ಹೊನ್ನಾವರ -ತಾಲೂಕಿನಲ್ಲೆಯೇ ಪ್ರಪ್ರಥಮಬಾರಿಗೆ ಮಂಕಿ ಆಸ್ಪತ್ರೆಯ ಮಹಾಲೆ ಕಾಂಪ್ಲೇಕ್ಸನಲ್ಲಿ ಡಾ ಮಂಜುನಾಥ ಮಾಲೀಕತ್ವದ ಚಿರಾಯು ಹೆಲ್ತಕೇರ್ ಹೋಮಿಯೋಪತಿ ಚಿಕಿತ್ಸಾಲಯ ಉದ್ಗಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಕ್ರಾಂತಿರಂಗದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕರವರು ಡಾ. ಮಂಜುನಾಥ ಹೊರರಾಜ್ಯದಲ್ಲಿ ಹೋಮಿಯೋಪತಿ ಶಿಕ್ಷಣ ಪಡೆದು ತಮ್ಮ ಹುಟ್ಟೂರಲ್ಲಿಯೇ ಜನರ ಸೇವೆಗೆ ಸಿದ್ದರಾಗಿದ್ದಾರೆ. ತಾಲೂಕಿನಲ್ಲಿಯೇ ಪ್ರಪಥಮವಾಗಿ ಮಂಕಿಯಂತಹ ಗ್ರಾಮೀಣ … [Read more...] about ಮಂಕಿಯಲ್ಲಿ ಚಿರಾಯು ಹೆಲ್ತಕೆರ ಉದ್ಘಾಟನೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಸರ್ಕಾರದ ವಕ್ರದೃಷ್ಟಿ ಹಿಂದೂ ದೇವಾಲಯ ಹಾಗೂ ಮಠಗಳ ಮೇಲೆ
ಹೊನ್ನಾವರ:ಹಿಂದೂ ದೇವಾಲಯ ಮತ್ತು ಮಠಗಳನ್ನು ವಶಪಡಿಸಿಕೊಳ್ಳುವ ವಿಷಯವನ್ನು ಪದೇಪದೇ ಹೇಳಿಕೊಳ್ಳುತ್ತಿರುವ ರಾಜ್ಯ ಸರ್ಕಾರ ಈಗ ಜನರ ಆಕ್ರೋಶ ಎದುರಿಸುತ್ತಿದೆ. ಹೊನ್ನಾವರ: ಹಿಂದೂ ದೇವಾಲಯ ಮತ್ತು ಮಠಗಳನ್ನು ವಶಪಡಿಸಿಕೊಳ್ಳುವ ವಿಷಯವನ್ನು ಪದೇಪದೇ ಹೇಳಿಕೊಳ್ಳುತ್ತಿರುವ ರಾಜ್ಯ ಸರ್ಕಾರ ಈಗ ಜನರ ಆಕ್ರೋಶ ಎದುರಿಸುತ್ತಿದೆ. ಸರ್ಕಾರವು ಬುಧವಾರ ಹೊರಡಿಸಿರುವ ಆದೇಶವು ಹಿಂದು ಮಠ, ಮಂದಿರಗಳನ್ನು ಕೈವಶ ಮಾಡಿಕೊಳ್ಳುವ ಉದ್ದೇಶವನ್ನು ಹೊಂದಿದೆ. ಈ ನಿರ್ಧಾರದಿಂದ ಹಿಂದೆ … [Read more...] about ಸರ್ಕಾರದ ವಕ್ರದೃಷ್ಟಿ ಹಿಂದೂ ದೇವಾಲಯ ಹಾಗೂ ಮಠಗಳ ಮೇಲೆ
Apmc market report 9-2-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 4 Quintal 14599 17839 15749Arecanut Factory Average 1 Quintal 10869 10970 10900Arecanut Hale Chali Average 12 Quintal 18700 24169 21439Arecanut Hosa … [Read more...] about Apmc market report 9-2-2018
Honavar Movies as on 9-2-2018
Padmanjali Theatre SAMHARA (UA) KANNADA 11.30AM2.30PM5.30PM8.30PM … [Read more...] about Honavar Movies as on 9-2-2018
ನೀಲಗೋಡ ಕ್ಷೇತ್ರದಲ್ಲಿ ಸಹಸ್ರ ಚಂಡಿಕಾಯಾಗ ಸಂಪನ್ನ
ಹೊನ್ನಾವರ: ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳ ಹಾಗೂ ಶ್ರೀ ಶ್ರೀ ವಿಧುಶೇಖರ ಭಾರತೀ ತೀರ್ಥಮಹಾಸ್ವಾಮಿಗಳ ದಿವ್ಯ ಅನುಗ್ರಹದೊಂದಿಗೆ ತಾಲೂಕಿನ ಬಳ್ಕೂರಿನ ಶ್ರೀ ನೀಲಗೋಡ ಕ್ಷೇತ್ರದಲ್ಲಿ ಸಹಸ್ರ ಚಂಡಿಕಾಯಾಗ ಹಾಗೂ ನೀಲಗೋಡ ಉತ್ಸವ ನಡೆಯಿತು. ಕೇವಲ ಕೆಲವೇ ವರ್ಷಗಳಲ್ಲಿ ರಾಜ್ಯ ಹೊರ ರಾಜ್ಯಗಳಲ್ಲಿ ಅತ್ಯಂತ ಪ್ರಸಿದ್ದಿಯನ್ನು ಪಡೆದಿರುವ ನೀಲಗೋಡ ಕ್ಷೇತ್ರದಲ್ಲಿ 4 ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಸಹಸ್ರ … [Read more...] about ನೀಲಗೋಡ ಕ್ಷೇತ್ರದಲ್ಲಿ ಸಹಸ್ರ ಚಂಡಿಕಾಯಾಗ ಸಂಪನ್ನ




