 2 Quintal 18600 24170 21380Arecanut Hosa Chali Average 4 Quintal 19160 21640 20320 2] MARKET: … [Read more...] about Apmc market report 12-2-2018

ಕನ್ನಿಕಾ ಹೆಗಡೆ ಪ್ರೀತಿಯ ಪರಿಕಲ್ಪನೆಯನ್ನು ವಿಶಿಷ್ಟವಾಗಿಸಿದ ಕವಯತ್ರಿ : ಕರ್ಕಿಕೋಡಿ

February 12, 2018 by Gaju Gokarna Leave a Comment

ಹೊನ್ನಾವರ:ನಾಡಿನ ಹಿರಿಯ ಕವಯತ್ರಿ ಕನ್ನಿಕಾ ಹೆಗಡೆ ಅವರ ನಿಧನದಿಂದಾಗಿ ಜಿಲ್ಲೆ ಓರ್ವ ಪ್ರತಿನಿಧಿಕ ಬರಹಗಾರ್ತಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರೀತಿಯ ಪರಿಕಲ್ಪನೆಯನ್ನು ಬದುಕಿನ ನಾನಾ ಸ್ತರಗಳಿಗೆ ವಿಶಿಷ್ಟವಾಗಿ ಪರಿಚಯಿಸಿದ ಅಪರೂಪದ ಕವಯತ್ರಿ ಕನ್ನಿಕಾ ಹೆಗಡೆಯವರ ಕಾವ್ಯ ಸಮುದಾಯವನ್ನು ಓದಿಗೆ ಹಚ್ಚಿತ್ತು. ಕೆ.ಎಸ್.ನರಸಿಂಹಸ್ವಾವಿಯವರ … [Read more...] about ಕನ್ನಿಕಾ ಹೆಗಡೆ ಪ್ರೀತಿಯ ಪರಿಕಲ್ಪನೆಯನ್ನು ವಿಶಿಷ್ಟವಾಗಿಸಿದ ಕವಯತ್ರಿ : ಕರ್ಕಿಕೋಡಿ

ಹೊನ್ನಾವರ ಅರಣ್ಯ ವಿಭಾಗದಲ್ಲಿ ಕೊಂಕಣದಿಂದ ಸಹ್ಯಾದ್ರಿಯವರೆಗೆ ಭೂದೃಶ್ಯ ಯಾತ್ರೆ

February 12, 2018 by Gaju Gokarna Leave a Comment

ಹೊನ್ನಾವರ ಅರಣ್ಯ ವಿಭಾಗದಲ್ಲಿ ಕೊಂಕಣದಿಂದ ಸಹ್ಯಾದ್ರಿಯೆಡೆಗೆ “ಭೂ ದೃಶ್ಯ ಯಾತ್ರೆ – 2018” ಎಂಬ ಒಂದು ವಿಶಿಷ್ಠ ಕಾರ್ಯಕ್ರಮವನ್ನು ಪರಿಸರಾಸಕ್ತ ಸಾರ್ವಜನಿಕರು, ವಿದ್ಯಾರ್ಥಿಗಳು, ಹಾಗೂ ಸಂಘ ಸಂಸ್ಥೆಗಳ ಸದಸ್ಯರುಗಳಿಗೆ ಆಯೋಜಿಸಲಾಗಿದ್ದು , ಅದರ ಉದ್ಘಾಟನೆಯನ್ನು ಕಾಸರಕೋಡ ಇಕೋ ಪಾರ್ಕನಲ್ಲಿ ಮಂಕಾಳು ಎಸ್. ವೈದ್ಯ, ಶಾಸಕರು, ಭಟ್ಕಳ ಮತ್ತು ಹೊನ್ನಾವರ ಕ್ಷೇತ್ರ ಇವರು ಯಾತ್ರೆಗೆ ಹಸಿರು ನಿಶಾನೆ ತೋರಿಸುವುದರ ಮೂಲಕ ಉದ್ಘಾಟಿಸಿ, ಭಾಗವಹಿಸಿದ ಎಲ್ಲಾ ಪ್ರಕೃತಿ … [Read more...] about ಹೊನ್ನಾವರ ಅರಣ್ಯ ವಿಭಾಗದಲ್ಲಿ ಕೊಂಕಣದಿಂದ ಸಹ್ಯಾದ್ರಿಯವರೆಗೆ ಭೂದೃಶ್ಯ ಯಾತ್ರೆ

ಉತ್ತಮ ಕೌಶಲ್ಯ ಹೊಂದಿ ನಿರುದ್ಯೋಗಿಗಳಾಗದೇ ಸ್ವ ಉದ್ಯೋಗಿಗಳಾಗಿ

February 10, 2018 by Gaju Gokarna Leave a Comment

ಹೊನ್ನಾವರ ,ನೆಹರು ಯುವ ಕೇಂದ್ರ ಕಾರವಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಪ್ರಕಾಶ ಯುವಕ ಸಂಘ ಮುಗ್ವಾ (ರಿ.) ಇವರ ಸಹಭಾಗಿತ್ವದಲ್ಲಿ ಪ್ರತಿಬೋಧಯದಲ್ಲಿ ಕೌಶಲ್ಯ ಅಭಿವೃದ್ಧಿ ತರಭೇತಿ 2017-18 ರ ತರಭೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫಾದರ್ ಗೇಬ್ರಿಯಲ್ ಲೋಪಿಸ್ ನಿರ್ದೇಶಕರು ಪ್ರತಿಭೋದಯರವರು ಮಾತನಾಡಿ ಈ ಯೋಜನೆಯಲ್ಲಿ ತರಬೇತಿ ಪಡೆದ ಫಲಾನುಭವಿಗಳು ಉತ್ತಮ ಕೌಶಲ್ಯ ಹೊಂದಿ ನಿರುದ್ಯೋಗಿಗಳಾಗದೇ … [Read more...] about ಉತ್ತಮ ಕೌಶಲ್ಯ ಹೊಂದಿ ನಿರುದ್ಯೋಗಿಗಳಾಗದೇ ಸ್ವ ಉದ್ಯೋಗಿಗಳಾಗಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,920 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar